ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನಗಳು ಮುಂದಿನ ಪೀಳಿಗೆಗೂ ಹೃದಯಸ್ಪರ್ಶಿಯಾಗಿರಲಿವೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

"ಶ್ರೀ ಪಿ. ಜಯಚಂದ್ರನ್ ಅವರು ವೈವಿಧ್ಯಮಯ ಭಾವನೆಗಳನ್ನು ವ್ಯಕ್ತಪಡಿಸುವ ವಿಶಿಷ್ಟ ಧ್ವನಿಯನ್ನು ಹೊಂದಿದ್ದರು. ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನವು ಮುಂಬರುವ ಪೀಳಿಗೆಗಳಿಗೂ ಹೃದಯಸ್ಪರ್ಶಿಯಾಗಿ ಮುಂದುವರಿಯಲಿವೆ. ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬದವರು ಮತ್ತು ಪ್ರೀತಿಪಾತ್ರರಿಗೆ ಈ ದುಃಖದ ಸಮಯದಲ್ಲಿ ನನ್ನ ಸಂತಾಪಗಳು".

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Short trip, big results: 7 crucial deals inked by PM Modi in UAE

Media Coverage

Short trip, big results: 7 crucial deals inked by PM Modi in UAE
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಮೇ 2026
May 15, 2026

Viksit Bharat Unleashed: PM Modi's Blueprint Delivers Energy Independence, Tech Boom, and Diplomatic Dominance