ಅನಿವಾಸಿ ಭಾರತೀಯರಿಗಾಗಿ ಆರಂಭಿಸಿರುವ ವಿಶೇಷ ಪ್ರವಾಸಿ ರೈಲು ಪ್ರವಾಸಿ ಭಾರತೀಯ ಎಕ್ಸ್‌ ಪ್ರೆಸ್‌ ಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ
ಪ್ರವಾಸಿ ಭಾರತೀಯ ದಿನ ಭಾರತ ಮತ್ತು ಅನಿವಾಸಿ ಭಾರತೀಯರ ನಡುವಿನ ಬಾಂಧವ್ಯ ಬಲಪಡಿಸುವ ಸಂಸ್ಥೆಯಾಗಿದೆ: ಪ್ರಧಾನಮಂತ್ರಿ
ಭವಿಷ್ಯ ಇರುವುದು ಯುದ್ಧದಲ್ಲಲ್ಲ, ಬುದ್ಧನಲ್ಲಿ: ಪ್ರಧಾನಮಂತ್ರಿ
ನಾವು ಕೇವಲ ಪ್ರಜಾಪ್ರಭುತ್ವದ ತಾಯಿಯಲ್ಲ, ಪ್ರಜಾಪ್ರಭುತ್ವ ನಮ್ಮ ಜೀವನದ ಅವಿಭಾಜ್ಯ ಅಂಗ: ಪ್ರಧಾನಮಂತ್ರಿ
21ನೇ ಶತಮಾನದ ಭಾರತವು ಅದ್ಭುತ ವೇಗ ಮತ್ತು ಪ್ರಮಾಣದಲ್ಲಿ ಪ್ರಗತಿ ಸಾಧಿಸುತ್ತಿದೆ: ಪ್ರಧಾನಮಂತ್ರಿ
ಇಂದಿನ ಭಾರತವು ತನ್ನದೇ ಆದ ವಿಷಯಗಳನ್ನು ದೃಢವಾಗಿ ಪ್ರತಿಪಾದಿಸುವುದಲ್ಲದೆ, ಜಾಗತಿಕ ದಕ್ಷಿಣದ ಬಲವಾದ ಧ್ವನಿಯಾಗಿ ರೂಪುಗೊಳ್ಳುತ್ತಿದೆ: ಪ್ರಧಾನಮಂತ್ರಿ
ಭಾರತವು ಕೌಶಲ್ಯಪೂರ್ಣ ಪ್ರತಿಭೆಗಳಿಗೆ ವಿಶ್ವದ ಬೇಡಿಕೆಯನ್ನು ಪೂರೈಸುವ ಸಾಮರ್ಥ್ಯ ಹೊಂದಿದೆ: ಪ್ರಧಾನಮಂತ್ರಿ
ಬಿಕ್ಕಟ್ಟಿನ ಸಂದರ್ಭಗಳಲ್ಲಿ ನಮ್ಮ ಅನಿವಾಸಿಗಳು ಎಲ್ಲೇ ಇದ್ದರೂ ಅವರಿಗೆ ಸಹಾಯ ಮಾಡುವುದು ನಮ್ಮ ಜವಾಬ್ದಾರಿ ಎಂದು ನಾವು ಪರಿಗಣಿಸಿದ್ದೇವೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.

ಮುಖ್ಯ ಅತಿಥಿಗಳಾದ ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷೆ ಕ್ರಿಸ್ಟೀನ್ ಕಾರ್ಲಾ ಕಂಗಲೂ ಅವರ ವೀಡಿಯೊ ಸಂದೇಶದಲ್ಲಿನ ಆತ್ಮೀಯ ಮತ್ತು ಪ್ರೀತಿಯ ಮಾತುಗಳಿಗೆ ಧನ್ಯವಾದಗಳನ್ನು ಅರ್ಪಿಸಿದ ಪ್ರಧಾನಮಂತ್ರಿ ಅವರು ಭಾರತದ ಪ್ರಗತಿಯ ಬಗ್ಗೆಯೂ ಮಾತನಾಡುತ್ತಿದ್ದಾರೆ ಮತ್ತು ಅವರ ಮಾತುಗಳು ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲರ ಮೇಲೆ ಪ್ರಭಾವ ಬೀರಿದವು ಎಂದು ಹೇಳಿದರು. ಭಾರತದಲ್ಲಿ ಈಗ ಹಬ್ಬಗಳು ಮತ್ತು ಜಾತ್ರೆಗಳ ಸಮಯ ಎಂದು ಹೇಳಿದ ಶ್ರೀ ನರೇಂದ್ರ ಮೋದಿ, ಕೆಲವೇ ದಿನಗಳಲ್ಲಿ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ಆರಂಭವಾಗಲಿದ್ದು, ಮಕರ ಸಂಕ್ರಾಂತಿ, ಲೋಹ್ರಿ, ಪೊಂಗಲ್ ಮತ್ತು ಮಾಘ ಬಿಹು ಹಬ್ಬಗಳು ಸಹ ಬರಲಿವೆ ಎಂದು ಹೇಳಿದರು. ಎಲ್ಲೆಡೆ ಸಂತೋಷದ ವಾತಾವರಣವಿರಲಿದೆ ಎಂದು ಅವರು ಹೇಳಿದರು. 1915ರ ಈ ದಿನದಂದು ಮಹಾತ್ಮ ಗಾಂಧೀಜಿ ಅವರು ದೀರ್ಘ ಕಾಲ ವಿದೇಶದಲ್ಲಿ ಕಳೆದ ನಂತರ ಭಾರತಕ್ಕೆ ಮರಳಿದರು ಎಂದು ಶ್ರೀ ನರೇಂದ್ರ ಮೋದಿ ನೆನಪಿಸಿಕೊಂಡರು, ಇಂತಹ ಅದ್ಭುತ ಸಮಯದಲ್ಲಿ ಭಾರತದಲ್ಲಿ ಅನಿವಾಸಿ ಭಾರತೀಯರ ಉಪಸ್ಥಿತಿಯು ಹಬ್ಬದ ಉತ್ಸಾಹವನ್ನು ಹೆಚ್ಚಿಸಿದೆ ಎಂದು ಹೇಳಿದರು. ಪ್ರವಾಸಿ ಭಾರತೀಯ ದಿವಸ್ (ಪಿಬಿಡಿ) ಯ ಈ ಆವೃತ್ತಿಯು ಮತ್ತೊಂದು ಕಾರಣಕ್ಕಾಗಿ ವಿಶೇಷವಾಗಿದೆ ಎಂದು ಹೇಳಿದ ಅವರು, ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಕೆಲವು ದಿನಗಳ ನಂತರ ಈ ಕಾರ್ಯಕ್ರಮವನ್ನು ನಡೆಸಲಾಗಿದೆ, ಅವರ ದೂರದೃಷ್ಟಿಯು ಪಿಬಿಡಿಗೆ ಪ್ರಮುಖ ಕಾರಣವಾಗಿತ್ತು ಎಂದರು. “ಪ್ರವಾಸಿ ಭಾರತೀಯ ದಿನ ಭಾರತ ಮತ್ತು ಅದರ ವಲಸಿಗರ ನಡುವಿನ ಬಾಂಧವ್ಯವನ್ನು ಬಲಪಡಿಸುವ ಸಂಸ್ಥೆಯಾಗಿದೆ" ಎಂದು ಅವರು ಹೇಳಿದರು. ನಾವು ಭಾರತ, ಭಾರತೀಯತೆ, ನಮ್ಮ ಸಂಸ್ಕೃತಿ ಮತ್ತು ಪ್ರಗತಿಯನ್ನು ನಮ್ಮ ಬೇರುಗಳೊಂದಿಗೆ ಸಂಪರ್ಕಿಸುವುದರ ಜೊತೆಗೆ ಆಚರಿಸುತ್ತೇವೆ ಎಂದು ಶ್ರೀ ನರೇಂದ್ರ ಮೋದಿ ಅವರು ಬಲವಾಗಿ ಪ್ರತಿಪಾದಿಸಿದರು.

 

“ನಾವು ಒಗ್ಗೂಡಿರುವ ಒಡಿಶಾದ ಮಹಾನ್ ಭೂಮಿ ಭಾರತದ ಶ್ರೀಮಂತ ಪರಂಪರೆಯ ಪ್ರತಿಬಿಂಬವಾಗಿದೆ" ಎಂದು ಶ್ರೀ ನರೇಂದ್ರ ಮೋದಿ ಉದ್ಗರಿಸಿದರು. ಒಡಿಶಾದಲ್ಲಿ ನಮ್ಮ ಪರಂಪರೆಯನ್ನು ನಾವು ಪ್ರತಿ ಹಂತದಲ್ಲೂ ವೀಕ್ಷಿಸಬಹುದು ಎಂದು ಹೇಳಿದರು. ಉದಯಗಿರಿ ಮತ್ತು ಖಂಡಗಿರಿಯ ಐತಿಹಾಸಿಕ ಗುಹೆಗಳು ಅಥವಾ ಕೋನಾರ್ಕ್‌ನ ಭವ್ಯವಾದ ಸೂರ್ಯ ದೇವಾಲಯ ಅಥವಾ ತಾಮ್ರಲಿಪ್ತಿ, ಮಾಣಿಕ್‌ಪಟ್ಣ ಮತ್ತು ಪಾಲೂರಿನ ಪ್ರಾಚೀನ ಬಂದರುಗಳಿಗೆ ಭೇಟಿ ನೀಡಿದಾಗ ಪ್ರತಿಯೊಬ್ಬರೂ ಹೆಮ್ಮೆಯಿಂದ ಕೂಡಿರುತ್ತಾರೆ ಎಂದು ಪ್ರಧಾನಿ ಹೇಳಿದರು.

