ಶೇರ್
 
Comments

ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಕೇಂದ್ರದ ಮಾಜಿ ಸಚಿವ ಪ್ರೊಫೆಸರ್ ವೈ ಕೆ ಅಲಾಘ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಟ್ವೀಟ್ ಸಂದೇಶ ನೀಡಿದ್ದಾರೆ.

"ಪ್ರೊಫೆಸರ್ ವೈ.ಕೆ. ಅಲಾಘ್ ಅವರು ಗ್ರಾಮೀಣಾಭಿವೃದ್ಧಿ, ಪರಿಸರ ಮತ್ತು ಅರ್ಥಶಾಸ್ತ್ರದ ಬಗ್ಗೆ ಅತೀವ್ರ ಆಸಕ್ತಿ ಹೊಂದಿದ್ದರು ಮತ್ತು ಉತ್ಸುಕರಾಗಿದ್ದರು. ಸಾರ್ವಜನಿಕ ನೀತಿಯ ವಿವಿಧ ಅಂಶಗಳ ಬಗ್ಗೆ, ವಿಶೇಷವಾಗಿ ಗಮನ ಹರಿಸಿದ್ದರು, ಅವರ ನಿಧನದಿಂದ ತುಂಬಾ  ನೋವಾಗಿದೆ. ನಾನು ಅವರೊಂದಿಗೆ ನಡೆಸಿದ ಹಲವು ಸಮಾಲೋಚನೆಗಳನ್ನು ಇಂದಿಗೂ ಸ್ಮರಿಸುತ್ತೇನೆ ಮತ್ತು ಗೌರವಿಸುತ್ತೇನೆ. ಅವರ ಕುಟುಂಬ ಸದಸ್ಯರು ಮತ್ತು ಬಂಧು ಬಳಗದವರಿಗೆ ಈ ದುಃಖದ ಸಮಯದಲ್ಲಿ ಸಾಂತ್ವನ ತಿಳಿಸುತ್ತೇನೆ. ಅವರೊಂದಿಗೆ ನಾವಿದ್ದೇವೆ ಎಂಬುದನ್ನು ಸ್ಪಷ್ಟಪಡಿಸುತ್ತೇನೆ.  ಓಂ ಶಾಂತಿ"

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
World TB Day: How India plans to achieve its target of eliminating TB by 2025

Media Coverage

World TB Day: How India plans to achieve its target of eliminating TB by 2025
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಮಾರ್ಚ್ 2023
March 24, 2023
ಶೇರ್
 
Comments

Citizens Shower Their Love and Blessings on PM Modi During his Visit to Varanasi

Modi Government's Result-oriented Approach Fuelling India’s Growth Across Diverse Sectors