ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಕಮಲಾ ಪೂಜಾರಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೃಷಿಗೆ, ವಿಶೇಷವಾಗಿ ಸಾವಯವ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮತ್ತು ದೇಶೀಯ ಬೀಜ ತಳಿಗಳನ್ನು ರಕ್ಷಿಸಲು ಅವರು ಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. 

'ಎಕ್ಸ್' ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:

"ಶ್ರೀಮತಿ ಕಮಲಾ ಪೂಜಾರಿ ಅವರ ನಿಧನ ನೋವು ತಂದಿದೆ. ಅವರು ಕೃಷಿಯನ್ನು, ವಿಶೇಷವಾಗಿ ಸಾವಯವ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮತ್ತು ಸ್ಥಳೀಯ ಬೀಜ ತಳಿಗಳನ್ನು ರಕ್ಷಿಸಲು ಸ್ಮರಣೀಯ ಕೊಡುಗೆ ನೀಡಿದ್ದಾರೆ. ಸುಸ್ಥಿರತೆಯನ್ನು ಶ್ರೀಮಂತಗೊಳಿಸುವಲ್ಲಿ ಮತ್ತು ಜೀವವೈವಿಧ್ಯತೆಯನ್ನು ರಕ್ಷಿಸುವಲ್ಲಿ ಅವರ ಕೆಲಸವು ವರ್ಷಗಳವರೆಗೆ ನೆನಪಿನಲ್ಲಿ ಉಳಿಯುತ್ತದೆ. ಬುಡಕಟ್ಟು ಸಮುದಾಯಗಳನ್ನು ಸಬಲೀಕರಣಗೊಳಿಸುವಲ್ಲಿ ಅವರು ದಾರಿದೀಪವಾಗಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ".

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Modi Govt’s 12 years are transformational for industry’

Media Coverage

‘Modi Govt’s 12 years are transformational for industry’
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಜೂನ್ 2026
June 12, 2026

Breaking Barriers, Building Bharat: PM Modi’s Historic Push for Gender Equality and Inclusive Growth