ಭಾರತದ ಪರಮಾಣು ಇಂಧನ ಕಾರ್ಯಕ್ರಮದ ಪ್ರಮುಖ ರೂವಾರಿ ಡಾ. ಎಂ.ಆರ್. ಶ್ರೀನಿವಾಸನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.

ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಭಾರತದ ಪರಮಾಣು ಇಂಧನ ಕಾರ್ಯಕ್ರಮದ ಪ್ರಮುಖ ರೂವಾರಿ ಡಾ. ಎಂ.ಆರ್. ಶ್ರೀನಿವಾಸನ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅತ್ಯಂತ ಮಹತ್ವದ ಪರಮಾಣು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು. ಅದು ಇಂಧನ ವಲಯದಲ್ಲಿ ದೇಶ ಸ್ವಾವಲಂಬಿಯಾಗುವಲ್ಲಿ ಅಡಿಪಾಯವಾಗಿದೆ. ಪರಮಾಣು ಇಂಧನ ಆಯೋಗದ ಪ್ರೇರಣಾದಾಯಕ ನಾಯಕತ್ವಕ್ಕಾಗಿ ಅವರನ್ನು ಸ್ಮರಿಸಲಾಗುವುದು. ವೈಜ್ಞಾನಿಕ ಪ್ರಗತಿಯನ್ನು ಮುನ್ನಡೆಸಿದ್ದಕ್ಕಾಗಿ ಮತ್ತು ಅನೇಕ ಯುವ ವಿಜ್ಞಾನಿಗಳಿಗೆ ಮಾರ್ಗದರ್ಶನ ನೀಡಿದ್ದಕ್ಕಾಗಿ ಭಾರತ ಅವರಿಗೆ ಸದಾ ಚಿರಋಣಿಯಾಗಿರಲಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ವರ್ಗದವರು ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಓಂ ಶಾಂತಿ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Led by iPhones, India sees highest Q1 smartphone exports by value

Media Coverage

Led by iPhones, India sees highest Q1 smartphone exports by value
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜುಲೈ 2026
July 29, 2026

Aatmanirbhar & Eco-Conscious: PM Modi’s Record of Results in Conservation, Banking, Exports & Beyond