ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಮಣಿಶಂಕರ್ ಮುಖೋಪಾಧ್ಯಾಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬಂಗಾಳಿ ಸಾಹಿತ್ಯದಲ್ಲಿ ಸೂಕ್ಷ್ಮತೆ ಮತ್ತು ಒಳನೋಟ ಹೊಂದಿರುವ ಜನರ ಜೀವನವನ್ನು ಚಿತ್ರಿಸಿದ ಅದ್ಭುತ ವ್ಯಕ್ತಿ ಎಂದು ಅವರನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ.

ಈ ಕುರಿತು ಎಕ್ಸ್ ತಾಣದಲ್ಲಿ ಶ್ರೀ ಮೋದಿಯವರು ಹೀಗೆ ಹೇಳಿದ್ದಾರೆ:

“ಶಂಕರ್ ಎಂದು ಪ್ರೀತಿಯಿಂದ ಕರೆಯಲ್ಪಡುವ ಶ್ರೀ ಮಣಿಶಂಕರ್ ಮುಖೋಪಾಧ್ಯಾಯ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ.

ಅವರು ಬಂಗಾಳಿ ಸಾಹಿತ್ಯದಲ್ಲಿ ಅತ್ಯುನ್ನತ ವ್ಯಕ್ತಿಯಾಗಿದ್ದರು, ಅವರ ಮಾತು-ಕೃತಿಗಳು ಸೂಕ್ಷ್ಮತೆ ಮತ್ತು ಒಳನೋಟ ಹೊಂದಿರುವ ಜನರ ಜೀವನವನ್ನು ಚಿತ್ರಿಸಿದವು. ತಮ್ಮ ಅವಿಸ್ಮರಣೀಯ ಕೃತಿಗಳ ಮೂಲಕ, ಅವರು ತಲೆಮಾರುಗಳ ಓದುಗರ ಮೇಲೆ ಪ್ರಭಾವ ಬೀರಿದರು ಮತ್ತು ಭಾರತದ ಸಾಹಿತ್ಯ ಜಗತ್ತನ್ನು ಶ್ರೀಮಂತಗೊಳಿಸಿದರು.

ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಓಂ ಶಾಂತಿ.”

 

 

“শ্রী মণি শঙ্কর মুখোপাধ্যায়-যিনি শংকর নামে বিখ্যাত- এর প্রয়াণে গভীরভাবে শোকাহত ।

বাংলা সাহিত্যের এক উজ্জ্বল নক্ষত্র হিসেবে তিনি মানুষের জীবনকে অসাধারণ সংবেদনশীলতা ও অন্তর্দৃষ্টির সঙ্গে তাঁর লেখায় তুলে ধরেছেন। তাঁর অবিস্মরণীয় সৃষ্টি, বিভিন্ন প্রজন্মের পাঠককে প্রভাবিত এবং ভারতের সাহিত্যভাণ্ডারকে সমৃদ্ধ করেছে।

তাঁর পরিবার, বন্ধু ও অসংখ্য অনুরাগীর প্রতি আমার আন্তরিক সমবেদনা রইল। ওঁ শান্তি।”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's Major Ports Handled Record 915 Million Tonnes Cargo In FY26, Surpass Annual Target

Media Coverage

India's Major Ports Handled Record 915 Million Tonnes Cargo In FY26, Surpass Annual Target
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 6 ಎಪ್ರಿಲ್ 2026
April 06, 2026

India’s Golden Chapter: PM Modi Turns Vision into Records From Ports to People, From Naxal to Naval