ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಉಪ ರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ, ತಮಿಳು ಜನತೆಯ ಹೊಸ ವರ್ಷವಾದ ಪುತ್ತಾಂಡು ಹಬ್ಬದ ಸಂದರ್ಭದಲ್ಲಿ ಶುಭಾಶಯಗಳನ್ನು ತಿಳಿಸಿದರು.
ಉತ್ತಮ ಆರೋಗ್ಯ ಮತ್ತು ಸಂತೋಷದಿಂದ ಕೂಡಿದ ಅದ್ಭುತ ವರ್ಷವಾಗಿರಲಿ ಎಂದು ಪ್ರಧಾನಮಂತ್ರಿಯವರು ಪ್ರಾರ್ಥಿಸಿದರು.
ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ;
“ಭಾರತದ ಉಪ ರಾಷ್ಟ್ರಪತಿಗಳಾದ ತಿರು ಸಿ. ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ, ಪುತ್ತಾಂಡು ವಿಶೇಷ ಸಂದರ್ಭದಲ್ಲಿ ಶುಭಾಶಯಗಳನ್ನು ತಿಳಿಸಿದೆ. ಉತ್ತಮ ಆರೋಗ್ಯ ಮತ್ತು ಸಂತೋಷದಿಂದ ಕೂಡಿದ ಅದ್ಭುತ ವರ್ಷವಾಗಿರಲಿ ಎಂದು ಪ್ರಾರ್ಥಿಸುತ್ತೇನೆ.'
@VPIndia
@CPR_VP”
Called on Vice President Thiru CP Radhakrishnan Ji and conveyed greetings on the special occasion of Puthandu. Praying for a wonderful year ahead, filled with good health and happiness.@VPIndia @CPR_VP pic.twitter.com/TknG4GqbFn
— Narendra Modi (@narendramodi) April 14, 2026
சிறப்பு வாய்ந்த புத்தாண்டு தினத்தில் குடியரசு துணைத்தலைவர் திரு சி பி ராதாகிருஷ்ணன் அவர்களை சந்தித்து வாழ்த்து தெரிவித்தேன். நல்ல ஆரோக்கியமும், மகிழ்ச்சியும் நிறைந்த அற்புதமான ஆண்டாக அமைந்திட பிரார்த்திக்கிறேன்.@VPIndia @CPR_VP pic.twitter.com/4gmiT2ML6u
— Narendra Modi (@narendramodi) April 14, 2026


