ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಶ್ರೀ ನಿತೀಶ್ ಕುಮಾರ್ ಅವರು ಹಲವು ವರ್ಷಗಳಿಂದ ಉತ್ತಮ ಆಡಳಿತದ ದಾಖಲೆಯನ್ನು ಹೊಂದಿರುವ ಅನುಭವಿ ಆಡಳಿತಗಾರರಾಗಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ ಮತ್ತು ಮುಂಬರುವ ಅವಧಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

 

ಬಿಹಾರದ ಉಪ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಸಿನ್ಹಾ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದ್ದಾರೆ. ಜನರಿಗೆ ಸೇವೆ ಸಲ್ಲಿಸುವಲ್ಲಿ ಇಬ್ಬರೂ ನಾಯಕರು ತಳಮಟ್ಟದಲ್ಲಿ ವ್ಯಾಪಕವಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ ಹಾಗೂ ಅವರುಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. 

ಬಿಹಾರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಬಿಹಾರವನ್ನು ಅಭಿವೃದ್ಧಿ ಶಿಖರದ ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಮರ್ಪಿತ ನಾಯಕರನ್ನು ಹೊಂದಿರುವ ಅದ್ಭುತ ತಂಡ ಇದಾಗಿದೆ ಎಂದು ಅವರು ಹೇಳಿದರು ಮತ್ತು ಅವರಿಗೆ ಶುಭ ಹಾರೈಸಿದರು.

 

ಎಕ್ಸ್ ತಾಣದ ಸರಣಿ ಸಂದೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ;

“श्री नीतीश कुमार जी को बिहार के मुख्यमंत्री पद की शपथ लेने पर बहुत-बहुत बधाई। वे एक कुशल और अनुभवी प्रशासक हैं। राज्य में सुशासन का उनका शानदार ट्रैक रिकॉर्ड रहा है। नए कार्यकाल के लिए उन्हें मेरी हार्दिक शुभकामनाएं!

@NitishKumar”

 

“श्री सम्राट चौधरी जी और श्री विजय सिन्हा जी को बिहार के उप मुख्यमंत्री बनने पर ढेरों बधाई। जमीनी स्तर पर दोनों नेताओं के पास जनसेवा का लंबा अनुभव है। उन्हें भी मेरी बहुत-बहुत शुभकामनाएं!

@samrat4bjp 

@VijayKrSinhaBih”

 

“बिहार सरकार में मंत्रियों के रूप में शपथ लेने वाले सभी साथियों को मेरी हार्दिक बधाई। समर्पित नेताओं की यह एक ऐसी शानदार टीम है, जो बिहार को नई ऊंचाइयों पर ले जाएगी। उन सभी को मेरी ढेरों शुभकामनाएं!”

 

“Congratulations to Shri Nitish Kumar Ji on taking oath as Bihar’s Chief Minister. He is an experienced administrator with a proven track record of good governance for many years. My best wishes to him for his tenure ahead.

@NitishKumar”

 

“Congratulations to Shri Samrat Chaudhary Ji and Shri Vijay Sinha Ji on becoming Deputy Chief Ministers of Bihar. Both leaders have worked extensively at the grassroots in serving people. Best wishes to them.

@samrat4bjp

@VijayKrSinhaBih”

 

“My best wishes to all those who have taken oath as Ministers in the Bihar Government. This is a wonderful team, with dedicated leaders who will take Bihar to new heights. Wishing them the very best.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's $13 billion semiconductor mission: Boosting domestic chip manufacturing and design

Media Coverage

India's $13 billion semiconductor mission: Boosting domestic chip manufacturing and design
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಸೆಪ್ಟೆಂಬರ್ 2026
September 08, 2026

Viksit Bharat, Many Engines: Defence, Diplomacy, Growth & Green Power Under PM Modi