ಪಿ.ಎಂ.ಎನ್.ಆರ್‌.ಎಫ್‌ ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್) ನಿಂದ ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂ ಪರಿಹಾರ ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್‌ನಲ್ಲಿ ಹೀಗಿದೆ:

"ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ದುಃಖವಾಗಿದೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ.

ಮೃತರ ವಾರಸುದಾರರಿಗೆ ಪಿ.ಎಂ.ಎನ್‌.ಆರ್‌.ಎಫ್ ನಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
WEF Davos: Industry leaders, policymakers highlight India's transformation, future potential

Media Coverage

WEF Davos: Industry leaders, policymakers highlight India's transformation, future potential
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಜನವರಿ 2026
January 20, 2026

Viksit Bharat in Motion: PM Modi's Reforms Deliver Jobs, Growth & Global Respect