ಉತ್ತರಾಖಂಡ ರಾಜ್ಯ ಸ್ಥಾಪನೆಯ 25ನೇ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡ ಜನತೆಗೆ ಶುಭಾಶಯ ಕೋರಿದ್ದಾರೆ. ಪ್ರಕೃತಿಯ ಮಡಿಲಲ್ಲಿ ನೆಲೆಗೊಂಡಿರುವ ನಮ್ಮ ಈ ದೇವಭೂಮಿ ಇಂದು ಪ್ರವಾಸೋದ್ಯಮದ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿಯ ಹೊಸ ವೇಗವನ್ನು ಪಡೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಉತ್ತರಾಖಂಡ ರಾಜ್ಯ ಸ್ಥಾಪನೆಯ 25ನೇ ವಾರ್ಷಿಕೋತ್ಸವದಂದು ರಾಜ್ಯದ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಪ್ರಕೃತಿಯ ಮಡಿಲಲ್ಲಿ ನೆಲೆಗೊಂಡಿರುವ ನಮ್ಮ ಈ ದೇವಭೂಮಿ ಇಂದು ಪ್ರವಾಸೋದ್ಯಮ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿಯ ಹೊಸ ಆವೇಗವನ್ನು ಪಡೆಯುತ್ತಿದೆ. ರಾಜ್ಯದ ಈ ವಿಶೇಷ ಸಂದರ್ಭದಲ್ಲಿ, ಇಲ್ಲಿನ ವಿನಮ್ರ, ಕಠಿಣ ಪರಿಶ್ರಮಿ ಮತ್ತು ದೇವರಂತಹ ಜನರಿಗೆ ಸುಖ, ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ನಾನು ಬಯಸುತ್ತೇನೆ."
उत्तराखंड की स्थापना की 25वीं वर्षगांठ पर राज्य के मेरे सभी भाई-बहनों को अनेकानेक शुभकामनाएं। प्रकृति की गोद में बसी हमारी यह देवभूमि आज पर्यटन के साथ-साथ हर क्षेत्र में प्रगति की नई रफ्तार भर रही है। प्रदेश के इस विशेष अवसर पर मैं यहां के विनम्र, कर्मठ और देवतुल्य लोगों की…
— Narendra Modi (@narendramodi) November 9, 2025


