ಇಂದು ಸಾಂಪ್ರದಾಯಿಕ ' ನಹಾಯ್-ಖಾಯ್ ' ಆಚರಣೆಯೊಂದಿಗೆ ಪ್ರಾರಂಭವಾಗುವ ಛತ್ ಮಹಾಪರ್ವದ ಪವಿತ್ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆ ಮತ್ತು ಪ್ರಪಂಚದಾದ್ಯಂತ ಇರುವ ಭಕ್ತರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ಕೋರಿದ್ದಾರೆ. ಎಲ್ಲಾ ವ್ರತಗಳ ಅಚಲ ಭಕ್ತಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ ಈ ನಾಲ್ಕು ದಿನಗಳ ಉತ್ಸವದಲ್ಲಿ ಆಳವಾದ ಸಾಂಸ್ಕೃತಿಕ ಮಹತ್ವವಿದೆ ಎಂದರು.

ಛಠ್ ಪೂಜೆಯ ಬಗ್ಗೆ ಜಾಗತಿಕ ಮನ್ನಣೆ ಹೆಚ್ಚಾಗುತ್ತಿದೆ ಎಂದು ಮನಗಂಡಿರುವ ಪ್ರಧಾನಮಂತ್ರಿ ಅವರು, ಪ್ರಪಂಚದಾದ್ಯಂತ ಭಾರತೀಯ ಕುಟುಂಬಗಳು ಹೃತ್ಪೂರ್ವಕ ಭಕ್ತಿಯಿಂದ ಇದರ ಆಚರಣೆಗಳಲ್ಲಿ ಭಾಗವಹಿಸುತ್ತವೆ ಎಂದು ಹೇಳಿದರು.

ಈ ಸಂದರ್ಭವನ್ನು ಗುರುತಿಸಲು, ಪ್ರಧಾನಮಂತ್ರಿ ಅವರು ಛಠೀ ಮೈಯಾ ಕುರಿತ ಭಕ್ತಿಗೀತೆಯನ್ನು ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡು ಎಲ್ಲರೂ ಅದರ ಆಧ್ಯಾತ್ಮಿಕ ಅನುರಣನದಲ್ಲಿ ಮುಳುಗುವಂತೆ ಕೇಳಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಹೀಗೆ ಹೇಳಿದ್ದಾರೆ:

“नहाय-खाय के पावन अनुष्ठान के साथ आज से चार दिवसीय महापर्व छठ का शुभारंभ हो रहा है। बिहार सहित देशभर के श्रद्धालुओं को मेरी हार्दिक शुभकामनाएं। सभी व्रतियों को मेरा नमन और वंदन!”

“हमारी संस्कृति का यह विराट उत्सव सादगी और संयम का प्रतीक है, जिसकी पवित्रता और नियम-निष्ठा अतुलनीय है। इस पावन अवसर पर छठ के घाटों पर जो दृश्य दिखाई देता है, उसमें पारिवारिक और सामाजिक सद्भाव की अद्भुत प्रेरणा होती है। छठ की प्राचीन परंपरा का हमारे समाज पर बहुत गहरा प्रभाव रहा है।”

“आज विश्व के कोने कोने में छठ को संस्कृति के महाउत्सव के रूप में मनाया जाता है। पूरी दुनिया में रहने वाले भारतवंशी परिवार, इसकी परंपराओं में पूरी आत्मीयता से सम्मिलित होते हैं। मेरी कामना है कि छठी मइया सबको अपना भरपूर आशीर्वाद दें।”

“छठ महापर्व आस्था, उपासना और प्रकृति प्रेम का एक अनूठा संगम है। इसमें जहां अस्ताचलगामी और उदीयमान सूर्यदेव को अर्घ्य दिया जाता है, वहीं प्रसाद में भी प्रकृति के विविध रंग समाहित होते हैं। छठ पूजा के गीत और धुनों में भी भक्ति और प्रकृति का अद्भुत भाव भरा होता है।”

“मेरा सौभाग्य है कि कल ही, मुझे बेगूसराय जाने का अवसर मिला था। बिहार कोकिला शारदा सिन्हा जी का बेगूसराय से आत्मीय रिश्ता रहा है। शारदा सिन्हा जी और बिहार के कई लोक कलाकारों ने अपने गीतों से, छठ के उत्सव को एक अलग भाव से जोड़ा है।”

“आज इस महापर्व पर मैं आज आप सभी के साथ छठी मइया के ऐसे गीतों को साझा कर रहा हूं, जिन्हें सुनकर हर कोई मंत्रमुग्ध हो जाएगा।

https://m.youtube.com/watch?v=6e6Hp6R5SVU

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
A big deal: The India-EU partnership will open up new opportunities

Media Coverage

A big deal: The India-EU partnership will open up new opportunities
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 28 ಜನವರಿ 2026
January 28, 2026

India-EU 'Mother of All Deals' Ushers in a New Era of Prosperity and Global Influence Under PM Modi