ನೂರಾರು ವರ್ಷಗಳ ಹಿಂದೆ ಒಡಿಶಾದ ವ್ಯಾಪಾರಿಗಳು ಮತ್ತು ವರ್ತಕರು ಬಾಲಿ, ಸುಮಾತ್ರಾ ಮತ್ತು ಜಾವಾದಂತಹ ಸ್ಥಳಗಳಿಗೆ ದೀರ್ಘಕಾಲ ಸಮುದ್ರಯಾನ ಮಾಡುತ್ತಿದ್ದರು ಎಂದು ಹೇಳಿದ ಪ್ರಧಾನಿ, ಅದರ ನೆನಪಿಗಾಗಿ ಇಂದಿಗೂ ಒಡಿಶಾದಲ್ಲಿ ಬಾಲಿ ಯಾತ್ರೆಯನ್ನು ಆಚರಿಸಲಾಗುತ್ತದೆ ಎಂದರು. ಒಡಿಶಾದ ಮಹತ್ವದ ಐತಿಹಾಸಿಕ ತಾಣವಾದ ಧೌಲಿ ಶಾಂತಿಯ ಸಂಕೇತವಾಗಿದೆ ಎಂದು ಅವರು ಹೇಳಿದರು. ಜಗತ್ತು ಕತ್ತಿಯ ಶಕ್ತಿಯ ಮೂಲಕ ಸಾಮ್ರಾಜ್ಯಗಳನ್ನು ವಿಸ್ತರಿಸುತ್ತಿದ್ದಾಗ ಸಾಮ್ರಾಟ್ ಅಶೋಕ ಇಲ್ಲಿ ಶಾಂತಿಯ ಮಾರ್ಗವನ್ನು ಆರಿಸಿಕೊಂಡಿದ್ದನೆಂದು ಅವರು ಉಲ್ಲೇಖಿಸಿದರು. ಈ ಪರಂಪರೆಯು ಭವಿಷ್ಯವು ಬುದ್ಧನಲ್ಲಿದೆ, ಯುದ್ಧದಲ್ಲಿ ಅಲ್ಲ ಎಂದು ಭಾರತವು ಜಗತ್ತಿಗೆ ಹೇಳಲು ಸ್ಫೂರ್ತಿ ನೀಡುತ್ತದೆ ಎಂದು ಶ್ರೀ ನರೇಂದ್ರ ಮೋದಿ ಕರೆ ನೀಡಿದರು. ಆದ್ದರಿಂದ, ಒಡಿಶಾ ಭೂಮಿಗೆ ಎಲ್ಲರನ್ನೂ ಸ್ವಾಗತಿಸುವುದು ತಮಗೆ ತುಂಬಾ ವಿಶೇಷವಾಗಿದೆ ಎಂದು ಅವರು ಹೇಳಿದರು.

ಅನಿವಾಸಿ ಭಾರತೀಯರನ್ನು ಸದಾ ಭಾರತದ ರಾಯಭಾರಿಗಳೆಂದು ಪರಿಗಣಿಸಲಾಗಿದೆ ಎಂದು ಪ್ರಧಾನಮಂತ್ರಿ ಅವರು ಒತ್ತಿ ಹೇಳಿದರು. ವಿಶ್ವದಾದ್ಯಂತ ಇರುವ ಸಹ ಭಾರತೀಯರನ್ನು ಭೇಟಿಯಾಗುವುದು ಮತ್ತು ಅವರೊಂದಿಗೆ ಮಾತನಾಡುವುದರಲ್ಲಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ ಅವರು, ಅವರಿಂದ ಪಡೆದ ಪ್ರೀತಿ ಮತ್ತು ಆಶೀರ್ವಾದಗಳು ಅವಿಸ್ಮರಣೀಯ ಮತ್ತು ಅದು ಸದಾ ತಮ್ಮೊಂದಿಗೆ ಇರುತ್ತವೆ ಎಂದು ಹೇಳಿದರು.

 

ಜಾಗತಿಕ ವೇದಿಕೆಗಳಲ್ಲಿ ಹೆಮ್ಮೆಯಿಂದ ತಲೆ ಎತ್ತಿ ನಡೆಯಲು ಅವಕಾಶ ನೀಡಿದ ಭಾರತೀಯ ವಲಸಿಗರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ ಶ್ರೀ ನರೇಂದ್ರ ಮೋದಿ, ಕಳೆದ ಒಂದು ದಶಕದಲ್ಲಿ ಹಲವು ಜಾಗತಿಕ ನಾಯಕರನ್ನು ಭೇಟಿ ಮಾಡಿದ್ದೇನೆ, ಅವರೆಲ್ಲರೂ ಅನಿವಾಸಿ ಭಾರತೀಯರು ತಮ್ಮ ಸಾಮಾಜಿಕ ಮೌಲ್ಯಗಳು ಮತ್ತು ತಮ್ಮ ಸಮಾಜಗಳಿಗೆ ನೀಡಿದ ಕೊಡುಗೆಗಳ ಬಗ್ಗೆ ಹೊಗಳಿದ್ದಾರೆ ಎಂದು  ಅವರು ಒತ್ತಿ ಹೇಳಿದರು.

“ಭಾರತಕ್ಕೆ ಪ್ರಜಾಪ್ರಭುತ್ವ ತಾಯಿ ಮಾತ್ರವಲ್ಲ, ಪ್ರಜಾಪ್ರಭುತ್ವವು ಭಾರತೀಯ ಜೀವನದ ಅವಿಭಾಜ್ಯ ಅಂಗವಾಗಿದೆ" ಎಂದು ಪ್ರಧಾನಿ ನುಡಿದರು. ಭಾರತೀಯರು ಸ್ವಾಭಾವಿಕವಾಗಿ ವೈವಿಧ್ಯತೆಯನ್ನು ಪೋಷಿಸುತ್ತಾರೆ ಮತ್ತು ಸ್ಥಳೀಯ ನಿಯಮಗಳು ಮತ್ತು ಸಂಪ್ರದಾಯಗಳನ್ನು ಗೌರವಿಸುತ್ತಾ ಅವರು ಸೇರುವ ಸಮಾಜಗಳಲ್ಲಿ ಸುಲಭವಾಗಿ ಹೊಂದಿಕೊಳ್ಳಲಿದ್ದಾರೆ ಎಂದು ಅವರು ಉಲ್ಲೇಖಿಸಿದರು. ಭಾರತೀಯರು ತಮ್ಮ ಆತಿಥೇಯ ರಾಷ್ಟ್ರಗಳಿಗೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಾರೆ, ಅವರ ಬೆಳವಣಿಗೆ ಮತ್ತು ಸಮೃದ್ಧಿಗೆ ಕೊಡುಗೆ ನೀಡುತ್ತಾರೆ ಮತ್ತು ಭಾರತವನ್ನು ಸದಾ ತಮ್ಮ ಹೃದಯಕ್ಕೆ ಹತ್ತಿರವಾಗಿರಿಸಿಕೊಳ್ಳುತ್ತಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಭಾರತದ ಪ್ರತಿಯೊಂದು ಸಂತೋಷ ಮತ್ತು ಸಾಧನೆಯನ್ನು ಅವರು ಬಹಳ ಉತ್ಸಾಹದಿಂದ ಆಚರಿಸುತ್ತಾರೆ ಎಂದು ಅವರು ಹೇಳಿದರು.

21ನೇ ಶತಮಾನದ ಭಾರತದಲ್ಲಿನ ಅಭಿವೃದ್ಧಿಯ ಅದ್ಭುತ ವೇಗ ಮತ್ತು ಪ್ರಮಾಣವನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಿ, ಕೇವಲ 10 ವರ್ಷಗಳಲ್ಲಿ ಭಾರತ 250 ಮಿಲಿಯನ್ ಜನರನ್ನು ಬಡತನ ರೇಖೆಯಿಂದ  ಹೊರತಂದಿದೆ ಮತ್ತು ವಿಶ್ವದ 10ನೇ ಅತಿದೊಡ್ಡ ಆರ್ಥಿಕತೆಯಿಂದ 5ನೇ ಸ್ಥಾನಕ್ಕೆ ಏರಿದೆ ಎಂದು ಹೇಳಿದರು. ಭಾರತ ಶೀಘ್ರದಲ್ಲೇ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

 

ಚಂದ್ರಯಾನ ಮಿಷನ್ ಶಿವ-ಶಕ್ತಿ ತಾಣವನ್ನು ತಲುಪಿದ್ದು ಮತ್ತು ಡಿಜಿಟಲ್ ಇಂಡಿಯಾದ ಶಕ್ತಿಯನ್ನು ಜಾಗತಿಕವಾಗಿ ಗುರುತಿಸಿರುವುದು ಮತ್ತಿತರ ಭಾರತದ ಸಾಧನೆಗಳನ್ನು ಒತ್ತಿ ಹೇಳಿದ ಶ್ರೀ ನರೇಂದ್ರ ಮೋದಿ, ಭಾರತದ ಪ್ರತಿಯೊಂದು ವಲಯವು ನವೀಕರಿಸಬಹುದಾದ ಇಂಧನ, ವಾಯುಯಾನ, ಎಲೆಕ್ಟ್ರಿಕ್ ಮೊಬಿಲಿಟಿ, ಮೆಟ್ರೋ ಜಾಲಗಳು ಮತ್ತು ಬುಲೆಟ್ ರೈಲು ಯೋಜನೆಗಳಲ್ಲಿ ದಾಖಲೆಗಳನ್ನು ಮುರಿಯುತ್ತಾ ಹೊಸ ಎತ್ತರಕ್ಕೆ ಮುನ್ನಡೆಯುತ್ತಿದೆ ಎಂದು ಬಲವಾಗಿ ಪ್ರತಿಪಾದಿಸಿದರು. ಭಾರತವು ಈಗ "ಮೇಡ್ ಇನ್ ಇಂಡಿಯಾ" ಯುದ್ಧ ವಿಮಾನಗಳು ಮತ್ತು ಸಾರಿಗೆ ವಿಮಾನಗಳನ್ನು ತಯಾರಿಸುತ್ತಿದೆ ಎಂದು ಅವರು ಹೇಳಿದರು. "ಮೇಡ್ ಇನ್ ಇಂಡಿಯಾ" ವಿಮಾನಗಳಲ್ಲಿ ಜನರು ಪ್ರವಾಸಿ ಭಾರತೀಯ ದಿನಕ್ಕೆ ಭಾರತಕ್ಕೆ ಪ್ರಯಾಣಿಸುವ ಭವಿಷ್ಯ ಹೇಗಿರುತ್ತದೆ ಊಹಿಸಿಕೊಳ್ಳಿ ಎಂದು ಅವರು ತಿಳಿಸಿದರು.

