ಪ್ರಧಾನ ಮಂತ್ರಿಗಳ ರಾಷ್ಟ್ರೀಯ ವಿಪತ್ತು ನಿಧಿಯಿಂದ ಸಂತ್ರಸ್ತರಿಗೆ ಪರಿಹಾರ ಮೊತ್ತದ ಘೋಷಣೆ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಕಳೆದುಕೊಂಡವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ವಿಪತ್ತು ನಿಧಿಯಿಂದ ಪರಿಹಾರ ಮೊತ್ತ  ನೀಡಲು ಪ್ರಧಾನ ಮಂತ್ರಿಯವರು ಅನುಮೋದಿಸಿದ್ದಾರೆ.

ಪ್ರಧಾನ ಮಂತ್ರಿಯವರ ಕಾರ್ಯಾಲಯದ ಟ್ವೀಟ್ ಹೀಗಿದೆ:

"ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ಅಪಘಾತವು ಅತ್ಯಂತ ನೋವಿನಿಂದ ಕೂಡಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ಅಪಾರ ನಷ್ಟವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ: ಪ್ರಧಾನ ಮಂತ್ರಿ"

ಕೋಟಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ವಿಪತ್ತು ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿಗಳನ್ನು ನೀಡಲಾಗುವುದು. ಗಾಯಾಳುಗಳಿಗೆ ರೂ 50,000 ನೆರವು: ಪ್ರಧಾನ ಮಂತ್ರಿ

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Housing ministry raises EWS housing target under PMAY 2.0 by 350%

Media Coverage

Housing ministry raises EWS housing target under PMAY 2.0 by 350%
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 5 ಫೆಬ್ರವರಿ 2026
February 05, 2026

Viksit Bharat in Action: Budget 2026-27 Powers India's Infrastructure, Digital, and Green Revolution Under PM Modi