ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೇಘಾಲಯದಲ್ಲಿ ಪ್ರತಿಯೊಬ್ಬ ಅರ್ಹ ಮತದಾರ ಸುಲಭವಾಗಿ ಮತ ಚಲಾಯಿಸುವುದನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗದ ಬೃಹತ್ ಪ್ರಯತ್ನದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಶ್ಲಾಘಿಸಿದ್ದಾರೆ.

ಚುನಾವಣಾ ಆಯೋಗವು ಮೇಘಾಲಯದ 59 ವಿಧಾನಸಭಾ ಕ್ಷೇತ್ರಗಳಿಗೆ 974 ಮತದಾನ ತಂಡಗಳನ್ನು ಕಳುಹಿಸಿದೆ.

ಇದಲ್ಲದೆ, ಮತದಾನ ತಂಡಗಳು ಗಂಟೆಗಳ ಕಾಲ ಕಠಿಣ ಭೂಪ್ರದೇಶಗಳನ್ನು ಚಾರಣ ಮಾಡಿ, ಕೇವಲ 35 ಮತದಾರರನ್ನು ಹೊಂದಿರುವ ಕಮ್ಸಿಂಗ್ ಮತದಾನ ಕೇಂದ್ರಕ್ಕೆ ಪ್ರಯಾಣಿಸಿದವು, ಯಾವುದೇ ಮತದಾರರು ಹಿಂದೆ ಉಳಿಯದಂತೆ ಖಚಿತಪಡಿಸಿಕೊಳ್ಳಲು ಮತದಾನ ಸಾಮಗ್ರಿಗಳನ್ನು ಸಾಗಿಸಲು ಸಾಂಪ್ರದಾಯಿಕ ಖಾಸಿ ಬುಟ್ಟಿಗಳನ್ನು ಬಳಸಿದವು.

ಪಿಐಬಿ ಮೇಘಾಲಯದ ಟ್ವೀಟ್ ಗೆ ಉತ್ತರವಾಗಿ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ;

"ಪ್ರತಿಯೊಬ್ಬ ಅರ್ಹ ಮತದಾರರು ಸುಲಭವಾಗಿ ಮತ ಚಲಾಯಿಸಬಹುದು ಎಂದು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗದ ಬೃಹತ್ ಪ್ರಯತ್ನಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ. ಈ ತಂಡಗಳ ಭಾಗವಾಗಿರುವ ಎಲ್ಲರಿಗೂ ಅಭಿನಂದನೆಗಳು. ಇದು ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಲು ಮತದಾರರನ್ನು ಪ್ರೇರೇಪಿಸಬೇಕು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕು,’’ ಎಂದು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's yuva shakti continues to make global impact: PM Modi

Media Coverage

India's yuva shakti continues to make global impact: PM Modi
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam applauding the courage and perseverance of India's Youth
July 20, 2026

The Prime Minister, Shri Narendra Modi, shared a Sanskrit Subhashitam applauding the courage and perseverance of India's Youth:

"प्राप्यापदं न व्यथते कदाचिदुद्योगमन्विच्छति चाप्रमत्तः।

दुःखं च काले सहते महात्मा धुरन्धरस्तस्य जिताः सपत्नाः॥"

Shri Modi said that our youth is achieving historic success through their courage, self-confidence, and relentless hard work, and this is the greatest strength of a rapidly developing India.

The Prime Minister posted on X:

आज हमारे युवा साथी धैर्य, आत्मविश्वास और अथक परिश्रम से ऐतिहासिक सफलता हासिल कर रहे हैं। यही विकसित हो रहे भारत की सबसे बड़ी ताकत है।

प्राप्यापदं न व्यथते कदाचिदुद्योगमन्विच्छति चाप्रमत्तः।

दुःखं च काले सहते महात्मा धुरन्धरस्तस्य जिताः सपत्नाः॥