ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗಾಲ್ಯಾಂಡ್ ನ ಶ್ರೀ ವೀಸಾಸೋಲಿ ಲೌಂಗು ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ, “ಶ್ರೀ ವೀಸಾಸೋಲಿ ಲೌಂಗು ಕಠಿಣ ಪರಿಶ್ರಮ ಮತ್ತು ಬದ್ಧತೆಯ ವ್ಯಕ್ತಿಯಾಗಿದ್ದು, ಅವರು ನಾಗಾಲ್ಯಾಂಡ್ ಪ್ರಗತಿಗಾಗಿ ಮತ್ತು ನಾಗಾ ಜನರ ಸಬಲೀಕರಣದ ಬಗ್ಗೆ ಉತ್ಸುಕರಾಗಿದ್ದರು. ರಾಜ್ಯದಲ್ಲಿ ಬಿಜೆಪಿ ಪಕ್ಷದ ಬಲವರ್ಧನೆಗೆ ಗಮನಾರ್ಹ ಪ್ರಯತ್ನಗಳನ್ನು ಮಾಡಿದ್ದರು. ಅವರ ನಿಧನದಿಂದ ನೋವಾಗಿದೆ. ಅವರು ಕುಟುಂಬದವರು ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು, ಚಿರಶಾಂತಿ.”

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
PM Modi's Surprise Visit to New Parliament Building, Interaction With Construction Workers

Media Coverage

PM Modi's Surprise Visit to New Parliament Building, Interaction With Construction Workers
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 31 ಮಾರ್ಚ್ 2023
March 31, 2023
ಶೇರ್
 
Comments

People Thank PM Modi for the State-Of-The-Art Additions to India’s Infrastructure

Citizens Express Their Appreciation for Prime Minister Modi's Vision of a New India