ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ( ಪಿ.ಎಂ.ಎನ್‌.ಆರ್‌.ಎಫ್‌.) ಪರಿಹಾರ ಘೋಷಣೆ

ಇಂದು ಕೋಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್‌.ಆರ್‌.ಎಫ್‌.) ಮೃತಪಟ್ಟವರ ಕುಟುಂಬಕ್ಕೆ ರೂ.2 ಲಕ್ಷಗಳನ್ನು ಹಾಗೂ ಗಾಯಗೊಂಡವರಿಗೆ 50,000 ರೂಪಾಯಿಯನ್ನು ಪರಿಹಾರವಾಗಿ ಅವರು ಘೋಷಿಸಿದರು.  

ಪ್ರಧಾನಮಂತ್ರಿ ಕಾರ್ಯಾಲಯವು ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿಯ ಮಾಹಿತಿ ನೀಡಿದೆ; 

“ಕೋಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಆಗಿರುವ ಪ್ರಾಣಹಾನಿಯಿಂದ ಬಹಳಷ್ಟು ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್‌.ಆರ್‌.ಎಫ್‌.) ಪರಿಹಾರವಾಗಿ ಮೃತಪಟ್ಟವರ ಕುಟುಂಬಕ್ಕೆ ರೂ.2 ಲಕ್ಷಗಳ ಹಾಗೂ ಗಾಯಗೊಂಡವರಿಗೆ ರೂ.50,000 ಅನುಕಂಪದ ಪರಿಹಾರ ಧನವನ್ನು ನೀಡಲಾಗುತ್ತದೆ: ಪ್ರಧಾನಮಂತ್ರಿ @narendramodi"

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
New high for India-made car exports

Media Coverage

New high for India-made car exports
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಜುಲೈ 2026
July 11, 2026

Record Exports, Record Investments, Record Pride: India’s Rise Under PM Modi is Multi-Dimensional