ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಮರೂಫ್ ರಝಾ ಅವರ ನಿಧನಕ್ಕೆ ಆಳವಾದ ಸಂತಾಪ ವ್ಯಕ್ತಪಡಿಸಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ.

ಶ್ರೀ ಮರೂಫ್ ರಝಾ ಅವರು ಪತ್ರಿಕೋದ್ಯಮ ಲೋಕಕ್ಕೆ ಸಮೃದ್ಧ ಕೊಡುಗೆ ನೀಡಿದ್ದು, ರಕ್ಷಣಾ, ರಾಷ್ಟ್ರೀಯ ಭದ್ರತೆ ಮತ್ತು ಯುಕ್ತಿ-ತಂತ್ರ ಸಂಬಂಧಿತ ವಿಷಯಗಳ ಕುರಿತು ತಮ್ಮ ಸೂಕ್ಷ್ಮ ಹಾಗೂ ಆಳವಾದ ತಿಳುವಳಿಕೆಯ ಮೂಲಕ ಸಾರ್ವಜನಿಕ ಚರ್ಚೆಯನ್ನು ಸಮೃದ್ಧಗೊಳಿಸಿದರು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಶ್ರೀ ಮರೂಫ್ ರಝಾ ಅವರ ನಿಧನ ವಾರ್ತೆ ಕೇಳಿ ತೀವ್ರ ದುಃಖಿತನಾಗಿದ್ದು, ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪ ಸೂಚಿಸುತ್ತೇನೆ ಎಂದಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಇದನ್ನು ಹಂಚಿಕೊಂಡಿದ್ದಾರೆ:

“ಶ್ರೀ ಮರೂಫ್ ರಝಾ ಅವರು ಪತ್ರಿಕೋದ್ಯಮ ಲೋಕಕ್ಕೆ ಸಮೃದ್ಧ ಕೊಡುಗೆ ನೀಡಿದ್ದಾರೆ. ರಕ್ಷಣಾ, ರಾಷ್ಟ್ರೀಯ ಭದ್ರತೆ ಹಾಗೂ ತಂತ್ರಯುಕ್ತ ವಿಚಾರಗಳ ಕುರಿತು ತಮ್ಮ ಸೂಕ್ಷ್ಮ ತಿಳುವಳಿಕೆಯ ಮೂಲಕ ಸಾರ್ವಜನಿಕ ಚರ್ಚೆಯನ್ನು ಸಮೃದ್ಧಗೊಳಿಸಿದ್ದಾರೆ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು.”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Tractor sales cross 10 lakh mark in FY26 on strong rural demand, GST cut

Media Coverage

Tractor sales cross 10 lakh mark in FY26 on strong rural demand, GST cut
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಎಪ್ರಿಲ್ 2026
April 12, 2026

Trust, Technology & Transformation: How India is Building a Viksit Bharat Under PM Modi