ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಿಹಾರದ ಲಖಿಸರಾಯ್ ರಸ್ತೆ ಅಪಘಾತದಲ್ಲಿ ಮಡಿದವರ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ.
ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದರು.
ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ:
"ಬಿಹಾರದ ಲಖಿಸರಾಯ್ ನಲ್ಲಿ ನಡೆದ ರಸ್ತೆ ಅಪಘಾತವು ತುಂಬಾ ದುಃಖಕರವಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯವಾಗಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ದೊರಕಿಸಲು ನಿಯೋಜಿಸಲಾಗಿದೆ" ಎಂದು ಪೋಸ್ಟ್ ಮಾಡಿದೆ.
बिहार के लखीसराय में हुआ सड़क हादसा अत्यंत दुखद है। इस दुर्घटना में जिन्होंने अपनों को खोया है, उनके प्रति मेरी शोक-संवेदनाएं। इसके साथ ही मैं सभी घायलों के शीघ्र स्वस्थ होने की कामना करता हूं। राज्य सरकार की देखरेख में स्थानीय प्रशासन पीड़ितों की हरसंभव सहायता में जुटा है: PM…
— PMO India (@PMOIndia) February 21, 2024


