ತ್ರಿಪುರಾ ವಿಧಾನಸಭೆಯ ಸ್ಪೀಕರ್ ಶ್ರೀ ಬಿಸ್ವಾ ಬಂಧು ಸೇನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ತ್ರಿಪುರಾ ರಾಜ್ಯದ ಪ್ರಗತಿ ಮತ್ತು ಹಲವಾರು ಸಾಮಾಜಿಕ ಉದ್ದೇಶಗಳಿಗೆ ಬದ್ಧತೆಯನ್ನು ಹೆಚ್ಚಿಸಲು ಅವರು ಮಾಡಿದ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುವುದು ಎಂದು ಶ್ರೀ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಮಾಡಿ ಹೀಗೆ ಬರೆದಿದ್ದಾರೆ:
"ತ್ರಿಪುರಾ ವಿಧಾನಸಭೆಯ ಸ್ಪೀಕರ್ ಶ್ರೀ ಬಿಸ್ವಾ ಬಂಧು ಸೇನ್ ಅವರ ನಿಧನ ಸುದ್ದಿ ಕೇಳಿ ದುಃಖಿತನಾಗಿದ್ದೇನೆ. ತ್ರಿಪುರಾದ ಪ್ರಗತಿ ಮತ್ತು ಹಲವಾರು ಸಾಮಾಜಿಕ ಉದ್ದೇಶಗಳಿಗೆ ಬದ್ಧತೆಯನ್ನು ಹೆಚ್ಚಿಸಲು ಅವರು ಮಾಡಿದ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುವುದು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ."
Pained by the passing of Shri Biswa Bandhu Sen Ji, Speaker of the Tripura Assembly. He will be remembered for his efforts to boost Tripura’s progress and commitment to numerous social causes. My thoughts are with his family and admirers in this sad hour. Om Shanti. pic.twitter.com/yiqiZKULtG
— Narendra Modi (@narendramodi) December 26, 2025
ত্রিপুরা বিধানসভার অধ্যক্ষ বিশ্ববন্ধু সেনের প্রয়াণের খবরে আমি বেদনাহত। বিভিন্ন সামাজিক ক্ষেত্রে ত্রিপুরার উন্নয়নের লক্ষ্যে তাঁর প্রয়াসের জন্যে তিনি স্মরণীয় হয়ে থাকবেন। এই দুঃখের সময়ে তাঁর পরিবার ও অনুরাগীদের প্রতি আমার আন্তরিক সমবেদনা রইল। ওঁ শান্তি। pic.twitter.com/onH0lZDNW5
— Narendra Modi (@narendramodi) December 26, 2025


