ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಸಾವಯವ ಕೃಷಿಯಲ್ಲಿ ಅಪಾರ ಸಾಧನೆ ಮಾಡಿರುವ ರೈತ ನಾಯಕಿ ಶ್ರೀಮತಿ ಪಪ್ಪಮ್ಮಾಳ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀಮತಿ ಪಪ್ಪಮ್ಮಾಳ್ ಕೃಷಿ ಕ್ಷೇತ್ರದಲ್ಲಿ ಅದರಲ್ಲೂ ಸಾವಯವ ಕೃಷಿಯಲ್ಲಿ ಛಾಪು ಮೂಡಿಸಿದ್ದಾರೆ. ಅವರ ವಿನಮ್ರತೆ ಮತ್ತು ದಯೆ ಗುಣವನ್ನು ಜನರು ಬಹಳ ಮೆಚ್ಚಿಕೊಂಡಿದ್ದರು ಎಂದು ಪ್ರಧಾನಮಂತ್ರಿ ಹೇಳಿಕೊಂಡಿದ್ದಾರೆ. 

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು;

"ಪಪ್ಪಮ್ಮಾಳ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ. ಕೃಷಿಯಲ್ಲಿ ಅದರಲ್ಲೂ ಸಾವಯವ ಕೃಷಿಯಲ್ಲಿ ಅವರು ಛಾಪು ಮೂಡಿಸಿದ್ದರು. ಅವರ ವಿನಮ್ರ ಮತ್ತು ದಯಾಗುಣದಿಂದ ಜನರಿಗೆ ಬಹಳ ಹತ್ತಿರವಾಗಿದ್ದರು. ಅವರ ನಿಧನದ ಈ ಸಮಯದಲ್ಲಿ ಅವರ ಕುಟುಂಬ ಮತ್ತು ಹಿತೈಷಿಗಳಿಗೆ ನನ್ನ ಸಂತಾಪಗಳನ್ನು ಹೇಳುತ್ತೇನೆ. ಓಂ ಶಾಂತಿ.” ಎಂದು ಬರೆದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vande Bharat AC chair car fares much lower than those in China, Japan, France: Railway Minister Ashwini Vaishnaw

Media Coverage

Vande Bharat AC chair car fares much lower than those in China, Japan, France: Railway Minister Ashwini Vaishnaw
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಫೆಬ್ರವರಿ 2026
February 12, 2026

Sustainable, Strong, and Global: India's 2026 Surge Under PM Modi's Transformative Leadership