ಕೇರಳ ಪಿರವಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ.

ಕೇರಳದ ಜನರು ಜಾಗತಿಕವಾಗಿ ವೈವಿಧ್ಯಮಯ ಕ್ಷೇತ್ರಗಳಲ್ಲಿ ಶ್ರೇಷ್ಠತೆಯನ್ನು ಸಾಧಿಸಿದ್ದಾರೆ ಹಾಗು ಅವರ ಸೃಜನಶೀಲತೆ ಮತ್ತು ನಾವೀನ್ಯತೆಗೆ ಹೆಸರುವಾಸಿಯಾಗಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ರಾಜ್ಯದ ರಮಣೀಯ ತಾಣಗಳು ಮತ್ತು ಶತಮಾನಗಳಷ್ಟು ಹಳೆಯ ಪರಂಪರೆಯು ಭಾರತದ ರೋಮಾಂಚಕ ಸಾಂಸ್ಕೃತಿಕ ಭವ್ಯತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. ಕೇರಳದ ಜನರಿಗೆ ಉತ್ತಮ ಆರೋಗ್ಯ ಮತ್ತು ನಿರಂತರ ಯಶಸ್ಸನ್ನು ಪ್ರಧಾನಮಂತ್ರಿಯವರು ಹಾರೈಸಿದರು.

ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

“ಕೇರಳ ಪಿರವಿ ದಿನದ ಸಂದರ್ಭದಲ್ಲಿ ಎಲ್ಲರಿಗೂ ಹಾರ್ದಿಕ ಶುಭಾಶಯಗಳು! ಇದು ಜಾಗತಿಕವಾಗಿ ವೈವಿಧ್ಯಮಯ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುವ, ಸೃಜನಶೀಲತೆ ಮತ್ತು ನಾವೀನ್ಯತೆಗೆ ಹೆಸರುವಾಸಿಯಾದ ವೈವಿಧ್ಯಮಯ ಜನರ ನೆಲೆಯಾಗಿದೆ. ಈ ರಾಜ್ಯದ ಸುಂದರ ತಾಣಗಳು ಮತ್ತು ಶತಮಾನಗಳಷ್ಟು ಹಳೆಯ ಪರಂಪರೆಯು ಭಾರತದ ರೋಮಾಂಚಕ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುತ್ತದೆ. ಕೇರಳದ ಜನರು ಯಾವಾಗಲೂ ಉತ್ತಮ ಆರೋಗ್ಯ ಮತ್ತು ಯಶಸ್ಸು ಪಡೆಯಲಿ.”

 

 

“കേരളപ്പിറവി ദിനത്തിൽ ഏവർക്കും ഊഷ്മളമായ ആശംസകൾ! ആഗോളതലത്തിൽ വൈവിധ്യമാർന്ന മേഖലകളിൽ മികവ് പുലർത്തുന്നവരും, സർഗ്ഗാത്മകതയ്ക്കും നൂതനാശയങ്ങൾക്കും പേരുകേട്ടവരുമായ ജനതയുൾക്കൊള്ളുന്ന സംസ്ഥാനമാണിത്. ഈ സംസ്ഥാനത്തിന്റെ മനോഹരമായ ഭൂപ്രകൃതിയും നൂറ്റാണ്ടുകൾ പഴക്കമുള്ള പൈതൃകവും ഇന്ത്യയുടെ ഊർജസ്വലമായ സാംസ്കാരിക പ്രൗഢി പ്രതിഫലിപ്പിക്കുന്നു. കേരളത്തിലെ ജനങ്ങൾക്ക് എല്ലായ്പ്പോഴും മെച്ചപ്പെട്ട ആരോഗ്യവും വിജയവും കൈവരട്ടെ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
AI will augment, create new jobs in India: World Bank

Media Coverage

AI will augment, create new jobs in India: World Bank
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಫೆಬ್ರವರಿ 2026
February 24, 2026

Viksit Bharat Rising: Self-Reliance, Security & World Respect Under PM Modi