ಕರ್ನಾಟಕ ಸರ್ಕಾರದ ಸಚಿವ ಶ್ರೀ ಉಮೇಶ್ ಕತ್ತಿಯವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಧಾನಿಯವರು ಟ್ವೀಟ್ ಮಾಡಿ, "ಶ್ರೀ ಉಮೇಶ್ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ತಮ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಸದಸ್ಯರು ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು. ಓಂ ಶಾಂತಿ." ಎಂದು ಹೆಳಿದ್ದಾರೆ.
Shri Umesh Katti Ji was an experienced leader who made rich contributions to Karnataka’s development. Pained by his demise. My thoughts are with his family and supporters in this tragic hour. Om Shanti.
— Narendra Modi (@narendramodi) September 7, 2022