ಭಾರತದ ಸಾಧನೆಗಳು ಮತ್ತು ಸಂಭವನೀಯತೆಯಿಂದಾಗಿ ಜಾಗತಿಕವಾಗಿ ಬೆಳೆಯುತ್ತಿರುವ ಪಾತ್ರವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಅವರು "ಇಂದಿನ ಭಾರತವು ತನ್ನದೇ ಆದ ನಿಲುವನ್ನು ದೃಢವಾಗಿ ಪ್ರತಿಪಾದಿಸುವುದಲ್ಲದೆ, ಜಾಗತಿಕ ದಕ್ಷಿಣದ ಧ್ವನಿಯನ್ನು ಬಲವರ್ಧನೆಗೊಳಿಸುತ್ತದೆ" ಎಂದು ಹೇಳಿದರು. "ಮಾನವೀಯತೆ ಮೊದಲು" ಎಂಬ ಭಾರತದ ಬದ್ಧತೆಯನ್ನು ಸಾರುತ್ತಾ ಆಫ್ರಿಕನ್ ಒಕ್ಕೂಟವನ್ನು ಜಿ-20 ರ ಕಾಯಂ ಸದಸ್ಯರನ್ನಾಗಿ ಮಾಡುವ ಭಾರತದ ಪ್ರಸ್ತಾಪಕ್ಕೆ ಸರ್ವಾನುಮತದ ಬೆಂಬಲ ವ್ಯಕ್ತವಾಗಿದ್ದನ್ನು ಅವರು ಎತ್ತಿ ತೋರಿಸಿದರು.

 

ಪ್ರಮುಖ ಕಂಪನಿಗಳ ಮೂಲಕ ಜಾಗತಿಕ ಬೆಳವಣಿಗೆಗೆ ವೃತ್ತಿಪರರು ಕೊಡುಗೆ ನೀಡುತ್ತಿರುವುದರಿಂದ ಭಾರತೀಯ ಪ್ರತಿಭೆಗಳಿಗೆ ಜಾಗತಿಕ ಮನ್ನಣೆ ದೊರಕುತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಒತ್ತಿ ಹೇಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರವಾಸಿ ಭಾರತೀಯ ಸಮ್ಮಾನ್ ಪಡೆದವರಿಗೆ ಶುಭ ಹಾರೈಸಿದ ಅವರು, ಜಾಗತಿಕ ಕೌಶಲ್ಯ ಬೇಡಿಕೆಗಳನ್ನು ಪೂರೈಸುವ ಮೂಲಕ ಭಾರತವು ದಶಕಗಳ ಕಾಲ ವಿಶ್ವದ ಅತ್ಯಂತ ಕಿರಿಯ ಮತ್ತು ಅತ್ಯಂತ ಕೌಶಲ್ಯಪೂರ್ಣ ಜನಸಂಖ್ಯೆಯಾಗಿ ಉಳಿಯುತ್ತದೆ ಎಂದು ಹೇಳಿದರು. ಅನೇಕ ದೇಶಗಳು ಈಗ ಕೌಶಲ್ಯಪೂರ್ಣ ಭಾರತೀಯ ಯುವಕರನ್ನು ಸ್ವಾಗತಿಸುತ್ತಿವೆ ಮತ್ತು ವಿದೇಶಗಳಿಗೆ ಹೋಗುವ ಭಾರತೀಯರು ನಿರಂತರ ಕೌಶಲ್ಯ, ಮರು ಕೌಶಲ್ಯ ಮತ್ತು ಉನ್ನತೀಕರಣ ಪ್ರಯತ್ನಗಳ ಮೂಲಕ ಹೆಚ್ಚು ಕೌಶಲ್ಯ ಪೂರ್ಣರಾಗಿರುವುದನ್ನು ಖಾತ್ರಿಪಡಿಸಿಕೊಳ್ಳಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು.

ಅನಿವಾಸಿ ಭಾರತೀಯರಿಗೆ ಅನುಕೂಲ ಮತ್ತು ಸೌಕರ್ಯದ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ, ಅವರ ಸುರಕ್ಷತೆ ಮತ್ತು ಕಲ್ಯಾಣವು ಪ್ರಮುಖ ಆದ್ಯತೆಗಳಾಗಿವೆ ಎಂದು ಹೇಳಿದರು. “ಬಿಕ್ಕಟ್ಟುಗಳ ಸಂದರ್ಭಗಳಲ್ಲಿ ವಲಸಿಗರಿಗೆ ಸಹಾಯ ಮಾಡುವುದು ಭಾರತದ ಜವಾಬ್ದಾರಿಯಾಗಿದೆ. ಇದು ಭಾರತದ ವಿದೇಶಾಂಗ ನೀತಿಯ ಪ್ರಮುಖ ತತ್ವವನ್ನು ಪ್ರತಿಬಿಂಬಿಸುತ್ತದೆ" ಎಂದು ಹೇಳಿದರು. ಕಳೆದ ದಶಕದಲ್ಲಿ ಜಗತ್ತಿನಾದ್ಯಂತ  ಭಾರತೀಯ ರಾಯಭಾರ ಕಚೇರಿಗಳು ಮತ್ತು ಕಚೇರಿಗಳು ಸೂಕ್ಷ್ಮ ಮತ್ತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಸುತ್ತಿವೆ ಎಂದು ಅವರು ಹೇಳಿದರು.

ರಾಯಭಾರ ಕಚೇರಿಯ ಸೌಲಭ್ಯಗಳನ್ನು ಪಡೆಯಲು ಸಾಕಷ್ಟು ದೂರ ಪ್ರಯಾಣಿಸಿ ದಿನಗಟ್ಟಲೆ ಕಾಯಬೇಕಾದ ಜನರ ಹಿಂದಿನ ಅನುಭವಗಳನ್ನು ನೆನಪಿಸಿಕೊಂಡ ಶ್ರೀ ನರೇಂದ್ರ ಮೋದಿ, ಕಳೆದ ಎರಡು ವರ್ಷಗಳಲ್ಲಿ ಹದಿನಾಲ್ಕು ಹೊಸ ರಾಯಭಾರ ಕಚೇರಿಗಳು ಮತ್ತು ದೂತಾವಾಸಗಳನ್ನು ತೆರೆಯುವುದರೊಂದಿಗೆ ಈ ಸಮಸ್ಯೆಗಳನ್ನು ಈಗ ಪರಿಹರಿಸಲಾಗುತ್ತಿದೆ ಎಂದು ಹೇಳಿದರು. ಮಾರಿಷಸ್‌ನ 7ನೇ ತಲೆಮಾರಿನ ಭಾರತೀಯ ಮೂಲದ ವ್ಯಕ್ತಿಗಳು (PIOs) ಮತ್ತು ಸುರಿನಾಮ್, ಮಾರ್ಟಿನಿಕ್ ಮತ್ತು ಗ್ವಾಡೆಲೋಪ್‌ನ 6 ನೇ ತಲೆಮಾರಿನವರನ್ನು ಸೇರಿಸಲು ಒಸಿಐ (OCI) ಕಾರ್ಡ್‌ಗಳ ವ್ಯಾಪ್ತಿಯನ್ನು ವಿಸ್ತರಿಸಲಾಗುತ್ತಿದೆ ಎಂದು ಅವರು ಹೇಳಿದರು.

 

ಜಗತ್ತಿನಾದ್ಯಂತ ಇರುವ ಅನಿವಾಸಿ ಭಾರತೀಯರ ಮಹತ್ವದ ಇತಿಹಾಸವನ್ನು ಪ್ರಧಾನಮಂತ್ರಿ ಅವರು ಪ್ರಮುಖವಾಗಿ ಪ್ರಸ್ತಾಪಿಸುತ್ತಾ, ವಿವಿಧ ದೇಶಗಳಲ್ಲಿ ಅವರ ಸಾಧನೆಗಳನ್ನು ಭಾರತದ ಪರಂಪರೆಯ ಪ್ರಮುಖ ಭಾಗವೆಂದು ಹೇಳಿದರು. ಈ ಆಸಕ್ತಿದಾಯಕ ಮತ್ತು ಸ್ಪೂರ್ತಿದಾಯಕ ಕಥೆಗಳನ್ನು ನಮ್ಮ ಹಂಚಿಕೆಯ ಪರಂಪರೆ ಮತ್ತು ಸಂಪ್ರದಾಯದ ಭಾಗವಾಗಿ ಹಂಚಿಕೊಳ್ಳಬೇಕು, ಪ್ರದರ್ಶಿಸಬೇಕು ಮತ್ತು ಸಂರಕ್ಷಿಸಬೇಕು ಎಂದು ಅವರು ಕರೆ ನೀಡಿದರು. ತಮ್ಮ ಇತ್ತೀಚಿನ “ಮನ್ ಕಿ ಬಾತ್’ ಚರ್ಚೆಯಲ್ಲಿ ಶತಮಾನಗಳ ಹಿಂದೆ ಗುಜರಾತ್‌ನ ಹಲವು ಕುಟುಂಬಗಳು ಒಮಾನ್‌ನಲ್ಲಿ ನೆಲೆಸಿದ್ದನ್ನು ಉಲ್ಲೇಖಿಸಿದ ಶ್ರೀ ನರೇಂದ್ರ ಮೋದಿ, ಅವರ 250 ವರ್ಷಗಳ ಪ್ರಯಾಣವು ಸ್ಪೂರ್ತಿದಾಯಕವಾಗಿದೆ ಎಂದು ಶ್ಲಾಘಿಸಿದರು ಮತ್ತು ಇದಕ್ಕೆ ಸಂಬಂಧಿಸಿದ ಸಾವಿರಾರು ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಅಲ್ಲದೆ ಹೆಚ್ಚುವರಿಯಾಗಿ  ‘ಮೌಖಿಕ ಇತಿಹಾಸ ಯೋಜನೆ’ಯನ್ನು ನಡೆಸಲಾಯಿತು, ಅಲ್ಲಿ ಸಮುದಾಯದ ಹಿರಿಯ ಸದಸ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡರು ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮದಲ್ಲಿ ಈ ಕುಟುಂಬಗಳಲ್ಲಿ ಹಲವು ಉಪಸ್ಥಿತರಿರುವುದು ಸಂತೋಷಕರ ಸಂಗತಿ ಎಂದರು.

