ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.  ತಮ್ಮ ಸಮರ್ಪಣೆ, ಪ್ರತಿಭೆ ಮತ್ತು ಕಠಿಣ ಪರಿಶ್ರಮದಿಂದ ಸಮಾಜದಲ್ಲಿ ಹೊಸತನವನ್ನು ಬೆಳೆಸುತ್ತಾ ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ಎಲ್ಲಾ ಕುಶಲಕರ್ಮಿಗಳು ಮತ್ತು ಕೌಶಲ್ಯತೆಯ ಸೃಷ್ಟಿಕರ್ತರನ್ನು ಅವರು ವಂದಿಸಿದರು.

 ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ;

ಭಗವಾನ್ ವಿಶ್ವಕರ್ಮರ ಜನ್ಮದಿನದಂದು ನಿಮ್ಮ ಎಲ್ಲಾ ಕುಟುಂಬ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು.  ಈ ಸಂದರ್ಭದಲ್ಲಿ, ತಮ್ಮ ಸಮರ್ಪಣೆ, ಪ್ರತಿಭೆ ಮತ್ತು ಕಠಿಣ ಪರಿಶ್ರಮದಿಂದ ಸಮಾಜದಲ್ಲಿ ಹೊಸತನವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವ ಎಲ್ಲಾ ಕುಶಲಕರ್ಮಿಗಳು ಮತ್ತು ಕೌಶಲ್ಯತೆಯ ಸೃಷ್ಟಿಕರ್ತರನ್ನು ನಾನು ನನ್ನ ಹೃದಯದಿಂದ ವಂದಿಸುತ್ತೇನೆ.

“भगवान विश्वकर्मा की जयंती पर अपने सभी परिवारजनों को बहुत-बहुत बधाई। इस अवसर पर अपनी लगन, प्रतिभा और परिश्रम से समाज में नवनिर्माण को आगे ले जाने वाले सभी शिल्पकारों और रचनाकारों का हृदय से वंदन करता हूं।”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's crude supply secure, LPG production increased: Hardeep Puri

Media Coverage

India's crude supply secure, LPG production increased: Hardeep Puri
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಮಾರ್ಚ್ 2026
March 13, 2026

Resilient India Under PM Modi: Diplomatic Mastery, Youth Power, and Unstoppable Progress