ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ.ಎಸ್. ಅಚ್ಯುತಾನಂದನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ, ಅವರು ಹೀಗೆ ಹೇಳಿದರು:
"ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ.ಎಸ್. ಅಚ್ಯುತಾನಂದನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ತಮ್ಮ ಜೀವನದ ಅನೇಕ ವರ್ಷಗಳನ್ನು ಸಾರ್ವಜನಿಕ ಸೇವೆ ಮತ್ತು ಕೇರಳದ ಪ್ರಗತಿಗಾಗಿ ಮುಡಿಪಾಗಿಟ್ಟರು. ನಾವಿಬ್ಬರೂ ನಮ್ಮ ರಾಜ್ಯಗಳ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದಾಗ ನಮ್ಮ ಸಂವಾದಗಳನ್ನು ನಾನು ನೆನಪಿಸಿಕೊಳ್ಳುತ್ತೇನೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ," ಎಂದು ಟ್ವೀಟ್ ಮಾಡಿದ್ದಾರೆ.
"ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ.ಎಸ್. ಅಚ್ಯುತಾನಂದನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ತಮ್ಮ ಜೀವನದ ಅನೇಕ ವರ್ಷಗಳನ್ನು ಸಾರ್ವಜನಿಕ ಸೇವೆ ಮತ್ತು ಕೇರಳದ ಪ್ರಗತಿಗಾಗಿ ಮುಡಿಪಾಗಿಟ್ಟರು . ನಾವಿಬ್ಬರೂ ನಮ್ಮ ರಾಜ್ಯಗಳ ಮುಖ್ಯಮಂತ್ರಿಗಳಾಗಿದ್ದಾಗ ನಮ್ಮ ಮಧ್ಯಸ್ಥಿಕೆಗಳು ನನಗೆ ನೆನಪಿವೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅನುಯಾಯಿಗಳೊಂದಿಗೆ ಇವೆ," ಎಂದು ಟ್ವೀಟ್ ಮಾಡಿದ್ದಾರೆ.
Saddened by the passing of former Kerala CM Shri VS Achuthanandan Ji. He devoted many years of his life to public service and Kerala's progress. I recall our interactions when we both served as Chief Ministers of our respective states. My thoughts are with his family and… pic.twitter.com/hHBeC4LEKf
— Narendra Modi (@narendramodi) July 21, 2025
കേരളത്തിന്റെ മുൻമുഖ്യമന്ത്രി ശ്രീ വി.എസ്. അച്യുതാനന്ദൻ ജിയുടെ വിയോഗത്തിൽ ദുഃഖിക്കുന്നു. ജീവിതത്തിലെ നിരവധി വർഷങ്ങൾ പൊതുസേവനത്തിനും കേരളത്തിന്റെ പുരോഗതിക്കുമായി അദ്ദേഹം
— Narendra Modi (@narendramodi) July 21, 2025
സമർപ്പിച്ചു. ഞങ്ങൾ രണ്ടുപേരും അതത് സംസ്ഥാനങ്ങളുടെ മുഖ്യമന്ത്രിമാരായിരുന്നപ്പോഴുള്ള ഞങ്ങളുടെ ഇടപെടലുകൾ ഞാൻ… pic.twitter.com/qgalhSX7QM


