ಉತ್ಕಲ ದಿವಸದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ಒಡಿಶಾದ ಇತಿಹಾಸ, ಸಾಹಿತ್ಯ ಮತ್ತು ಸಂಗೀತ ಭಾರತಕ್ಕೆ ಹೆಮ್ಮೆ ಎಂದು ಬಣ್ಣಿಸಿರುವ ಅವರು, ಕೇಂದ್ರ ಸರ್ಕಾರ ಮತ್ತು ಒಡಿಶಾ ಸರ್ಕಾರಗಳು ರಾಜ್ಯದ ಪ್ರಗತಿ ವರ್ಧನೆಗೆ ವ್ಯಾಪಕವಾಗಿ ಕೆಲಸ ಮಾಡುತ್ತಿವೆ ಎಂದು ಹೇಳಿದ್ದಾರೆ.

ಅವರ ಎಕ್ಸ್ ಪೋಸ್ಟ್ ಹೀಗಿದೆ: 

“ಉತ್ಕಲ ದಿನದ ಶುಭಾಶಯಗಳು!

ಈ ದಿನವು ಒಡಿಶಾದ ವೈಭವಯುತ ಸಂಸ್ಕೃತಿಗೆ ಸಲ್ಲಿಸುವ ಸೂಕ್ತ ಗೌರವವಾಗಿದೆ. ಒಡಿಶಾದ ಇತಿಹಾಸ, ಸಾಹಿತ್ಯ ಮತ್ತು ಸಂಗೀತದ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಒಡಿಶಾದ ಜನರು ಶ್ರಮಜೀವಿಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ಔನ್ನತ್ಯ ಸಾಧಿಸಿದ್ದಾರೆ. ಕಳೆದೊಂದು ವರ್ಷದಿಂದ, ಕೇಂದ್ರ  ಮತ್ತು ಒಡಿಶಾ ಸರ್ಕಾರಗಳು ರಾಜ್ಯದ ಪ್ರಗತಿಯನ್ನು ವರ್ಧಿಸಲು ವ್ಯಾಪಕವಾಗಿ ಕೆಲಸ ಮಾಡುತ್ತಿವೆ.”

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
After Modi's Push For Domestic Tourism, Here Are 8 Places Seeing A Surge

Media Coverage

After Modi's Push For Domestic Tourism, Here Are 8 Places Seeing A Surge
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 25 ಮೇ 2026
May 25, 2026

Economic Powerhouse Meets Compassionate Leadership: India’s Rise Under PM Narendra Modi