ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನವಾದ ಇಂದು ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ್ದಾರೆ. ಎಳೆ ಮನಸ್ಸುಗಳನ್ನು ಪೋಷಿಸುವಲ್ಲಿ ಶಿಕ್ಷಕರ ಸಮರ್ಪಣೆ ಪ್ರಬಲವಾದ ಮತ್ತು ಉಜ್ವಲ ಭವಿಷ್ಯದ ಅಡಿಪಾಯವಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ. "ವಿಶಿಷ್ಟ ವಿದ್ವಾಂಸ ಮತ್ತು ಶಿಕ್ಷಕರಾದ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರ ಜೀವನ ಮತ್ತು ಆಲೋಚನೆಗಳನ್ನು ನಾವು ಸ್ಮರಿಸುತ್ತೇವೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ ನಲ್ಲಿ ಹೀಗೆ ಟ್ವೀಟ್ ಮಾಡಿದ್ದಾರೆ:

"ಎಲ್ಲರಿಗೂ, ವಿಶೇಷವಾಗಿ ಎಲ್ಲಾ ಶ್ರಮಶೀಲ ಶಿಕ್ಷಕರಿಗೆ #ಶಿಕ್ಷಕರ ದಿನದ ಶುಭಾಶಯಗಳು! ಎಳೆ ಮನಸ್ಸುಗಳನ್ನು ಪೋಷಿಸುವಲ್ಲಿ ಶಿಕ್ಷಕರ ಸಮರ್ಪಣೆ ಬಲವಾದ ಮತ್ತು ಉಜ್ವಲ ಭವಿಷ್ಯದ ಅಡಿಪಾಯವಾಗಿದೆ. ಅವರ ಬದ್ಧತೆ ಮತ್ತು ಸಹಾನುಭೂತಿ ಗಮನಾರ್ಹವಾಗಿದೆ. ಗಣ್ಯ ವಿದ್ವಾಂಸ ಮತ್ತು ಶಿಕ್ಷಕರಾದ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರ ಜೀವನ ಮತ್ತು ಆಲೋಚನೆಗಳನ್ನು ನಾವು ಸ್ಮರಿಸುತ್ತೇವೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's airport passenger handling capacity crosses 580 million: Govt

Media Coverage

India's airport passenger handling capacity crosses 580 million: Govt
NM on the go

Nm on the go

Always be the first to hear from the PM. Get the App Now!
...
Governor of Jharkhand meets Prime Minister
August 03, 2026