ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪವಿತ್ರ ರಾಮನವಮಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ. ತ್ಯಾಗ, ತಪಸ್ಸು ಮತ್ತು ಸ್ವಯಂ ಸಂಯಮದಿಂದ ಗುರುತಿಸಲ್ಪಟ್ಟ ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನ ಜೀವನವು ಪ್ರತಿಯೊಂದು ಪರಿಸ್ಥಿತಿಯನ್ನು ಶಕ್ತಿ ಮತ್ತು ದೃಢನಿಶ್ಚಯದಿಂದ ಎದುರಿಸಲು ಜನರನ್ನು ಪ್ರೇರೇಪಿಸುತ್ತದೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ಭಗವಾನ್ ರಾಮನ ಆದರ್ಶಗಳ ನಿರಂತರ ಪ್ರಸ್ತುತತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಈ ಮೌಲ್ಯಗಳು ಭಾರತದ ಜನರಿಗೆ ಮಾತ್ರವಲ್ಲದೆ ಮುಂದಿನ ಎಲ್ಲಾ ಕಾಲದಲ್ಲೂ ಇಡೀ ಮನುಕುಲಕ್ಕೆ ಮಾರ್ಗದರ್ಶಕ ಶಕ್ತಿಯಾಗಿ ಉಳಿಯುತ್ತವೆ ಎಂದಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:

“देशभर के मेरे परिवारजनों को रामनवमी की असीम शुभकामनाएं। त्याग, तप और संयम से भरे मर्यादा पुरुषोत्तम के जीवन से हमें हर परिस्थिति का पूरे सामर्थ्य से सामना करने की प्रेरणा मिलती है। उनके आदर्श अनंतकाल तक भारतवासियों के साथ-साथ संपूर्ण मानवता के पथ-प्रदर्शक बने रहेंगे। मेरी कामना है कि भगवान राम की कृपा से सबका कल्याण हो, जिससे विकसित और आत्मनिर्भर भारत के संकल्प की सिद्धि का मार्ग प्रशस्त हो।”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Labour reforms: Govt fully operationalises four new codes by publishing rules

Media Coverage

Labour reforms: Govt fully operationalises four new codes by publishing rules
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಮೇ 2026
May 10, 2026

Welfare, Wildlife & World Power: How PM Modi is Delivering a Viksit Bharat for Every Indian