ವಿವಿಧ ದೇಶಗಳಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಇದೇ ರೀತಿಯ ಪ್ರಯತ್ನಗಳನ್ನು ಕೈಗೊಳ್ಳುವ ಅಗತ್ಯತೆಯನ್ನು ಬಲವಾಗಿ ಪ್ರತಿಪಾದಿಸಿದ ಅವರು "ಗಿರ್ಮಿಟಿಯಾ" ಸಹೋದರ ಸಹೋದರಿಯರ ಉದಾಹರಣೆ ಉಲ್ಲೇಖಿಸಿದರು. ಭಾರತದಲ್ಲಿನ ಹಳ್ಳಿಗಳು ಮತ್ತು ನಗರಗಳು ಯಾವ ಸ್ಥಳಗಳಿಂದ ಹುಟ್ಟಿಕೊಂಡವು ಮತ್ತು ಅವರು ನೆಲೆಸಿದ ಮೂಲ ಸ್ಥಳಗಳನ್ನು ಗುರುತಿಸಲು ದತ್ತಾಂಶ ಸೃಷ್ಟಿಸಬೇಕೆಂದು ಅವರು ಕರೆ ನೀಡಿದರು. ಅವರ ಜೀವನವನ್ನು ದಾಖಲಿಸುವುದು, ಅವರು ಸವಾಲುಗಳನ್ನು ಅವಕಾಶಗಳಾಗಿ ಹೇಗೆ ಪರಿವರ್ತಿಸಿದರು ಎಂಬುದನ್ನು ಚಲನಚಿತ್ರಗಳು ಮತ್ತು ಸಾಕ್ಷ್ಯಚಿತ್ರಗಳ ಮೂಲಕ ಪ್ರದರ್ಶಿಸಬಹುದಾಗಿದೆ ಎಂದು ಅವರು ಹೇಳಿದರು. ಗಿರ್ಮಿಟಿಯಾ ಪರಂಪರೆಯ ಅಧ್ಯಯನ ಮತ್ತು ಸಂಶೋಧನೆಯ ಮಹತ್ವ ಉಲ್ಲೇಖಿಸಿದ ಪ್ರಧಾನಮಂತ್ರಿ ಸಿ, ಈ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯದ ಪೀಠವನ್ನು ಸ್ಥಾಪಿಸುವ ಪ್ರಸ್ತಾಪವನ್ನು ಮುಂದಿಟ್ಟರು. ಅಗ್ಗಾಗ್ಗೆ ವಿಶ್ವ ಗಿರ್ಮಿಟಿಯಾ  ಸಮ್ಮೇಳನಗಳನ್ನು ಆಯೋಜಿಸುವಂತೆ ಕರೆ ನೀಡಿದರು ಮತ್ತು ಈ ಸಾಧ್ಯತೆಗಳನ್ನು ಅನ್ವೇಷಿಸಲು ಮತ್ತು ಈ ಉಪಕ್ರಮಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ತಮ್ಮ ತಂಡಕ್ಕೆ ನಿರ್ದೇಶನ ನೀಡಿದರು.

 

"ಆಧುನಿಕ ಭಾರತವು ಅಭಿವೃದ್ಧಿ ಮತ್ತು ಪರಂಪರೆಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ಜಿ-20 ಸಭೆಗಳ ಸಮಯದಲ್ಲಿ, ಭಾರತದ ವೈವಿಧ್ಯತೆಯ ನೇರ ಅನುಭವವನ್ನು ಜಗತ್ತಿಗೆ ಒದಗಿಸಲು ದೇಶಾದ್ಯಂತ ಗೋಷ್ಠಿಗಳನ್ನು ನಡೆಸಲಾಯಿತು ಎಂದು ಅವರು ಹೇಳಿದರು. ಕಾಶಿ-ತಮಿಳು ಸಂಗಮ, ಕಾಶಿ ತೆಲುಗು ಸಂಗಮ ಮತ್ತು ಸೌರಾಷ್ಟ್ರ ತಮಿಳು ಸಂಗಮದಂತಹ ಕಾರ್ಯಕ್ರಮಗಳನ್ನು ಅವರು ಹೆಮ್ಮೆಯಿಂದ ಉಲ್ಲೇಖಿಸಿದರು. ಮುಂಬರುವ ಸಂತ ತಿರುವಳ್ಳುವರ್ ದಿನವನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ ಅವರು, ಅವರ ಬೋಧನೆಗಳನ್ನು ಪ್ರಚುರಪಡಿಸಲು ತಿರುವಳ್ಳುವರ್ ಸಂಸ್ಕೃತಿ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಪ್ರಕಟಿಸಿದರು. ಸಿಂಗಾಪುರದಲ್ಲಿ ಮೊದಲ ಕೇಂದ್ರ ಆರಂಭವಾಗಿದ್ದು, ಅಮೆರಿಕದ ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ ತಿರುವಳ್ಳುವರ್ ಪೀಠವನ್ನು ಸ್ಥಾಪಿಸಲಾಗುತ್ತಿದೆ ಎಂದು ಅವರು ಹೇಳಿದರು. ಈ ಪ್ರಯತ್ನಗಳು ತಮಿಳು ಭಾಷೆ ಮತ್ತು ಪರಂಪರೆ ಮತ್ತು ಭಾರತದ ಪರಂಪರೆಯನ್ನು ಪ್ರಪಂಚದ ಮೂಲೆ ಮೂಲೆಗೆ ಕೊಂಡೊಯ್ಯುವ ಗುರಿಯನ್ನು ಹೊಂದಿವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಭಾರತದಲ್ಲಿನ ಪಾರಂಪರಿಕ ತಾಣಗಳನ್ನು ಸಂಪರ್ಕಿಸಲು ಕೈಗೊಂಡಿರುವ ಕ್ರಮಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ, ರಾಮಾಯಣ ಎಕ್ಸ್‌ಪ್ರೆಸ್‌ನಂತಹ ವಿಶೇಷ ರೈಲುಗಳು ಭಗವಾನ್ ರಾಮ ಮತ್ತು ಸೀತಾ ಮಾತೆಗೆ ಸಂಬಂಧಿಸಿದ ಸ್ಥಳಗಳಿಗೆ ಪ್ರವೇಶವನ್ನು ಒದಗಿಸಿವೆ ಎಂದು ಹೇಳಿದರು. ಭಾರತ್ ಗೌರವ್ ರೈಲುಗಳು ದೇಶಾದ್ಯಂತದ ಪ್ರಮುಖ ಪಾರಂಪರಿಕ ತಾಣಗಳನ್ನು ಸಂಪರ್ಕಿಸಿದರೆ, ಸೆಮಿ-ಹೈಸ್ಪೀಡ್ ವಂದೇ ಭಾರತ್ ರೈಲುಗಳು ಭಾರತದ ಪ್ರಮುಖ ಪಾರಂಪರಿಕ ಕೇಂದ್ರಗಳನ್ನು ಸಂಪರ್ಕಿಸುತ್ತವೆ ಎಂದು ಅವರು ಹೇಳಿದರು. ಪ್ರವಾಸೋದ್ಯಮ ಮತ್ತು ನಂಬಿಕೆಗೆ ಸಂಬಂಧಿಸಿದ ಹದಿನೇಳು ತಾಣಗಳ ಪ್ರವಾಸಕ್ಕೆ ಸುಮಾರು 150 ಜನರನ್ನು ಕರೆದೊಯ್ಯುವ ವಿಶೇಷ ಪ್ರವಾಸಿ ಭಾರತೀಯ ಎಕ್ಸ್‌ಪ್ರೆಸ್ ರೈಲಿಗೆ ಇಂದು ಚಾಲನೆ ನೀಡಿದ್ದನ್ನು ಪ್ರಧಾನಿ ಪ್ರಸ್ತಾಪಿಸಿದರು. ಒಡಿಶಾದ ಹಲವು ಮಹತ್ವದ ಸ್ಥಳಗಳಿಗೆ ಎಲ್ಲರೂ ಭೇಟಿ ನೀಡಬೇಕೆಂದು ಅವರು ಉತ್ತೇಜಿಸಿದರು ಮತ್ತು ಪ್ರಯಾಗ್‌ರಾಜ್‌ನಲ್ಲಿ ಮುಂಬರುವ ಮಹಾಕುಂಭದ ಬಗ್ಗೆ ಗಮನ ಸೆಳೆದು, ಆ ಅಪರೂಪದ ಅವಕಾಶವನ್ನು ಬಳಸಿಕೊಳ್ಳುವಂತೆ ಜನತೆಗೆ ಕರೆ ನೀಡಿದರು.

 

