ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ರಜನಿಕಾಂತ್ ಅವರ 75ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರಿಗೆ ಶುಭಾಶಯ ಕೋರಿದ್ದಾರೆ.

ರಜನಿಕಾಂತ್ ಅವರ ಅದ್ಭುತ ಅಭಿನಯವು ತಲೆಮಾರುಗಳಿಂದ ಪ್ರೇಕ್ಷಕರನ್ನು ಆಕರ್ಷಿಸಿದೆ ಮತ್ತು ವ್ಯಾಪಕ ಮೆಚ್ಚುಗೆಯನ್ನು ಗಳಿಸಿದೆ ಎಂದು ಪ್ರಧಾನಿ ಉಲ್ಲೇಖಿಸಿದರು. ವೈವಿಧ್ಯಮಯ ಪಾತ್ರಗಳು, ಪ್ರಕಾರಗಳು ಮತ್ತು ಸಿನಿಮೀಯ ಶೈಲಿಗಳನ್ನು ಒಳಗೊಂಡ ನಟನ ಗಮನಾರ್ಹ ಚಿತ್ರಗಳು ಭಾರತೀಯ ಚಿತ್ರರಂಗದಲ್ಲಿ ನಿರಂತರವಾಗಿ ಹೊಸ ಮಾನದಂಡಗಳನ್ನು ಸ್ಥಾಪಿಸಿವೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ಶ್ರೀ ರಜನಿಕಾಂತ್ ಅವರು ಚಲನಚಿತ್ರ ರಂಗದಲ್ಲಿ 50 ಶ್ರೇಷ್ಠ ವರ್ಷಗಳನ್ನು ಪೂರೈಸುತ್ತಿರುವುದರಿಂದ ಈ ವರ್ಷವು ಅವರಿಗೆ ವಿಶೇಷ ಮಹತ್ವದ್ದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು, ಇದು ಅವರ ನಿರಂತರ ಪ್ರಭಾವ ಮತ್ತು ಉದ್ಯಮಕ್ಕೆ ಅಪ್ರತಿಮ ಕೊಡುಗೆಯನ್ನು ಪ್ರತಿಬಿಂಬಿಸುವ ಮೈಲಿಗಲ್ಲು ಎಂದು ಹೇಳಿರುವ ಅವರು, ಶ್ರೀ ರಜನಿಕಾಂತ್ ಅವರಿಗೆ ದೀರ್ಘ, ಆರೋಗ್ಯಕರ ಮತ್ತು ತೃಪ್ತಿಕರ ಜೀವನಕ್ಕಾಗಿ ಅವರು ಪ್ರಾರ್ಥಿಸಿದ್ದಾರೆ.

ಶ್ರೀ ಮೋದಿ ಅವರು ತಮ್ಮ ಪ್ರತ್ಯೇಕ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ಶ್ರೀ ರಜನಿಕಾಂತ್ ಅವರ 75ನೇ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ಅವರಿಗೆ ಶುಭಾಶಯಗಳು. ಅವರ ಅಭಿನಯವು ಪೀಳಿಗೆಗಳನ್ನು ಆಕರ್ಷಿಸಿದೆ ಮತ್ತು ವ್ಯಾಪಕ ಮೆಚ್ಚುಗೆಯನ್ನು ಗಳಿಸಿದೆ. ಅವರ ಸಿನಿಮಾಗಳು ವೈವಿಧ್ಯಮಯ ಪಾತ್ರಗಳು ಮತ್ತು ಪ್ರಕಾರಗಳನ್ನು ವ್ಯಾಪಿಸಿವೆ ಮತ್ತು ನಿರಂತರ ಮಾನದಂಡಗಳನ್ನು ಸ್ಥಾಪಿಸುತ್ತವೆ. ಅವರು ಚಲನಚಿತ್ರ ಜಗತ್ತಿನಲ್ಲಿ 50 ವರ್ಷಗಳನ್ನು ಪೂರೈಸಿದ್ದರಿಂದ ಈ ವರ್ಷ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ’’.

“திரு ரஜினிகாந்த் அவர்களின் 75-வது பிறந்தநாள் எனும் சிறப்பான தருணத்தில் அவருக்கு வாழ்த்துகள். அவரது நடிப்பாற்றல் பல தலைமுறைகளைக் கவர்ந்துள்ளது; பரவலான பாராட்டைப் பெற்றுள்ளது. அவரது திரையுலகப் படைப்புகள் பல்வேறு பாத்திரங்கள் மற்றும் பாணிகளில் பரவி, தொடர்ச்சியான முத்திரைகளைப் பதித்துள்ளன. திரைப்பட உலகில் அவர் 50 ஆண்டுகளை நிறைவு செய்திருப்பது இந்த ஆண்டின் குறிப்பிடத்தக்க அம்சமாகும். அவரது நீண்டகால, ஆரோக்கியமான வாழ்க்கைக்காகப் பிரார்த்திக்கிறேன்.”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India Exports 3.15 lakh Tonnes Sugar in Oct-Feb of 2025-26 Marketing Year: AISTA

Media Coverage

India Exports 3.15 lakh Tonnes Sugar in Oct-Feb of 2025-26 Marketing Year: AISTA
NM on the go

Nm on the go

Always be the first to hear from the PM. Get the App Now!
...
Prime Minister shares a Sanskrit Subhashitam, highlights the power of courage and willpower to overcome challenges
March 17, 2026

Prime Minister Shri Narendra Modi shared a Sanskrit Subhashitam today, highlighting the significance of self-confidence and inner strength in conquering life's most difficult obstacles.

The Prime Minister remarked that for an individual filled with courage and resolve, nothing in life is impossible. Shri Modi affirmed that we can overcome the most difficult challenges on the strength of willpower and self-confidence.

The Prime Minister wrote on X;

"जो व्यक्ति साहस और संकल्प से भरा हो, उसके लिए जीवन में कुछ भी असंभव नहीं। आत्मविश्वास और इच्छाशक्ति के बल पर हम कठिन से कठिन चुनौतियों को पार कर सकते हैं।

एकोऽपि सिंहः साहस्रं यूथं मथ्नाति दन्तिनाम् ।
तस्मात् सिंहमिवोदारमात्मानं वीक्ष्य सम्पतेत्॥"

Just as one lion has the power to defeat a thousand elephants, in the same way a person should engage in noble actions fearlessly, with courage, confidence, and inner strength like a lion.