ಪ್ರಧಾನಮಂತ್ರಿ ನರೇಂದ್ರ ಮೋದಿ ಪದ್ಮ ಪ್ರಶಸ್ತಿ ಪುರಸ್ಕೃತೆ ಮತ್ತು ಸಮಾಜ ಸೇವಕಿ ಶಾಂತಿ ದೇವಿಜಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.  

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಶಾಂತಿ ದೇವಿ ಜೀ ಅವರನ್ನು ಬಡವರ ಮತ್ತು ಹಿಂದುಳಿದವರ ಧ್ವನಿಯಾಗಿ ನೆನಪಿಸಿಕೊಳ್ಳಲಾಗುವುದು. ಅವರು ಸಮಾಜದಲ್ಲಿನ ದುಃಖವನ್ನು ತೊಡೆದುಹಾಕಲು ಮತ್ತು ಆರೋಗ್ಯಕರ ಮತ್ತು ನ್ಯಾಯಯುತ ಸಮಾಜವನ್ನು ಸೃಷ್ಟಿಸಲು ನಿಸ್ವಾರ್ಥವಾಗಿ ಕಾರ್ಯನಿರ್ವಹಿಸಿದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅನುಯಾಯಿಗಳಿಗೆ ನನ್ನ ಸಾಂತ್ವನಗಳು. ಓಂ ಶಾಂತಿ.’’ ಎಂದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi's Somnath Visit: Shaurya Yatra With 108 Horses Marks 1000 Years of Resilience

Media Coverage

PM Modi's Somnath Visit: Shaurya Yatra With 108 Horses Marks 1000 Years of Resilience
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಜನವರಿ 2026
January 10, 2026

Viksit Bharat Unleashed: From Farms to Hypersonics Under PM Modi's Vision