1947ರ ಭಾರತದ ಸ್ವಾತಂತ್ರ್ಯಸಂಗ್ರಾಮದಲ್ಲಿ ಅನಿವಾಸಿ ಭಾರತೀಯರ ಮಹತ್ವದ ಪಾತ್ರವನ್ನು ಪ್ರಸ್ತಾಪಿಸಿದ ಪ್ರಧಾನಿ  ಮತ್ತು ಅನಿವಾಸಿ ಭಾರತೀಯರು ಭಾರತದ ಬೆಳವಣಿಗೆಗೆ ಕೊಡುಗೆ ನೀಡುತ್ತಲೇ ಇದ್ದಾರೆ, ಭಾರತವು ವಿಶ್ವದ ಅತಿ ಹೆಚ್ಚು ಹಣ ಪಡೆಯುವ ದೇಶವಾಗಿದೆ ಎಂದು ಹೇಳಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು. ಅನಿವಾಸಿ ಭಾರತೀಯರ ಹಣಕಾಸು ಸೇವೆಗಳು ಮತ್ತು ಹೂಡಿಕೆ ಅಗತ್ಯಗಳನ್ನು ಪೂರೈಸುವಲ್ಲಿ ಗಿಫ್ಟ್ ಸಿಟಿ ಪೂರಕ ವ್ಯವಸ್ಥೆಯ ಮಹತ್ವವನ್ನು ಪ್ರಧಾನಿ ಪ್ರಮುಖವಾಗಿ ಪ್ರಸ್ತಾಪಿಸಿದರು ಮತ್ತು ಭಾರತದ ಅಭಿವೃದ್ಧಿಯ ಪಯಣವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಅದರ ಪ್ರಯೋಜನಗಳನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು.  “ಅನಿವಾಸಿ ಭಾರತೀಯರ ಪ್ರತಿಯೊಂದು ಪ್ರಯತ್ನವೂ ಭಾರತದ ಪ್ರಗತಿಗೆ ಕೊಡುಗೆ ನೀಡುತ್ತದೆ" ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಪಾರಂಪರಿಕ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ, ಭಾರತವು ತನ್ನ ಪ್ರಮುಖ ಮೆಟ್ರೋ ನಗರಗಳಿಗೆ ಮಾತ್ರ ಸೀಮಿತವಾಗಿಲ್ಲ, ಭಾರತದ ಪರಂಪರೆಯನ್ನು ಪ್ರದರ್ಶಿಸುವ 2ನೇ ದರ್ಜೆ ಮತ್ತು 3ನೇ ದರ್ಜೆ  ನಗರಗಳು ಮತ್ತು ಹಳ್ಳಿಗಳನ್ನು ಸಹ ಒಳಗೊಂಡಿದೆ ಎಂದು ಹೇಳಿದ ಅವರು, ಈ ಪರಂಪರೆಯೊಂದಿಗೆ ಜಗತ್ತನ್ನು ಸಂಪರ್ಕಿಸಲು ಅನಿವಾಸಿ ಭಾರತೀಯರಿಗೆ ಮನವಿ ಮಾಡಿದರು. ಸಣ್ಣ ಪಟ್ಟಣಗಳು ​​ಮತ್ತು ಹಳ್ಳಿಗಳಿಗೆ ಭೇಟಿ ನೀಡಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ. ಭಾರತಕ್ಕೆ ಮುಂದಿನ ಭೇಟಿಯಲ್ಲಿ ಭಾರತೀಯ ಮೂಲದವರಲ್ಲದ ಕನಿಷ್ಠ ಐದು ಸ್ನೇಹಿತರನ್ನು ಕರೆತರುವಂತೆ, ಅವರು ದೇಶವನ್ನು ಸುತ್ತುವಂತೆ ಮತ್ತು ಶ್ಲಾಘಿಸುವಂತೆ ಮಾಡಬೇಕೆಂದು ಅನಿವಾಸಿ ಭಾರತೀಯರನ್ನು ಪ್ರೋತ್ಸಾಹಿಸಿದರು.  

ಭಾರತವನ್ನು ಚೆನ್ನಾಗಿ ಅರ್ಥೈಸಿಕೊಳ್ಳಲು "ಭಾರತ್ ಕೋ ಜನಿಯೇ" ರಸಪ್ರಶ್ನೆಯಲ್ಲಿ ಭಾಗವಹಿಸುವಂತೆ ಶ್ರೀ ನರೇಂದ್ರ ಮೋದಿ ಅವರು ಅನಿವಾಸಿ ಭಾರತೀಯ ಯುವ ಸದಸ್ಯರಿಗೆ ಮನವಿ ಮಾಡಿದರು. "ಭಾರತದಲ್ಲಿ ಅಧ್ಯಯನ" ಕಾರ್ಯಕ್ರಮ ಮತ್ತು ಐಸಿಸಿಆರ್ ವಿದ್ಯಾರ್ಥಿವೇತನ ಯೋಜನೆಯ ಲಾಭವನ್ನು ಪಡೆದುಕೊಳ್ಳುವಂತರ ಅವರು ಕರೆ ನೀಡಿದರು. ಪ್ರಧಾನಮಂತ್ರಿ ಅವರು, ಅನಿವಾಸಿ ಭಾರತೀಯರು ತಾವು ವಾಸಿಸುವ ದೇಶಗಳಲ್ಲಿ ಭಾರತದ ನಿಜವಾದ ಇತಿಹಾಸವನ್ನು ಹರಡುವ ಮಹತ್ವವನ್ನು ಒತ್ತಿ ಹೇಳಿದರು. ಆ ದೇಶಗಳಲ್ಲಿನ ಸದ್ಯದ ಪೀಳಿಗೆಗೆ ಭಾರತದ ಸಮೃದ್ಧಿ, ದೀರ್ಘಾವಧಿಯ ಅಧೀನತೆ ಮತ್ತು ಹೋರಾಟಗಳ ಬಗ್ಗೆ ತಿಳಿದಿಲ್ಲದಿರಬಹುದು ಎಂದು ಅವರು ಹೇಳಿದರು. ಭಾರತದ ನಿಜವಾದ ಇತಿಹಾಸವನ್ನು ಜಗತ್ತಿನೊಂದಿಗೆ ಹಂಚಿಕೊಳ್ಳುವಂತೆ ಅವರು ವಲಸಿಗರನ್ನು ಕರೆ ನೀಡಿದರು.

“ಭಾರತ ಈಗ ವಿಶ್ವ ಬಂಧು ಎಂದು ಗುರುತಿಸಲ್ಪಟ್ಟಿದೆ" ಎಂದು ಪ್ರಧಾನಮಂತ್ರಿ ನುಡಿದರು ಮತ್ತು ಅನಿವಾಸಿ ಭಾರತೀಯರು ತಮ್ಮ ಪ್ರಯತ್ನಗಳನ್ನು ಹೆಚ್ಚಿಸುವ ಮೂಲಕ ಈ ಜಾಗತಿಕ ಸಂಪರ್ಕವನ್ನು ಮತ್ತಷ್ಟು ಬಲವರ್ಧನೆಗೊಳಿಸಬೇಕು ಎಂದು ಅವರು ಕರೆ ನೀಡಿದರು. ಅವರು ಆಯಾ ದೇಶಗಳಲ್ಲಿ ವಿಶೇಷವಾಗಿ ಸ್ಥಳೀಯ ನಿವಾಸಿಗಳಿಗೆ ಪ್ರಶಸ್ತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸಲಹೆ ನೀಡಿದರು. ಈ ಪ್ರಶಸ್ತಿಗಳನ್ನು ಸಾಹಿತ್ಯ, ಕಲೆ ಮತ್ತು ಕರಕುಶಲ ವಸ್ತುಗಳು, ಚಲನಚಿತ್ರ ಮತ್ತು ರಂಗಭೂಮಿಯಂತಹ ವಿವಿಧ ಕ್ಷೇತ್ರಗಳಲ್ಲಿನ ಪ್ರಮುಖ ವ್ಯಕ್ತಿಗಳಿಗೆ ನೀಡಬಹುದು ಎಂದು ಪ್ರಧಾನಿ ಹೇಳಿದರು. ಭಾರತೀಯ ರಾಯಭಾರ ಕಚೇರಿಗಳು ಮತ್ತು ದೂತಾವಾಸಗಳ ಬೆಂಬಲದೊಂದಿಗೆ, ಸಾಧಕರಿಗೆ ಪ್ರಮಾಣಪತ್ರಗಳನ್ನು ನೀಡಬೇಕೆಂದು ಅವರು ಅನಿವಾಸಿ ಭಾರತೀಯರನ್ನು ಪ್ರೋತ್ಸಾಹಿಸಿದರು. ಇದರಿಂದ ಸ್ಥಳೀಯ ಜನರೊಂದಿಗೆ ವೈಯಕ್ತಿಕ ಸಂಪರ್ಕ  ಮತ್ತು ಭಾವನಾತ್ಮಕ ಬಾಂಧವ್ಯವನ್ನು ವೃದ್ಧಿಸುತ್ತದೆ ಎಂದು ಅವರು ಉಲ್ಲೇಖಿಸಿದರು.

 

ಸ್ಥಳೀಯ ಭಾರತೀಯ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಜನಪ್ರಿಯಗೊಳಿಸುವಲ್ಲಿ ಅನಿವಾಸಿ ಭಾರತೀಯರ ಮಹತ್ವದ ಪಾತ್ರವನ್ನು ಒತ್ತಿ ಹೇಳಿದ ಶ್ರೀ ನರೇಂದ್ರ ಮೋದಿ, “ಭಾರತದಲ್ಲಿಯೇ ತಯಾರಿಸಿದ"(ಮೇಡ್ ಇನ್ ಇಂಡಿಯಾ) ಆಹಾರ ಪ್ಯಾಕೆಟ್‌ಗಳು, ಬಟ್ಟೆಗಳು ಮತ್ತು ಇತರ ವಸ್ತುಗಳನ್ನು ಸ್ಥಳೀಯವಾಗಿ ಅಥವಾ ಆನ್‌ಲೈನ್‌ನಲ್ಲಿ ಖರೀದಿಸುವಂತೆ ಮತ್ತು ಈ ಉತ್ಪನ್ನಗಳನ್ನು ತಮ್ಮ ಅಡುಗೆಕೋಣೆಗಳು ಮತ್ತು ಉಡುಗೊರೆಗಳಿಗೆ ಡ್ರಾಯಿಂಗ್ ರೂಮ್‌ಗಳಲ್ಲಿ ಇಟ್ಟುಕೊಳ್ಳುವಂತೆ ಕರೆ ನೀಡಿದರು. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಇದು ಗಮನಾರ್ಹ ಕೊಡುಗೆಯಾಗಲಿದೆ ಎಂದು ಅವರು ಹೇಳಿದರು.

