ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತ ರತ್ನ ಮಹಾಮನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಮೊಮ್ಮಗ ಶ್ರೀ ಗಿರಿಧರ್ ಮಾಳವೀಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಗಂಗಾ ಸ್ವಚ್ಛತಾ ಅಭಿಯಾನ ಮತ್ತು ಶಿಕ್ಷಣ ಜಗತ್ತಿಗೆ ಶ್ರೀ ಗಿರಿಧರ್ ಮಾಳವೀಯ ಅವರ ಕೊಡುಗೆಯನ್ನು ಶ್ರೀ ಮೋದಿಯವರು ಶ್ಲಾಘಿಸಿದ್ದಾರೆ.

Xನಲ್ಲಿ ಪೋಸ್ಟ್ ಮಾಡಿ, ಮೋದಿಯವರು:

"ಭಾರತ ರತ್ನ ಮಹಾಮನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಮೊಮ್ಮಗ ಗಿರಿಧರ್ ಮಾಳವೀಯ ಜಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನವು ಶಿಕ್ಷಣ ಜಗತ್ತಿಗೆ ಮತ್ತು ಇಡೀ ದೇಶಕ್ಕೆ ಭರಿಸಲಾಗದ ನಷ್ಟವಾಗಿದೆ. ಗಂಗಾ ಶುದ್ಧೀಕರಣ ಅಭಿಯಾನಕ್ಕೆ ಅವರು ನೀಡಿದ ಕೊಡುಗೆಯು ಸದಾ ನೆನಪಿನಲ್ಲಿರುತ್ತದೆ. ನ್ಯಾಯಾಂಗ ಸೇವೆಯಲ್ಲಿ ತಮ್ಮ ಕೆಲಸದ ಮೂಲಕ ಅವರು ತಮ್ಮದೇ ಆದ ವಿಭಿನ್ನ ಗುರುತನ್ನು ಉಳಿಸಿಕೊಂಡಿದ್ದಾರೆ. ಅವರನ್ನು ಹಲವಾರು ಬಾರಿ ಖಾಸಗಿಯಾಗಿ ಭೇಟಿಯಾಗುವ ಸದವಕಾಶ ನನಗೆ ದೊರಕಿದೆ. 2014 ಮತ್ತು 2019ರಲ್ಲಿ, ಅವರು ನನ್ನ ಸಂಸದೀಯ ಕ್ಷೇತ್ರವಾದ ವಾರಣಾಸಿಯ ಪ್ರಸ್ತಾಪಕರಾಗಿದ್ದರು, ಅದನ್ನು ಎಂದಿಗೂ ನಾನು ಮರೆಯಲಾರೆ. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ. ಓಂ ಶಾಂತಿ!" ಎಂದು ಹೇಳಿದ್ದಾರೆ.

 

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
New museum in Chhattisgarh shines spotlight on tribal freedom fighters

Media Coverage

New museum in Chhattisgarh shines spotlight on tribal freedom fighters
NM on the go

Nm on the go

Always be the first to hear from the PM. Get the App Now!
...
Prime Minister Pays Tribute to Pandit Jawaharlal Nehru on His Birth Anniversary
November 14, 2025

Prime Minister Shri Narendra Modi paid tributes to former Prime Minister, Pandit Jawaharlal Nehru Ji, on the occasion of his birth anniversary today.

In a post on X, Shri Modi wrote:

“Tributes to former Prime Minister, Pandit Jawaharlal Nehru Ji on the occasion of his birth anniversary.”