ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

ಎಕ್ಸ್‌ ನಲ್ಲಿ ಪ್ರತ್ಯೇಕ ಪೋಸ್ಟ್‌ ಗಳಲ್ಲಿ ಅವರು ಹೀಗೆ ಬರೆದಿದ್ದಾರೆ:

“ಮಕರ ಸಂಕ್ರಾಂತಿ ಅಂಗವಾಗಿ ದೇಶದ ಸಮಸ್ತ ನಾಗರಿಕರಿಗೆ ಶುಭಾಶಯಗಳು. ಸೂರ್ಯನಿಗೆ ಸಮರ್ಪಿತವಾದ ಈ ಪವಿತ್ರ ಉತ್ತರಾಯಣ ಕಾಲವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಹೊಸ ಉತ್ಸಾಹವನ್ನು ತುಂಬಲಿ. ” 

"ಈ ಪವಿತ್ರ ಮಕರ ಸಂಕ್ರಾಂತಿ ಮತ್ತು ಉತ್ತರಾಯಣ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಉತ್ಸಾಹ, ಸಂತೋಷ ಮತ್ತು ಸಮೃದ್ಧಿ ನೀಡಲಿ….!!!"

“ಅಮೋಘ ಉತ್ತರಾಯಣ ನಿಮ್ಮದಾಗಲಿ! ಈ ಹಬ್ಬವು ಎಲ್ಲರ ಜೀವನದಲ್ಲೂ ಯಶಸ್ಸು ಮತ್ತು ಸಂತೋಷವನ್ನು ತರಲಿ."

“ಮಾಘ ಬಿಹು ಶುಭಾಶಯಗಳು! ನಾವು ಪ್ರಕೃತಿಯ ಸಮೃದ್ಧಿ, ಸುಗ್ಗಿಯ ಸಂತಸ ಮತ್ತು ಒಗ್ಗಟ್ಟಿನ ಉತ್ಸಾಹವನ್ನು ಸಂಭ್ರಮಿಸುತ್ತೇವೆ. ಈ ಹಬ್ಬವು ಸಂತೋಷ ಮತ್ತು ಒಗ್ಗಟ್ಟಿನ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲಿ.

“ಮಾಘ ಬಿಹು ಅಂಗವಾಗಿ ಶುಭ ಹಾರೈಕೆಗಳು! ಪ್ರಕೃತಿಯ ಸಮೃದ್ಧತೆ, ಸುಗ್ಗಿಯ ಸಂಭ್ರಮ ಮತ್ತು ಭ್ರಾತೃತ್ವದ ಮನೋಭಾವವನ್ನು ಆಚರಿಸುತ್ತೇವೆ. ಈ ಹಬ್ಬವು ಸಂತೋಷ ಮತ್ತು ಭ್ರಾತೃತ್ವದ ಮನೋಭಾವವನ್ನು ಇನ್ನಷ್ಟು ಉತ್ತೇಜಿಸಲಿ.”

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Technical textiles critical to footwear sector

Media Coverage

Technical textiles critical to footwear sector
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಎಪ್ರಿಲ್ 2026
April 29, 2026

Leadership That Plays, Builds & Delivers: PM Modi’s Vision Igniting Youth, Women & Northeast India