ಆಯುರ್ವೇದ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರದ ಜನತೆಗೆ ಶುಭ ಕೋರಿದ್ದಾರೆ. ಭಗವಾನ್ ಧನ್ವಂತರಿಯ ಜನ್ಮ ದಿನದ ಈ ಶುಭ ಸಂದರ್ಭವು ನಮ್ಮ ಮಹಾನ್ ಸಂಸ್ಕೃತಿಯಲ್ಲಿ ಮಿಳಿತಗೊಂಡಿರುವ ಆಯುರ್ವೇದದ ಬಳಕೆ ಮತ್ತು ಕೊಡುಗೆಯೊಂದಿಗೆ ಸಂಪರ್ಕಿತವಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಾಚೀನ ವೈದ್ಯ ಪದ್ಧತಿಯಾದ ಆಯುರ್ವೇದವು ಇಡೀ ಮನುಕುಲದ ಆರೋಗ್ಯಕರ ಜೀವನಕ್ಕೆ ಪ್ರಯೋಜ‌ಕಾರಿಯಾಗಲಿದೆ ಎಂದು ಶ್ರೀ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: 

“ದೇಶದ ಸಮಸ್ತ ನಾಗರಿಕರಿಗೆ ಆಯುರ್ವೇದ ದಿನದ ಶುಭಾಶಯಗಳು.  ಭಗವಾನ್ ಧನ್ವಂತರಿಯ ಜನ್ಮ ದಿನದ ಈ ಶುಭ ಸಂದರ್ಭವು ನಮ್ಮ ಮಹಾನ್ ಸಂಸ್ಕೃತಿಯಲ್ಲಿ ಆಯುರ್ವೇದದ ಬಳಕೆ ಮತ್ತು ಆದರ ಕೊಡುಗೆಗಳೊಂದಿಗೆ ಸಮ್ಮಿಳಿತವಾಗಿದ್ದು ಪ್ರಸ್ತುತ ಇದರ ಮಹತ್ವವನ್ನು ಇಡೀ ಜಗತ್ತು ಪುರಸ್ಕರಿಸಿದೆ. ಈ ಪ್ರಾಚೀನ ವೈದ್ಯಕೀಯ ಪದ್ಧತಿಯು ಇಡೀ ಮನುಕುಲದ ಆರೋಗ್ಯಪೂರ್ಣ ಜೀವನಕ್ಕೆ ಅನುಕೂಲಕರವಾಗಿರಲಿದೆ ಎಂದು ನನಗೆ ವಿಶ್ವಾಸವಿದೆ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi inaugurates Northeast’s first Emergency Landing Facility in Moran. Why it matters?

Media Coverage

PM Modi inaugurates Northeast’s first Emergency Landing Facility in Moran. Why it matters?
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಫೆಬ್ರವರಿ 2026
February 15, 2026

Visionary Leadership in Action: From AI Global Leadership to Life-Saving Reforms Under PM Modi