ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಣೆ

ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಹಾರೈಸಿದ್ದಾರೆ.

ಇದೇ ವೇಳೆ, ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ಘೋಷಿಸಿದರು. ಹಾಗೆಯೇ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ;

"ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿ ಅತ್ಯಂತ ನೋವಿನಿಂದ ಕೂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಹಾಗೆಯೇ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi"

 

"ଓଡ଼ିଶାର କଟକରେ ଏକ ହସ୍ପିଟାଲରେ ଘଟିଥିବା ଦୁର୍ଘଟଣା ଗଭୀର ଯନ୍ତ୍ରଣାଦାୟକ। ଯେଉଁମାନେ ନିଜ ପ୍ରିୟଜନଙ୍କୁ ହରାଇଛନ୍ତି ସେମାନଙ୍କ ପ୍ରତି ସମବେଦନା। ଆହତମାନଙ୍କ ଆଶୁ ଆରୋଗ୍ୟ ପାଇଁ ମୁଁ ପ୍ରାର୍ଥନା କରୁଛି।

ପ୍ରତ୍ୟେକ ମୃତକଙ୍କ ନିକଟ ସମ୍ପର୍କୀୟଙ୍କୁ ପିଏମଏନଆରଏଫରୁ ୨ ଲକ୍ଷ ଟଙ୍କାର ଅନୁକମ୍ପାମୂଳକ ସହାୟତା ପ୍ରଦାନ କରାଯିବ । ଆହତମାନଙ୍କୁ ୫୦,୦୦୦ ଟଙ୍କା ଦିଆଯିବ: ପ୍ରଧାନମନ୍ତ୍ରୀ @narendramodi"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Can we have a picture? BRICS delegates gather around PM Modi for candid photo op

Media Coverage

Can we have a picture? BRICS delegates gather around PM Modi for candid photo op
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಸೆಪ್ಟೆಂಬರ್ 2026
September 12, 2026

President Putin, Partners, and a Photograph: How PM Modi Turned BRICS Into India’s Showcase

16 Crore Domestic Flyers. ₹22 Lakh Crore Tourism. The Holiday Stayed Home.