ಮುಂಬೈನ ಭಾಂಡೂಪ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.

ಪಿಎಂಒ ಇಂಡಿಯಾ ಖಾತೆಯಲ್ಲಿ ಈ ರೀತಿ ಹಂಚಿಕೊಂಡಿದ್ದಾರೆ:

"ಮುಂಬೈನ ಭಾಂಡೂಪ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ: ಪ್ರಧಾನಮಂತ್ರಿ @narendramodi"

 

 

"मुंबईतील भांडुप येथे अपघातात झालेल्या जीवितहानीने अत्यंत दुःख झाले आहे. आपल्या प्रियजनांना गमावलेल्या कुटुंबीयांप्रती माझ्या संवेदना आहेत. जखमींच्या तब्येतीत लवकरात लवकर सुधार व्हावा, अशी प्रार्थना करतो: पंतप्रधान @narendramodi"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s 5G traffic surges 70% Y-o-Y: Nokia report

Media Coverage

India’s 5G traffic surges 70% Y-o-Y: Nokia report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಎಪ್ರಿಲ್ 2026
April 01, 2026

Grassroots Heart, Global Vision: How PM Modi is Weaving Culture, Commerce & Confidence into Viksit Bharat