ಶೇರ್
 
Comments

ಕಾಕತೀಯ ರಾಮಪ್ಪ ದೇವಸ್ಥಾನವನ್ನು ಯುನೆಸ್ಕೋದ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆ ಮಾಡಿರುವ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಜನತೆ ಈ ಭವ್ಯ ದೇವಸ್ಥಾನ ಸಂಕಿರ್ಣಕ್ಕೆ ಭೇಟಿ ನೀಡಬೇಕು ಮತ್ತು ಅಲ್ಲಿನ ವೈಭವದ ಬಗ್ಗೆ ಮೊದಲ ಅನುಭವ ಪಡೆಯಬೇಕು ಎಂದು ಹೇಳಿದ್ದಾರೆ.

ಯುನೆಸ್ಕೋಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ಅವರು, “ ಇದು ಅತ್ಯುತ್ತಮ, ಎಲ್ಲರಿಗೂ, ವಿಶೇಷವಾಗಿ ತೆಲಂಗಾಣದ ಜನರಿಗೆ ಅಭಿನಂದನೆಗಳು” ಎಂದು ಹೇಳಿದ್ದಾರೆ.

ಅಪ್ರತಿಮ ರಾಮಪ್ಪ ದೇವಾಲಯ ಕಾಕತೀಯ ರಾಜವಂಶದ ಅತ್ಯುತ್ತಮ ಕರಕುಶಲತೆಯ ಪ್ರತೀಕವಾಗಿದೆ. ಇಂತಹ ಭವ್ಯ ದೇವಸ್ಥಾನದ ಸಂಕಿರ್ಣಕ್ಕೆ ಜನತೆ ಭೇಟಿ ನೀಡಬೇಕು ಮತ್ತು ಅಲ್ಲಿನ ವೈಭವದ ಬಗ್ಗೆ ಮೊದಲ ಅನುಭವ ಪಡೆಯಬೇಕು ಎಂದು ಸಲಹೆ ಮಾಡಿದ್ದಾರೆ.

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
Banking sector recovery has given leg up to GDP growth

Media Coverage

Banking sector recovery has given leg up to GDP growth
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 5 ಜೂನ್ 2023
June 05, 2023
ಶೇರ್
 
Comments

A New Era of Growth & Development in India with the Modi Government