ಮಹಾರಾಷ್ಟ್ರದ ಪರ್ಭಾನಿಯಲ್ಲಿ ಗೋಡೆ ಕುಸಿದ ಪರಿಣಾಮವಾಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ದುರ್ಘಟನೆಯಲ್ಲಿ ಜೀವಹಾನಿಯಾಗಿರುವುದು ತೀವ್ರ ಬೇಸರ ತಂದಿದೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ. ತಮ್ಮ ಆತ್ಮೀಯರನ್ನು ಕಳೆದುಕೊಂಡವರ ದುಃಖದಲ್ಲಿ ತಾವು ಭಾಗಿಯಾಗಿದ್ದು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯವು X ನಲ್ಲಿ ಹೀಗೆ ಬರೆದಿದೆ;
"ಮಹಾರಾಷ್ಟ್ರದ ಪರ್ಭಾನಿಯಲ್ಲಿ ಗೋಡೆ ಕುಸಿದ ಕಾರಣ ಜೀವಹಾನಿಯಾಗಿರುವುದು ತೀವ್ರ ಬೇಸರ ತಂದಿದೆ. ಈ ದುರ್ಘಟನೆಯಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡವರೊಂದಿಗೆ ನನ್ನ ಭಾವನೆಗಳಿವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ: ಪ್ರಧಾನಮಂತ್ರಿ @narendramodi"
The loss of lives due to the collapse of a wall in Parbhani, Maharashtra, is deeply saddening. My thoughts are with those who have lost their loved ones in this mishap. May the injured recover at the earliest: PM @narendramodi
— PMO India (@PMOIndia) June 20, 2026
महाराष्ट्रात, परभणी येथे भिंत कोसळल्यामुळे झालेल्या जीवितहानीबद्दल अत्यंत दु:ख होत आहे. या दुर्घटनेत ज्यांनी आपल्या प्रियजनांना गमावले आहे, माझ्या संवेदना त्यांच्यासोबत आहेत. जखमींच्या प्रकृतीत लवकरात लवकर सुधार व्हावा, ही प्रार्थना: पंतप्रधान @narendramodi
— PMO India (@PMOIndia) June 20, 2026


