ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಟ್ಟುಕಲ್ ಪೊಂಗಲದ ಪವಿತ್ರ ಸಂದರ್ಭದಲ್ಲಿ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
ನಾರಿ ಶಕ್ತಿಗಾಗಿ ಹಬ್ಬದ ವಿಶೇಷ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಅವರು, ಈ ಶುಭ ಸಂದರ್ಭದಲ್ಲಿ ಸಮಾಜದಲ್ಲಿ ಸಮೃದ್ಧಿ, ಉತ್ತಮ ಆರೋಗ್ಯ, ಸಾಮರಸ್ಯ ಮತ್ತು ಒಗ್ಗಟ್ಟಿಗಾಗಿ ಪ್ರಾರ್ಥಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
ಅಟ್ಟುಕಲ್ ಪೊಂಗಲದ ಪವಿತ್ರ ಸಂದರ್ಭದಲ್ಲಿ ಹಾರ್ದಿಕ ಶುಭಾಶಯಗಳು. ಈ ಹಬ್ಬವು ನಮ್ಮ ನಾರಿ ಶಕ್ತಿಗೆ ವಿಶೇಷ ಮಹತ್ವವನ್ನು ಹೊಂದಿದೆ. ಈ ಶುಭ ದಿನವು ಪ್ರತಿಯೊಬ್ಬರ ಜೀವನದಲ್ಲಿ ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ. ಸಮಾಜದಲ್ಲಿ ಸಾಮರಸ್ಯ ಮತ್ತು ಒಗ್ಗಟ್ಟಿನ ಮನೋಭಾವವು ಮತ್ತಷ್ಟು ಹೆಚ್ಚಾಗಲಿ.’’
Warm wishes on the sacred occasion of Attukal Pongala. This festival has a special importance for our Nari Shakti. May this auspicious day bring prosperity and good health in everyone's lives. May the spirit of harmony and togetherness be furthered in society.
— Narendra Modi (@narendramodi) March 3, 2026
ആറ്റുകാൽ പൊങ്കാലയുടെ പുണ്യ വേളയിൽ ഹൃദയം നിറഞ്ഞ ആശംസകൾ. നമ്മുടെ നാരീശക്തിക്ക് പ്രത്യേക പ്രാധാന്യമുള്ളതാണ് ഈ ഉത്സവം. ഈ ശുഭദിനം എല്ലാവരുടെയും ജീവിതത്തിൽ സമൃദ്ധിയും ആരോഗ്യവും കൊണ്ടുവരട്ടെ. സമൂഹത്തിൽ ഐക്യത്തിന്റെയും ഒരുമയുടെയും ചൈതന്യം മുന്നേറട്ടെ.
— Narendra Modi (@narendramodi) March 3, 2026


