ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಧ್ಯಾ ಅರ್ಘ್ಯದ ಪವಿತ್ರ ಧಾರ್ಮಿಕ ಆಚರಣೆಗಾಗಿ ದೇಶಾದ್ಯಂತದ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಛಠ್ ಪೂಜೆಯ ಈ ಸಂದರ್ಭದ ಸ್ಮರಣಾರ್ಥ ಛಠೀ ಮಾಯ್ಯರಿಗೆ ಸಮರ್ಪಿತವಾದ ಭಕ್ತಿ ಗೀತೆಗಳನ್ನು ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಬರೆದಿದ್ದಾರೆ:

"ಛಠ್ ಹಬ್ಬದ ಸಂದರ್ಭದಲ್ಲಿ ದೇಶಾದ್ಯಂತದ ನನ್ನ ಕುಟುಂಬ ಸದಸ್ಯರಿಗೆ ಶುಭಾಶಯಗಳು. ಈ ಪವಿತ್ರ ಸಂದರ್ಭದಲ್ಲಿ ಮುಳುಗುವ ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸುವ ನಮ್ಮ ಸಂಪ್ರದಾಯ ಬಹಳ ವಿಶೇಷವಾದುದು. ಪ್ರತಿಯೊಬ್ಬರೂ ಆಶೀರ್ವದಿಸಲ್ಪಡಲಿ, ಸೂರ್ಯ ದೇವರ ಕೃಪೆಯಿಂದ ಪ್ರತಿಯೊಬ್ಬರೂ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ಪಡೆಯಲಿ. ಛಠೀ ಮಾಯ್ಯಕ್ಕೆ ಜಯವಾಗಲಿ!

https://m.youtube.com/watch?v=er0EO-Zp904

https://m.youtube.com/watch?v=OrlnX9zM5-k&pp=0gcJCR4Bo7VqN5tD

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian Railways takes up 764 km of new lines to boost connectivity in Bihar’s Seemanchal region

Media Coverage

Indian Railways takes up 764 km of new lines to boost connectivity in Bihar’s Seemanchal region
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 07 ಆಗಸ್ಟ್ 2026
August 07, 2026

Viksit Bharat Accelerating: 4x Data Centres, Record EV Sales, Ethanol Validation & Northeast Connectivity Under PM Modi’s Watch