ತಾಯಿ ಮತ್ತು ಭೂತಾಯಿಗೆ ಸಂಬಂಧಿಸಿದ ಮತ್ತೊಂದು ಮನವಿ ಮಾಡಿದ ಪ್ರಧಾನಮಂತ್ರಿ ಅವರು ಇತ್ತೀಚೆಗೆ ಗಯಾನಾಗೆ ಭೇಟಿ ನೀಡಿದ್ದನ್ನು ಉಲ್ಲೇಖಿಸಿದರು. ಅಲ್ಲಿ ಅವರು ಗಯಾನಾ ಅಧ್ಯಕ್ಷರೊಂದಿಗೆ "ತಾಯಿ ಹೆಸರಿನಲ್ಲಿ ಒಂದು ಗಿಡ ನೆಡಿ ‘’ (ಏಕ್ ಪೆಡ್ ಮಾ ಕೆ ನಾಮ್) ಉಪಕ್ರಮಲ್ಲಿ ಭಾಗವಹಿಸಿದ್ದರು. ಭಾರತದಲ್ಲಿ ಲಕ್ಷಾಂತರ ಜನರು ಈಗಾಗಲೇ ಇದನ್ನು ಮಾಡುತ್ತಿದ್ದಾರೆ ಎಂದು ಅವರು ಪ್ರಸ್ತಾಪಿಸಿದರು. ಅನಿವಾಸಿ ಭಾರತೀಯರು ಎಲ್ಲೇ ಇದ್ದರೂ ತಮ್ಮ ತಾಯಿಯ ಹೆಸರಿನಲ್ಲಿ ಒಂದು ಮರ ಅಥವಾ ಸಸಿಯನ್ನು ನೆಡುವಂತೆ ಪ್ರೋತ್ಸಾಹಿಸಿದರು. ಅವರು ಭಾರತದಿಂದ ಹಿಂತಿರುಗುವಾದ, ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ತಮ್ಮೊಂದಿಗೆ ಕೊಂಡೊಯ್ಯುತ್ತಾರೆಂಬ ವಿಶ್ವಾಸವನ್ನು ಪ್ರಧಾನಿ ವ್ಯಕ್ತಪಡಿಸಿದರು. ತಮ್ಮ ಭಾಷಣವನ್ನು ಮುಕ್ತಾಯಗೊಳಿಸುವ ಮುನ್ನ ಪ್ರಧಾನಮಂತ್ರಿ ಅವರು 2025 ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಂಪತ್ತು ದೊರೆಯಲಿ ಎಂದು ಹಾರೈಸಿದರು ಮತ್ತು ಮತ್ತೆ  ಸ್ವದೇಶಕ್ಕೆ ಬಂದಿರುವ ಭಾರತೀಯರನ್ನು ಮತ್ತೊಮ್ಮೆ ಸ್ವಾಗತಿಸಿದರು.

ಒಡಿಶಾದ ರಾಜ್ಯಪಾಲರಾದ ಡಾ. ಹರಿ ಬಾಬು ಕಂಭಂಪತಿ, ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಂಝಿ, ಕೇಂದ್ರ ಸಚಿವರಾದ ಶ್ರೀ ಎಸ್. ಜೈಶಂಕರ್, ಶ್ರೀ ಅಶ್ವಿನಿ ವೈಷ್ಣವ್, ಶ್ರೀ ಧರ್ಮೇಂದ್ರ ಪ್ರಧಾನ್, ಶ್ರೀ ಜುವಾಲ್ ಓರಂ ಮತ್ತು ಕೇಂದ್ರ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ, ಶ್ರೀ ಕೀರ್ತಿ ವರ್ಧನ್ ಸಿಂಗ್, ಶ್ರೀ ಪಾಬಿತ್ರ ಮಾರ್ಗರಿಟಾ ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಹಿನ್ನೆಲೆ

ಪ್ರವಾಸಿ ಭಾರತೀಯ ದಿವಸ್ (ಪಿಬಿಡಿ) ಸಮಾವೇಶವು ಭಾರತ ಸರ್ಕಾರದ ಪ್ರಮುಖ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಅದು ಭಾರತೀಯ ವಲಸಿಗರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಅವರನ್ನು ತೊಡಗಿಸಿಕೊಳ್ಳಲು ಮತ್ತು ಪರಸ್ಪರ ಸಂವಹನ ನಡೆಸಲು ಒಂದು ಪ್ರಮುಖ ವೇದಿಕೆ ಒದಗಿಸುತ್ತದೆ. 18ನೇ ಪ್ರವಾಸಿ ಭಾರತೀಯ ದಿನದ ಸಮಾವೇಶವನ್ನು ಒಡಿಶಾ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 2025 ರ ಜನವರಿ 8 ರಿಂದ 10 ರವರೆಗೆ ಭುವನೇಶ್ವರದಲ್ಲಿ ಆಯೋಜಿಸಲಾಗುತ್ತಿದೆ. ಈ ಪಿಬಿಡಿ ಸಮಾವೇಶದ ವಿಷಯ "ವಿಕಸಿತ ಭಾರತಕ್ಕೆ ಅನಿವಾಸಿ ಭಾರತೀಯರ ಕೊಡುಗೆ"ಎಂಬುದಾಗಿದೆ. 50 ಕ್ಕೂ ಅಧಿಕ ವಿವಿಧ ದೇಶಗಳಿಂದ ಹೆಚ್ಚಿನ ಸಂಖ್ಯೆಯ ಭಾರತೀಯ ಅನಿವಾಸಿ ಸದಸ್ಯರು ಪಿಬಿಡಿ ಸಮಾವೇಶದಲ್ಲಿ ಭಾಗವಹಿಸಲು ನೋಂದಾಯಿಸಿಕೊಂಡಿದ್ದಾರೆ.

ಅಲ್ಲದೆ, ಪ್ರಧಾನಮಂತ್ರಿ ಅವರು ದೆಹಲಿಯ ನಿಜಾಮುದ್ದೀನ್ ರೈಲು ನಿಲ್ದಾಣದಿಂದ ಹೊರಡುವ ಮತ್ತು ಭಾರತದ ಪ್ರವಾಸೋದ್ಯಮ ಮತ್ತು ಧಾರ್ಮಿಕ ಪ್ರಾಮುಖ್ಯತೆಯ ಹಲವು ತಾಣಗಳಿಗೆ ಮೂರು ವಾರಗಳ ಪ್ರಯಾಣಿಸುವ ಭಾರತೀಯ ವಲಸಿಗರಿಗಾಗಿ ವಿಶೇಷ ಪ್ರವಾಸಿ ರೈಲು ಪ್ರವಾಸಿ ಭಾರತೀಯ ಎಕ್ಸ್‌ಪ್ರೆಸ್‌ನ ಉದ್ಘಾಟನಾ ಪ್ರಯಾಣಕ್ಕೆ ಹಸಿರು ನಿಶಾನೆ ತೋರಿದರು. ಪ್ರವಾಸಿ ಭಾರತೀಯ ಎಕ್ಸ್‌ಪ್ರೆಸ್ ಅನ್ನು ಪ್ರವಾಸಿ ತೀರ್ಥ ದರ್ಶನ್ ಯೋಜನೆಯಡಿಯಲ್ಲಿ ಮುನ್ನಡೆಸಲಾಗುವುದು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
MSME exports touch Rs 9.52 lakh crore in April–September FY26: Govt tells Parliament

Media Coverage

MSME exports touch Rs 9.52 lakh crore in April–September FY26: Govt tells Parliament
NM on the go

Nm on the go

Always be the first to hear from the PM. Get the App Now!
...
Assam has picked up a new momentum of development: PM Modi at the foundation stone laying of Ammonia-Urea Fertilizer Project in Namrup
December 21, 2025
Assam has picked up a new momentum of development: PM
Our government is placing farmers' welfare at the centre of all its efforts: PM
Initiatives like PM Dhan Dhanya Krishi Yojana and the Dalhan Atmanirbharta Mission are launched to promote farming and support farmers: PM
Guided by the vision of Sabka Saath, Sabka Vikas, our efforts have transformed the lives of poor: PM

उज्जनिर रायज केने आसे? आपुनालुकोलोई मुर अंतोरिक मोरोम आरु स्रद्धा जासिसु।

असम के गवर्नर लक्ष्मण प्रसाद आचार्य जी, मुख्यमंत्री हिमंता बिस्वा शर्मा जी, केंद्र में मेरे सहयोगी और यहीं के आपके प्रतिनिधि, असम के पूर्व मुख्यमंत्री, सर्बानंद सोनोवाल जी, असम सरकार के मंत्रीगण, सांसद, विधायक, अन्य महानुभाव, और विशाल संख्या में आए हुए, हम सबको आशीर्वाद देने के लिए आए हुए, मेरे सभी भाइयों और बहनों, जितने लोग पंडाल में हैं, उससे ज्यादा मुझे वहां बाहर दिखते हैं।

सौलुंग सुकाफा और महावीर लसित बोरफुकन जैसे वीरों की ये धरती, भीमबर देउरी, शहीद कुसल कुवर, मोरान राजा बोडौसा, मालती मेम, इंदिरा मिरी, स्वर्गदेव सर्वानंद सिंह और वीरांगना सती साध`नी की ये भूमि, मैं उजनी असम की इस महान मिट्टी को श्रद्धापूर्वक नमन करता हूँ।

साथियों,

मैं देख रहा हूँ, सामने दूर-दूर तक आप सब इतनी बड़ी संख्या में अपना उत्साह, अपना उमंग, अपना स्नेह बरसा रहे हैं। और खासकर, मेरी माताएँ बहनें, इतनी विशाल संख्या में आप जो प्यार और आशीर्वाद लेकर आईं हैं, ये हमारी सबसे बड़ी शक्ति है, सबसे बड़ी ऊर्जा है, एक अद्भुत अनुभूति है। मेरी बहुत सी बहनें असम के चाय बगानों की खुशबू लेकर यहां उपस्थित हैं। चाय की ये खुशबू मेरे और असम के रिश्तों में एक अलग ही ऐहसास पैदा करती है। मैं आप सभी को प्रणाम करता हूँ। इस स्नेह और प्यार के लिए मैं हृदय से आप सबका आभार करता हूँ।

साथियों,

आज असम और पूरे नॉर्थ ईस्ट के लिए बहुत बड़ा दिन है। नामरूप और डिब्रुगढ़ को लंबे समय से जिसका इंतज़ार था, वो सपना भी आज पूरा हो रहा है, आज इस पूरे इलाके में औद्योगिक प्रगति का नया अध्याय शुरू हो रहा है। अभी थोड़ी देर पहले मैंने यहां अमोनिया–यूरिया फर्टिलाइज़र प्लांट का भूमि पूजन किया है। डिब्रुगढ़ आने से पहले गुवाहाटी में एयरपोर्ट के एक टर्मिनल का उद्घाटन भी हुआ है। आज हर कोई कह रहा है, असम विकास की एक नई रफ्तार पकड़ चुका है। मैं आपको बताना चाहता हूँ, अभी आप जो देख रहे हैं, जो अनुभव कर रहे हैं, ये तो एक शुरुआत है। हमें तो असम को बहुत आगे लेकर के जाना है, आप सबको साथ लेकर के आगे बढ़ना है। असम की जो ताकत और असम की भूमिका ओहोम साम्राज्य के दौर में थी, विकसित भारत में असम वैसी ही ताकतवर भूमि बनाएंगे। नए उद्योगों की शुरुआत, आधुनिक इनफ्रास्ट्रक्चर का निर्माण, Semiconductors, उसकी manufacturing, कृषि के क्षेत्र में नए अवसर, टी-गार्डेन्स और उनके वर्कर्स की उन्नति, पर्यटन में बढ़ती संभावनाएं, असम हर क्षेत्र में आगे बढ़ रहा है। मैं आप सभी को और देश के सभी किसान भाई-बहनों को इस आधुनिक फर्टिलाइज़र प्लांट के लिए बहुत-बहुत शुभकामनाएँ देता हूँ। मैं आपको गुवाहटी एयरपोर्ट के नए टर्मिनल के लिए भी बधाई देता हूँ। बीजेपी की डबल इंजन सरकार में, उद्योग और कनेक्टिविटी की ये जुगलबंदी, असम के सपनों को पूरा कर रही है, और साथ ही हमारे युवाओं को नए सपने देखने का हौसला भी दे रही है।

