ಫೆಬ್ರವರಿ 23 ರಿಂದ ಮಾರ್ಚ್ 3, 2024 ರವರೆಗೆ ಬ್ಯಾಂಕಾಕ್‌ನಲ್ಲಿ ಭಗವಾನ್ ಬುದ್ಧ ಮತ್ತು ಅವರ ಶಿಷ್ಯರಾದ ಅರಹಂತ ಸಾರಿಪುತ್ತ ಮತ್ತು ಅರಹಂತ್ ಮಹಾ ಮೊಗ್ಗಲ್ಲಾನ ಅವರ ಪವಿತ್ರ ಸ್ಮಾರಕಗಳಿಗೆ ಥೈಲ್ಯಾಂಡ್‌ನ ಲಕ್ಷಾಂತರ ಭಕ್ತರು ಪೂಜೆ ಸಲ್ಲಿಸಿದ್ದು, ಭಗವಾನ್ ಬುದ್ಧನ ಆದರ್ಶಗಳನ್ನು ಪಾಲಿಸುತ್ತಿರುವ ಜನರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 

ಚಿಯಾಂಗ್ ಮಾಯ್, ಉಬೊನ್ ರಾಟ್ಚಥನಿ ಮತ್ತು ಕ್ರಾಬಿಯಲ್ಲಿ ಮುಂದಿನ ದಿನಗಳಲ್ಲಿ ಭಕ್ತರು ಸ್ಮಾರಕಗಳಿಗೆ ಭೇಟಿ ನೀಡಿ ನಮನ ಸಲ್ಲಿಸುವಂತೆ ಮನವಿ ಮಾಡಿದರು. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು,

"ಭಗವಾನ್ ಬುದ್ಧನ ಆದರ್ಶಗಳು ಭಾರತ ಮತ್ತು ಥೈಲ್ಯಾಂಡ್ ನಡುವೆ ಆಧ್ಯಾತ್ಮಿಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ, ಆಳವಾದ ಬೇರೂರಿರುವ ಸಂಪರ್ಕವನ್ನು ಬೆಳೆಸುತ್ತವೆ. ಭಕ್ತರು ಆಧ್ಯಾತ್ಮಿಕವಾಗಿ ಶ್ರೀಮಂತ ಅನುಭವವನ್ನು ಹೊಂದಿದ್ದಾರೆಂದು ತಿಳಿದು ನನಗೆ ಖುಷಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿಯಾಂಗ್ ಮಾಯ್, ಉಬೊನ್ ರಾಟ್ಚಥನಿ ಮತ್ತು ಕ್ರಾಬಿಯಲ್ಲಿ ಸ್ಮಾರಕಗಳನ್ನು ನಿರ್ಮಿಸಲಾಗುತ್ತಿದ್ದು, ಭಕ್ತರು ಅಲ್ಲಿ ಪೂಜೆ ಸಲ್ಲಿಸುವಂತೆ ನಾನು ಕೋರುತ್ತೇನೆ.'' ಎಂದು ಬರೆದುಕೊಂಡಿದ್ದಾರೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Budget 2026 aims to build job-ready, formal talent base, say experts

Media Coverage

Budget 2026 aims to build job-ready, formal talent base, say experts
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 3 ಫೆಬ್ರವರಿ 2026
February 03, 2026

Modi Hai Toh Mumkin Hai: India Gains Competitive Boost in US Market, Slamming Doubters