ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಓಣಂ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ್ದಾರೆ. "ಈ ಹಬ್ಬವು ಏಕತೆ, ಭರವಸೆ ಮತ್ತು ಸಾಂಸ್ಕೃತಿಕ ಹೆಮ್ಮೆಯ ಸಂಕೇತವಾಗಿದೆ. ಈ ಹಬ್ಬವು ನಮ್ಮ ಸಮಾಜದಲ್ಲಿ ಸಾಮರಸ್ಯದ ಚೈತನ್ಯವನ್ನು ಬಲಪಡಿಸಿ ಪ್ರಕೃತಿಯೊಂದಿಗಿನ ನಮ್ಮ ಸಂಪರ್ಕವನ್ನು ಗಾಢಗೊಳಿಸಲಿ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಎಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು! ಈ ಸುಂದರ ಹಬ್ಬವು ಎಲ್ಲರಿಗೂ ಹೊಸ ಸಂತೋಷ, ಉತ್ತಮ ಆರೋಗ್ಯ ಮತ್ತು ಹೇರಳವಾದ ಸಮೃದ್ಧಿಯನ್ನು ತರಲಿ. ಓಣಂ ಕೇರಳದ ಪರಂಪರೆ ಮತ್ತು ಶ್ರೀಮಂತ ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ. ಈ ಹಬ್ಬವು ಏಕತೆ, ಭರವಸೆ ಮತ್ತು ಸಾಂಸ್ಕೃತಿಕ ಹೆಮ್ಮೆಯ ಸಂಕೇತವಾಗಿದೆ. ಈ ಹಬ್ಬವು ನಮ್ಮ ಸಮಾಜದಲ್ಲಿ ಸಾಮರಸ್ಯದ ಚೈತನ್ಯವನ್ನು ಬಲಪಡಿಸಿ, ಪ್ರಕೃತಿಯೊಂದಿಗಿನ ನಮ್ಮ ಸಂಪರ್ಕವನ್ನು ಗಾಢವಾಗಿಸಲಿ."

 

 

"എല്ലാവർക്കും വളരെ സന്തോഷം നിറഞ്ഞ ഓണാശംസകൾ! ഈ മനോഹരമായ ഉത്സവം എല്ലാവർക്കും സന്തോഷവും നല്ല ആരോഗ്യവും സമൃദ്ധിയും നൽകട്ടെ. ഓണം കേരളത്തിന്റെ പാരമ്പര്യത്തെയും സമ്പന്നമായ സംസ്കാരത്തെയും ഓർമ്മിപ്പിക്കുന്നു. ഈ ഉത്സവം ഐക്യത്തിന്റെയും, പ്രതീക്ഷയുടെയും, സാംസ്കാരിക അഭിമാനത്തിന്റെയും പ്രതീകമാണ്. ഈ വേള നമ്മുടെ സമൂഹത്തിൽ സൗഹാർദ്ദം വളർത്താനും പ്രകൃതിയുമായുള്ള നമ്മുടെ ബന്ധം കൂടുതൽ ദൃഢമാക്കാനും സഹായിക്കട്ടെ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India clears a major nuclear milestone as Kalpakkam fast breeder reactor turns 'critical'

Media Coverage

India clears a major nuclear milestone as Kalpakkam fast breeder reactor turns 'critical'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಎಪ್ರಿಲ್ 2026
April 07, 2026

Aatmanirbhar Dreams Delivered: PM Modi’s Vision Turns Self-Reliance into Record Reality Across Defence, Energy & Nation-Building