ಪಿಎಂಎನ್‌ಆರ್‌ಎಫ್‌ನಿಂದ ಪರಿಹಾರ ಘೋಷಣೆ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. 

ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿಯವರು ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಪೋಸ್ಟ್ ಹೀಗಿದೆ;

“ಛತ್ತೀಸ್‌ಗಢದ ರಾಯ್‌ಪುರದಲ್ಲಿ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ.

ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ನಿಂದ ಮೃತರ ವಾರಸುದಾರರಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು : ಪ್ರಧಾನಮಂತ್ರಿ @narendramodi"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's new FTA playbook looks beyond trade and tariffs to investment ties

Media Coverage

India's new FTA playbook looks beyond trade and tariffs to investment ties
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಜನವರಿ 2026
January 14, 2026

Viksit Bharat Rising: Economic Boom, Tech Dominance, and Cultural Renaissance in 2025 Under the Leadership of PM Modi