ಹೈದರಾಬಾದ್ ನ ಭೋಯಿಗುಡದ ಬೆಂಕಿ ದುರಂತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿಗಳು ಅನುಕಂಪದ ಅನುದಾನ ಅನುಮೋದಿಸಿದ್ದಾರೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(ಪಿ.ಎಂ.ಎನ್.ಆರ್.ಎಫ್.)ಯಿಂದ ತಲಾ  2 ಲಕ್ಷ ರೂಪಾಯಿಗಳನ್ನು ಮೃತರ ವಾರಸುದಾರ ಸಂಬಂಧಿಕರಿಗೆ ನೀಡಲಾಗುತ್ತದೆ.

ಟ್ವೀಟ್ ಗಳ ಸರಣಿ ಸಂದೇಶದಲ್ಲಿ, ಪ್ರಧಾನಮಂತ್ರಿ ಕಚೇರಿ ಹೀಗೆ ಹೇಳಿದೆ;

"ಹೈದರಾಬಾದ್ ನ ಭೋಯಿಗುಡದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಾಗಿರುವ ಪ್ರಾಣಹಾನಿಯಿಂದ ಬಹಳ ನೋವಾಗಿದೆ. ದುಃಖದ ಈ ಸಮಯದಲ್ಲಿ ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ರೂಪಾಯಿಗಳ ಪರಿಹಾರವನ್ನು ಮೃತರ ವಾರಸುದಾರ ಸಂಬಂಧಿಕರಿಗೆ ನೀಡಲಾಗುತ್ತದೆ. : ಪ್ರಧಾನಮಂತ್ರಿ@narendramodi"

"హైదరాబాద్‌లోని భోయిగూడలో జరిగిన ఘోర అగ్నిప్రమాదంలో ప్రాణ నష్టం జరగడం బాధాకరం. ఈ దుఃఖ సమయంలో మృతుల కుటుంబాలకు నా సానుభూతి తెలియజేస్తున్నాను.  PMNRF నుండి ఒక్కొక్కరికి 2 లక్షలు ఎక్స్ గ్రేషియా మరణించిన వారి కుటుంబాలకు ఇవ్వబడుతుంది: PM @narendramodi"

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Parliament passes Jan Vishwas Bill 2026, decriminalising 717 offences, fines up to Rs 1 crore

Media Coverage

Parliament passes Jan Vishwas Bill 2026, decriminalising 717 offences, fines up to Rs 1 crore
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 3 ಎಪ್ರಿಲ್ 2026
April 03, 2026

India’s Sweet, Fast & High-Tech Revolution: FY26 Milestones That Signal Viksit Bharat Has Arrived