ಉತ್ತರಾಖಂಡ ರಾಜ್ಯ ಸ್ಥಾಪನೆಯ 25ನೇ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡ ಜನತೆಗೆ ಶುಭಾಶಯ ಕೋರಿದ್ದಾರೆ. ಪ್ರಕೃತಿಯ ಮಡಿಲಲ್ಲಿ ನೆಲೆಗೊಂಡಿರುವ ನಮ್ಮ ಈ ದೇವಭೂಮಿ ಇಂದು ಪ್ರವಾಸೋದ್ಯಮದ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿಯ ಹೊಸ ವೇಗವನ್ನು ಪಡೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ. 

ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಉತ್ತರಾಖಂಡ ರಾಜ್ಯ ಸ್ಥಾಪನೆಯ 25ನೇ ವಾರ್ಷಿಕೋತ್ಸವದಂದು ರಾಜ್ಯದ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಪ್ರಕೃತಿಯ ಮಡಿಲಲ್ಲಿ ನೆಲೆಗೊಂಡಿರುವ ನಮ್ಮ ಈ ದೇವಭೂಮಿ ಇಂದು ಪ್ರವಾಸೋದ್ಯಮ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿಯ ಹೊಸ ಆವೇಗವನ್ನು ಪಡೆಯುತ್ತಿದೆ. ರಾಜ್ಯದ ಈ ವಿಶೇಷ ಸಂದರ್ಭದಲ್ಲಿ, ಇಲ್ಲಿನ ವಿನಮ್ರ, ಕಠಿಣ ಪರಿಶ್ರಮಿ ಮತ್ತು ದೇವರಂತಹ ಜನರಿಗೆ ಸುಖ, ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ನಾನು ಬಯಸುತ್ತೇನೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Substance Abuse Takes Youth Away From Their Dreams’: PM Modi Launches Anti-Drug Campaign

Media Coverage

‘Substance Abuse Takes Youth Away From Their Dreams’: PM Modi Launches Anti-Drug Campaign
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting the importance of courage and perseverance
August 03, 2026

The Prime Minister, Shri Narendra Modi, said that one should never lose courage even when fortune turns unfavourable, for patience and perseverance can help a person regain lost ground. He noted that just as a skilled sailor whose ship breaks apart in the middle of the ocean does not lose hope but continues striving to survive by swimming, determination and steadfast effort enable one to overcome adversity.

The Prime Minister shared a Sanskrit Subhashitam-

“त्याज्यं न धैर्यं विधुरेऽपि दैवे धैर्यात्कदाचित्स्थितिमाप्नुयात्सः।

याते समुद्रेऽपि च पोतभङ्गे सांयात्रिको वाञ्छति कर्म एव।। ”

The Subhashitam conveys that one should not lose patience even when fortune is adverse, for through patience, one can always regain a lost favorable situation. Just as a skilled sailor, even when his ship breaks apart in the middle of the ocean, focuses solely on his actions, namely, the effort to survive and swim, without losing heart.

The Prime Minister wrote on X;

“त्याज्यं न धैर्यं विधुरेऽपि दैवे धैर्यात्कदाचित्स्थितिमाप्नुयात्सः।

याते समुद्रेऽपि च पोतभङ्गे सांयात्रिको वाञ्छति कर्म एव ।।”