ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಗವಾನ್ ಜಗನ್ನಾಥನ ರಥಯಾತ್ರೆಯ ಶುಭ ಸಂದರ್ಭದಲ್ಲಿ ಶುಭ ಕೋರಿದರು.
ಈ ಕುರಿತು ಎಕ್ಸ್ ಖಾತೆಯ ಪ್ರತ್ಯೇಕ ಪೋಸ್ಟ್ ಗಳಲ್ಲಿ ಅವರು ಹೀಗೆ ಬರೆದಿದ್ದಾರೆ:
"ಭಗವಾನ್ ಜಗನ್ನಾಥನ ರಥಯಾತ್ರೆಯ ಶುಭ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ನನ್ನ ಶುಭಾಶಯಗಳು. ಪೂಜ್ಯ ಮತ್ತು ಭಕ್ತಿಯ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ತರಲಿ. ಜೈ ಜಗನ್ನಾಥ್!" ಎಂದಿದ್ದಾರೆ.
"ಪವಿತ್ರ ರಥಯಾತ್ರೆಯ ಸಂದರ್ಭದಲ್ಲಿ ಹೃತ್ಪೂರ್ವಕ ಶುಭಾಶಯಗಳು.
ಜೈ ಜಗನ್ನಾಥ್!" ಎಂದಿದ್ದಾರೆ.
भगवान जगन्नाथ की रथ यात्रा के पवित्र अवसर पर सभी देशवासियों को मेरी ढेरों शुभकामनाएं। श्रद्धा और भक्ति का यह पावन उत्सव हर किसी के जीवन में सुख, समृद्धि, सौभाग्य और उत्तम स्वास्थ्य लेकर आए, यही कामना है। जय जगन्नाथ! pic.twitter.com/vj8K6a0XKM
— Narendra Modi (@narendramodi) June 27, 2025
ପବିତ୍ର ରଥଯାତ୍ରା ଉପଲକ୍ଷେ ହାର୍ଦ୍ଦିକ ଶୁଭେଚ୍ଛା ।
— Narendra Modi (@narendramodi) June 27, 2025
ଜୟ ଜଗନ୍ନାଥ! pic.twitter.com/TBLqIgV8kH


