ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ಕಲಾ ದಿನದ ವಿಶೇಷ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ. ಒಡಿಶಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಶ್ರೇಷ್ಠತೆಯ ಕಾಲಾತೀತ ಸಂಕೇತವಾಗಿ ಎತ್ತರಕ್ಕೆ ನಿಂತಿರುವ ರಾಜ್ಯವಾಗಿದೆ. ಒಡಿಯಾ ಸಂಗೀತ, ಕಲೆ ಮತ್ತು ಸಾಹಿತ್ಯವು ಭಾರತವನ್ನು ಲೆಕ್ಕವಿಲ್ಲದಷ್ಟು ರೀತಿಯಲ್ಲಿ ಶ್ರೀಮಂತಗೊಳಿಸಿದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.  ”ಒಡಿಶಾದ ಜನರು ತಮ್ಮ ದೃಢಸಂಕಲ್ಪ, ಸರಳತೆ ಮತ್ತು ಆತ್ಮೀಯತೆಗೆ ಹೆಸರುವಾಸಿಯಾಗಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಒಡಿಶಾ ಪ್ರಗತಿಯ ಹೊಸ ಎತ್ತರವನ್ನು ಏರಲಿ’’ ಎಂದು ಶ್ರೀ ನರೇಂದ್ರ ಮೋದಿ ಆಶಿಸಿದ್ದಾರೆ.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

“ಉತ್ಕಲಾ ದಿನದ ವಿಶೇಷ ಸಂದರ್ಭದಲ್ಲಿ ಜನತೆಗೆ ಶುಭಾಶಯಗಳು. ಒಡಿಶಾ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಶ್ರೇಷ್ಠತೆಯ ಕಾಲಾತೀತ ಸಂಕೇತವಾಗಿ ಎತ್ತರವಾಗಿ ನಿಂತಿರುವ ರಾಜ್ಯವಾಗಿದೆ. ಒಡಿಯಾ ಸಂಗೀತ, ಕಲೆ ಮತ್ತು ಸಾಹಿತ್ಯವು ಭಾರತವನ್ನು ಲೆಕ್ಕವಿಲ್ಲದಷ್ಟು ರೀತಿಯಲ್ಲಿ ಶ್ರೀಮಂತಗೊಳಿಸಿದೆ. ದೃಢಸಂಕಲ್ಪ, ಸರಳತೆ ಮತ್ತು ಆತ್ಮೀಯತೆಗೆ ಹೆಸರುವಾಸಿಯಾದ ಒಡಿಶಾದ ಜನರು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಒಡಿಶಾ ಪ್ರಗತಿಯ ಹೊಸ ಎತ್ತರಕ್ಕೆ ಏರಲಿ.’’

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's manufacturing outlook remains resilient despite global headwinds; machine tools, metals and auto lead optimism

Media Coverage

India's manufacturing outlook remains resilient despite global headwinds; machine tools, metals and auto lead optimism
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಜುಲೈ 2026
July 01, 2026

PM Modi's Vision: Driving Digital Empowerment, Inclusive Development and India's Global Rise