ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾವೀರ ಜಯಂತಿಯಂದು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಭಗವಾನ್ ಮಹಾವೀರರ ಉದಾತ್ತ ಬೋಧನೆಗಳನ್ನು ಅವರು ನೆನಪಿಸಿಕೊಂಡಿದ್ದಾರೆ, ವಿಶೇಷವಾಗಿ ಶಾಂತಿ, ಸಹಾನುಭೂತಿ ಮತ್ತು ಸಹೋದರತ್ವ ಪಾಲಿಸುವಂತೆ ಅವರು ಜನತೆಗೆ ತರೆ ನೀಡಿದರು.
 
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ;
 "ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ ಜನತೆಗೆ ಶುಭಾಶಯಗಳು.
 ಭಗವಾನ್ ಮಹಾವೀರರ ಸನಾತನ ಬೋಧನೆಗಳು ಮತ್ತು ಜೀವ ದಯಕ್ಕೆ ಅವರು ನೀಡಿದ್ದ ಒತ್ತು ನ್ಯಾಯಯುತ ಮತ್ತು ಸಹಾನುಭೂತಿಯ ಸಮಾಜ ನಿರ್ಮಿಸಲು ಸಹಾಯ ಮಾಡುತ್ತದೆ.
 ಭಗವಾನ್ ಮಹಾವೀರರ ಆಶೀರ್ವಾದವು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಹೋದರತ್ವದ ಮನೋಭಾವವನ್ನು ಇನ್ನಷ್ಟು ಹೆಚ್ಚಿಸಲಿ."

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Railways to operate over 300 special trains for Jagannath Rath Yatra, 100 for Onam: Ashwini Vaishnaw

Media Coverage

Railways to operate over 300 special trains for Jagannath Rath Yatra, 100 for Onam: Ashwini Vaishnaw
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಜುಲೈ 2026
July 07, 2026

PM Modi Elevating India’s Global Standing Through Diplomacy and Development