साथियों,

विकसित भारत के निर्माण में देश के किसानों की, यहां के अन्नदाताओं की बहुत बड़ी भूमिका है। इसलिए हमारी सरकार किसानों के हितों को सर्वोपरि रखते हुए दिन-रात काम कर रही है। यहां आप सभी को किसान हितैषी योजनाओं का लाभ दिया जा रहा है। कृषि कल्याण की योजनाओं के बीच, ये भी जरूरी है कि हमारे किसानों को खाद की निरंतर सप्लाई मिलती रहे। आने वाले समय में ये यूरिया कारख़ाना यह सुनिश्चित करेगा। इस फर्टिलाइज़र प्रोजेक्ट पर करीब 11 हजार करोड़ रुपए खर्च किए जाएंगे। यहां हर साल 12 लाख मीट्रिक टन से ज्यादा खाद बनेगी। जब उत्पादन यहीं होगा, तो सप्लाई तेज होगी। लॉजिस्टिक खर्च घटेगा।

साथियों,

नामरूप की ये यूनिट रोजगार-स्वरोजगार के हजारों नए अवसर भी बनाएगी। प्लांट के शुरू होते ही अनेकों लोगों को यहीं पर स्थायी नौकरी भी मिलेगी। इसके अलावा जो काम प्लांट के साथ जुड़ा होता है, मरम्मत हो, सप्लाई हो, कंस्ट्रक्शन का बहुत बड़ी मात्रा में काम होगा, यानी अनेक काम होते हैं, इन सबमें भी यहां के स्थानीय लोगों को और खासकर के मेरे नौजवानों को रोजगार मिलेगा।

लेकिन भाइयों बहनों,

आप सोचिए, किसानों के कल्याण के लिए काम बीजेपी सरकार आने के बाद ही क्यों हो रहा है? हमारा नामरूप तो दशकों से खाद उत्पादन का केंद्र था। एक समय था, जब यहां बनी खाद से नॉर्थ ईस्ट के खेतों को ताकत मिलती थी। किसानों की फसलों को सहारा मिलता था। जब देश के कई हिस्सों में खाद की आपूर्ति चुनौती बनी, तब भी नामरूप किसानों के लिए उम्मीद बना रहा। लेकिन, पुराने कारखानों की टेक्नालजी समय के साथ पुरानी होती गई, और काँग्रेस की सरकारों ने कोई ध्यान नहीं दिया। नतीजा ये हुआ कि, नामरूप प्लांट की कई यूनिट्स इसी वजह से बंद होती गईं। पूरे नॉर्थ ईस्ट के किसान परेशान होते रहे, देश के किसानों को भी तकलीफ हुई, उनकी आमदनी पर चोट पड़ती रही, खेती में तकलीफ़ें बढ़ती गईं, लेकिन, काँग्रेस वालों ने इस समस्या का कोई हल ही नहीं निकाला, वो अपनी मस्ती में ही रहे। आज हमारी डबल इंजन सरकार, काँग्रेस द्वारा पैदा की गई उन समस्याओं का समाधान भी कर रही है।

साथियों,

असम की तरह ही, देश के दूसरे राज्यों में भी खाद की कितनी ही फ़ैक्टरियां बंद हो गईं थीं। आप याद करिए, तब किसानों के क्या हालात थे? यूरिया के लिए किसानों को लाइनों में लगना पड़ता था। यूरिया की दुकानों पर पुलिस लगानी पड़ती थी। पुलिस किसानों पर लाठी बरसाती थी।

भाइयों बहनों,

काँग्रेस ने जिन हालातों को बिगाड़ा था, हमारी सरकार उन्हें सुधारने के लिए एडी-चोटी की ताकत लगा रही है। और इन्होंने इतना बुरा किया,इतना बुरा किया कि, 11 साल से मेहनत करने के बाद भी, अभी मुझे और बहुत कुछ करना बाकी है। काँग्रेस के दौर में फर्टिलाइज़र्स फ़ैक्टरियां बंद होती थीं। जबकि हमारी सरकार ने गोरखपुर, सिंदरी, बरौनी, रामागुंडम जैसे अनेक प्लांट्स शुरू किए हैं। इस क्षेत्र में प्राइवेट सेक्टर को भी बढ़ावा दिया जा रहा है। आज इसी का नतीजा है, हम यूरिया के क्षेत्र में आने वाले कुछ समय में आत्मनिर्भर हो सके, उस दिशा में मजबूती से कदम रख रहे हैं।

साथियों,

2014 में देश में सिर्फ 225 लाख मीट्रिक टन यूरिया का ही उत्पादन होता था। आपको आंकड़ा याद रहेगा? आंकड़ा याद रहेगा? मैं आपने मुझे काम दिया 10-11 साल पहले, तब उत्पादन होता था 225 लाख मीट्रिक टन। ये आंकड़ा याद रखिए। पिछले 10-11 साल की मेहनत में हमने उत्पादन बढ़ाकर के करीब 306 लाख मीट्रिक टन तक पहुंच चुका है। लेकिन हमें यहां रूकना नहीं है, क्योंकि अभी भी बहुत करने की जरूरत है। जो काम उनको उस समय करना था, नहीं किया, और इसलिए मुझे थोड़ा एक्स्ट्रा मेहनत करनी पड़ रही है। और अभी हमें हर साल करीब 380 लाख मीट्रिक टन यूरिया की जरूरत पड़ती है। हम 306 पर पहुंचे हैं, 70-80 और करना है। लेकिन मैं देशवासियों को विश्वास दिलाता हूं, हम जिस प्रकार से मेहनत कर रहे हैं, जिस प्रकार से योजना बना रहे हैं और जिस प्रकार से मेरे किसान भाई-बहन हमें आशीर्वाद दे रहे हैं, हम हो सके उतना जल्दी इस गैप को भरने में कोई कमी नहीं रखेंगे।

और भाइयों और बहनों,

मैं आपको एक और बात बताना चाहता हूं, आपके हितों को लेकर हमारी सरकार बहुत ज्यादा संवेदनशील है। जो यूरिया हमें महंगे दामों पर विदेशों से मंगाना पड़ता है, हम उसकी भी चोट अपने किसानों पर नहीं पड़ने देते। बीजेपी सरकार सब्सिडी देकर वो भार सरकार खुद उठाती है। भारत के किसानों को सिर्फ 300 रुपए में यूरिया की बोरी मिलती है, उस एक बोरी के बदले भारत सरकार को दूसरे देशों को, जहां से हम बोरी लाते हैं, करीब-करीब 3 हजार रुपए देने पड़ते हैं। अब आप सोचिए, हम लाते हैं 3000 में, और देते हैं 300 में। यह सारा बोझ देश के किसानों पर हम नहीं पड़ने देते। ये सारा बोझ सरकार खुद भरती है। ताकि मेरे देश के किसान भाई बहनों पर बोझ ना आए। लेकिन मैं किसान भाई बहनों को भी कहूंगा, कि आपको भी मेरी मदद करनी होगी और वह मेरी मदद है इतना ही नहीं, मेरे किसान भाई-बहन आपकी भी मदद है, और वो है यह धरती माता को बचाना। हम धरती माता को अगर नहीं बचाएंगे तो यूरिया की कितने ही थैले डाल दें, यह धरती मां हमें कुछ नहीं देगी और इसलिए जैसे शरीर में बीमारी हो जाए, तो दवाई भी हिसाब से लेनी पड़ती है, दो गोली की जरूरत है, चार गोली खा लें, तो शरीर को फायदा नहीं नुकसान हो जाता है। वैसा ही इस धरती मां को भी अगर हम जरूरत से ज्यादा पड़ोस वाला ज्यादा बोरी डालता है, इसलिए मैं भी बोरी डाल दूं। इस प्रकार से अगर करते रहेंगे तो यह धरती मां हमसे रूठ जाएगी। यूरिया खिला खिलाकर के हमें धरती माता को मारने का कोई हक नहीं है। यह हमारी मां है, हमें उस मां को भी बचाना है।

साथियों,

आज बीज से बाजार तक भाजपा सरकार किसानों के साथ खड़ी है। खेत के काम के लिए सीधे खाते में पैसे पहुंचाए जा रहे हैं, ताकि किसान को उधार के लिए भटकना न पड़े। अब तक पीएम किसान सम्मान निधि के लगभग 4 लाख करोड़ रुपए किसानों के खाते में भेजे गए हैं। आंकड़ा याद रहेगा? भूल जाएंगे? 4 लाख करोड़ रूपया मेरे देश के किसानों के खाते में सीधे जमा किए हैं। इसी साल, किसानों की मदद के लिए 35 हजार करोड़ रुपए की दो योजनाएं नई योजनाएं शुरू की हैं 35 हजार करोड़। पीएम धन धान्य कृषि योजना और दलहन आत्मनिर्भरता मिशन, इससे खेती को बढ़ावा मिलेगा।

साथियों,

हम किसानों की हर जरूरत को ध्यान रखते हुए काम कर रहे हैं। खराब मौसम की वजह से फसल नुकसान होने पर किसान को फसल बीमा योजना का सहारा मिल रहा है। फसल का सही दाम मिले, इसके लिए खरीद की व्यवस्था सुधारी गई है। हमारी सरकार का साफ मानना है कि देश तभी आगे बढ़ेगा, जब मेरा किसान मजबूत होगा। और इसके लिए हर संभव प्रयास किए जा रहे हैं।

