ಗುಜರಾತ್ ರಾಜ್ಯದ ಸುರೇಂದ್ರನಗರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ದುರ್ಘಟನೆಯಲ್ಲಿ ತಮ್ಮ ಕುಟುಂಬಸ್ಥರು, ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ಪ್ರಧಾನಮಂತ್ರಿಗಳು ತೀವ್ರ ಸಂತಾಪ ಸೂಚಿಸಿ ಗಾಯಗೊಂಡ ಎಲ್ಲರೂ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಶ್ರೀ ಮೋದಿ ಅವರು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
"ಗುಜರಾತ್ ರಾಜ್ಯದ ಸುರೇಂದ್ರನಗರ ಜಿಲ್ಲೆಯಲ್ಲಿ ಸಂಭವಿಸಿದ ಈ ದುರ್ಘಟನೆ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ."
The mishap in Surendranagar district, Gujarat, is deeply distressing. Heartfelt condolences to those who have lost their loved ones. Prayers for the speedy recovery of the injured: PM @narendramodi
— PMO India (@PMOIndia) April 13, 2026