साथियों,

केंद्र में हमारी सरकार बनने के बाद हमने किसान क्रेडिट कार्ड की सुविधा से पशुपालकों और मछलीपालकों को भी जोड़ दिया था। किसान क्रेडिट कार्ड, KCC, ये KCC की सुविधा मिलने के बाद हमारे पशुपालक, हमारे मछली पालन करने वाले इन सबको खूब लाभ उठा रहा है। KCC से इस साल किसानों को, ये आंकड़ा भी याद रखो, KCC से इस साल किसानों को 10 लाख करोड़ रुपये से ज्यादा की मदद दी गई है। 10 लाख करोड़ रुपया। बायो-फर्टिलाइजर पर GST कम होने से भी किसानों को बहुत फायदा हुआ है। भाजपा सरकार भारत के किसानों को नैचुरल फार्मिंग के लिए भी बहुत प्रोत्साहन दे रही है। और मैं तो चाहूंगा असम के अंदर कुछ तहसील ऐसे आने चाहिए आगे, जो शत प्रतिशत नेचुरल फार्मिंग करते हैं। आप देखिए हिंदुस्तान को असम दिशा दिखा सकता है। असम का किसान देश को दिशा दिखा सकता है। हमने National Mission On Natural Farming शुरू की, आज लाखों किसान इससे जुड़ चुके हैं। बीते कुछ सालों में देश में 10 हजार किसान उत्पाद संघ- FPO’s बने हैं। नॉर्थ ईस्ट को विशेष ध्यान में रखते हुए हमारी सरकार ने खाद्य तेलों- पाम ऑयल से जुड़ा मिशन भी शुरू किया। ये मिशन भारत को खाद्य तेल के मामले में आत्मनिर्भर तो बनाएगा ही, यहां के किसानों की आय भी बढ़ाएगा।

साथियों,

यहां इस क्षेत्र में बड़ी संख्या में हमारे टी-गार्डन वर्कर्स भी हैं। ये भाजपा की ही सरकार है जिसने असम के साढ़े सात लाख टी-गार्डन वर्कर्स के जनधन बैंक खाते खुलवाए। अब बैंकिंग व्यवस्था से जुड़ने की वजह से इन वर्कर्स के बैंक खातों में सीधे पैसे भेजे जाने की सुविधा मिली है। हमारी सरकार टी-गार्डन वाले क्षेत्रों में स्कूल, रोड, बिजली, पानी, अस्पताल की सुविधाएं बढ़ा रही है।

साथियों,

हमारी सरकार सबका साथ सबका विकास के मंत्र के साथ आगे बढ़ रही है। हमारा ये विजन, देश के गरीब वर्ग के जीवन में बहुत बड़ा बदलाव लेकर आया है। पिछले 11 वर्षों में हमारे प्रयासों से, योजनाओं से, योजनाओं को धरती पर उतारने के कारण 25 करोड़ लोग, ये आंकड़ा भी याद रखना, 25 करोड़ लोग गरीबी से बाहर निकले हैं। देश में एक नियो मिडिल क्लास तैयार हुआ है। ये इसलिए हुआ है, क्योंकि बीते वर्षों में भारत के गरीब परिवारों के जीवन-स्तर में निरंतर सुधार हुआ है। कुछ ताजा आंकड़े आए हैं, जो भारत में हो रहे बदलावों के प्रतीक हैं।

साथियों,

और मैं मीडिया में ये सारी चीजें बहुत काम आती हैं, और इसलिए मैं आपसे आग्रह करता हूं मैं जो बातें बताता हूं जरा याद रख के औरों को बताना।

साथियों,

पहले गांवों के सबसे गरीब परिवारों में, 10 परिवारों में से 1 के पास बाइक तक होती नहीं थी। 10 में से 1 के पास भी नहीं होती थी। अभी जो सर्वे आए हैं, अब गांव में रहने वाले करीब–करीब आधे परिवारों के पास बाइक या कार होती है। इतना ही नहीं मोबाइल फोन तो लगभग हर घर में पहुंच चुके हैं। फ्रिज जैसी चीज़ें, जो पहले “लग्ज़री” मानी जाती थीं, अब ये हमारे नियो मिडल क्लास के घरों में भी नजर आने लगी है। आज गांवों की रसोई में भी वो जगह बना चुका है। नए आंकड़े बता रहे हैं कि स्मार्टफोन के बावजूद, गांव में टीवी रखने का चलन भी बढ़ रहा है। ये बदलाव अपने आप नहीं हुआ। ये बदलाव इसलिए हुआ है क्योंकि आज देश का गरीब सशक्त हो रहा है, दूर-दराज के क्षेत्रों में रहने वाले गरीब तक भी विकास का लाभ पहुंचने लगा है।

साथियों,

भाजपा की डबल इंजन सरकार गरीबों, आदिवासियों, युवाओं और महिलाओं की सरकार है। इसीलिए, हमारी सरकार असम और नॉर्थ ईस्ट में दशकों की हिंसा खत्म करने में जुटी है। हमारी सरकार ने हमेशा असम की पहचान और असम की संस्कृति को सर्वोपरि रखा है। भाजपा सरकार असमिया गौरव के प्रतीकों को हर मंच पर हाइलाइट करती है। इसलिए, हम गर्व से महावीर लसित बोरफुकन की 125 फीट की प्रतिमा बनाते हैं, हम असम के गौरव भूपेन हजारिका की जन्म शताब्दी का वर्ष मनाते हैं। हम असम की कला और शिल्प को, असम के गोमोशा को दुनिया में पहचान दिलाते हैं, अभी कुछ दिन पहले ही Russia के राष्ट्रपति श्रीमान पुतिन यहां आए थे, जब दिल्ली में आए, तो मैंने बड़े गर्व के साथ उनको असम की ब्लैक-टी गिफ्ट किया था। हम असम की मान-मर्यादा बढ़ाने वाले हर काम को प्राथमिकता देते हैं।

लेकिन भाइयों बहनों,

भाजपा जब ये काम करती है तो सबसे ज्यादा तकलीफ काँग्रेस को होती है। आपको याद होगा, जब हमारी सरकार ने भूपेन दा को भारत रत्न दिया था, तो काँग्रेस ने खुलकर उसका विरोध किया था। काँग्रेस के राष्ट्रीय अध्यक्ष ने कहा था कि, मोदी नाचने-गाने वालों को भारत रत्न दे रहा है। मुझे बताइए, ये भूपेन दा का अपमान है कि नहीं है? कला संस्कृति का अपमान है कि नहीं है? असम का अपमान है कि नहीं है? ये कांग्रेस दिन रात करती है, अपमान करना। हमने असम में सेमीकंडक्टर यूनिट लगवाई, तो भी कांग्रेस ने इसका विरोध किया। आप मत भूलिए, यही काँग्रेस सरकार थी, जिसने इतने दशकों तक टी कम्यूनिटी के भाई-बहनों को जमीन के अधिकार नहीं मिलने दिये! बीजेपी की सरकार ने उन्हें जमीन के अधिकार भी दिये और गरिमापूर्ण जीवन भी दिया। और मैं तो चाय वाला हूं, मैं नहीं करूंगा तो कौन करेगा? ये कांग्रेस अब भी देशविरोधी सोच को आगे बढ़ा रही है। ये लोग असम के जंगल जमीन पर उन बांग्लादेशी घुसपैठियों को बसाना चाहते हैं। जिनसे इनका वोट बैंक मजबूत होता है, आप बर्बाद हो जाए, उनको इनकी परवाह नहीं है, उनको अपनी वोट बैंक मजबूत करनी है।

भाइयों बहनों,

काँग्रेस को असम और असम के लोगों से, आप लोगों की पहचान से कोई लेना देना नहीं है। इनको केवल सत्ता,सरकार और फिर जो काम पहले करते थे, वो करने में इंटरेस्ट है। इसीलिए, इन्हें अवैध बांग्लादेशी घुसपैठिए ज्यादा अच्छे लगते हैं। अवैध घुसपैठियों को काँग्रेस ने ही बसाया, और काँग्रेस ही उन्हें बचा रही है। इसीलिए, काँग्रेस पार्टी वोटर लिस्ट के शुद्धिकरण का विरोध कर रही है। तुष्टीकरण और वोटबैंक के इस काँग्रेसी जहर से हमें असम को बचाकर रखना है। मैं आज आपको एक गारंटी देता हूं, असम की पहचान, और असम के सम्मान की रक्षा के लिए भाजपा, बीजेपी फौलाद बनकर आपके साथ खड़ी है।

साथियों,

विकसित भारत के निर्माण में, आपके ये आशीर्वाद यही मेरी ताकत है। आपका ये प्यार यही मेरी पूंजी है। और इसीलिए पल-पल आपके लिए जीने का मुझे आनंद आता है। विकसित भारत के निर्माण में पूर्वी भारत की, हमारे नॉर्थ ईस्ट की भूमिका लगातार बढ़ रही है। मैंने पहले भी कहा है कि पूर्वी भारत, भारत के विकास का ग्रोथ इंजन बनेगा। नामरूप की ये नई यूनिट इसी बदलाव की मिसाल है। यहां जो खाद बनेगी, वो सिर्फ असम के खेतों तक नहीं रुकेगी। ये बिहार, झारखंड, पश्चिम बंगाल और पूर्वी उत्तर प्रदेश तक पहुंचेगी। ये कोई छोटी बात नहीं है। ये देश की खाद जरूरत में नॉर्थ ईस्ट की भागीदारी है। नामरूप जैसे प्रोजेक्ट, ये दिखाते हैं कि, आने वाले समय में नॉर्थ ईस्ट, आत्मनिर्भर भारत का बहुत बड़ा केंद्र बनकर उभरेगा। सच्चे अर्थ में अष्टलक्ष्मी बन के रहेगा। मैं एक बार फिर आप सभी को नए फर्टिलाइजर प्लांट की बधाई देता हूं। मेरे साथ बोलिए-

भारत माता की जय।

भारत माता की जय।

और इस वर्ष तो वंदे मातरम के 150 साल हमारे गौरवपूर्ण पल, आइए हम सब बोलें-

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।