"ವರ್ಷಗಳ ಕಾಲ, ನ್ಯಾಯಾಂಗ ಮತ್ತು ವಕೀಲರ ಸಂಘಗಳು(ಬಾರ್) ಭಾರತದ ನ್ಯಾಯಾಂಗ ವ್ಯವಸ್ಥೆಯ ರಕ್ಷಕರಾಗಿದ್ದಾರೆ"
"ವಕೀಲ ವೃತ್ತಿಯ ಅನುಭವವು ಸ್ವತಂತ್ರ ಭಾರತದ ಅಡಿಪಾಯ ಬಲಪಡಿಸಲು ಕೆಲಸ ಮಾಡಿದೆ; ಇಂದಿನ ನಿಷ್ಪಕ್ಷಪಾತ ನ್ಯಾಯಾಂಗ ವ್ಯವಸ್ಥೆಯು ಭಾರತದಲ್ಲಿ ವಿಶ್ವದ ವಿಶ್ವಾಸ ಹೆಚ್ಚಿಸಲು ಸಹಾಯ ಮಾಡಿದೆ"
"ನಾರಿ ಶಕ್ತಿ ವಂದನ್ ಕಾಯಿದೆಯು ಭಾರತದಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಹೊಸ ದಿಕ್ಕು ಮತ್ತು ಶಕ್ತಿ ನೀಡುತ್ತಿದೆ"
"ಅಪಾಯಗಳು ಜಾಗತಿಕವಾಗಿರುವಾಗ, ಅವುಗಳನ್ನು ಎದುರಿಸುವ ಮಾರ್ಗಗಳು ಸಹ ಜಾಗತಿಕವಾಗಿರಬೇಕು"
"ಕಾನೂನು ತಮಗೆ ಸೇರಿದ್ದು ಎಂದು ನಾಗರಿಕರು ಭಾವಿಸಬೇಕು"
"ನಾವು ಈಗ ಭಾರತದಲ್ಲಿ ಹೊಸ ಕಾನೂನುಗಳನ್ನು ಸರಳ ಭಾಷೆಯಲ್ಲಿ ಕರಡು ಮಾಡಲು ಪ್ರಯತ್ನಿಸುತ್ತಿದ್ದೇವೆ"
" ಕಾನೂನು ವೃತ್ತಿಯು ಹೊಸ ತಾಂತ್ರಿಕ ಪ್ರಗತಿ ಬಳಸಿಕೊಳ್ಳಬೇಕು"

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ 'ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಉದ್ಘಾಟಿಸಿದರು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಾಮುಖ್ಯತೆಯ ವಿವಿಧ ಕಾನೂನು ವಿಷಯಗಳ ಕುರಿತು ಅರ್ಥಪೂರ್ಣ ಸಂವಾದ ಮತ್ತು ಚರ್ಚೆಗೆ ವೇದಿಕೆಯಾಗಿ ಕಾರ್ಯ ನಿರ್ವಹಿಸಲು ಸಮ್ಮೇಳನವು ಉದ್ದೇಶಿಸಿದೆ. ಇದು ವಿಚಾರಗಳು ಮತ್ತು ಅನುಭವಗಳ ವಿನಿಮಯವನ್ನು ಉತ್ತೇಜಿಸುತ್ತದೆ. ಅಲ್ಲದೆ, ಅಂತಾರಾಷ್ಟ್ರೀಯ ಸಹಕಾರ ಮತ್ತು ಕಾನೂನು ಸಮಸ್ಯೆಗಳ ತಿಳುವಳಿಕೆಯನ್ನು ಬಲಪಡಿಸುತ್ತದೆ.

 

ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಜಾಗತಿಕ ಕಾನೂನು ಭ್ರಾತೃತ್ವದ ಶ್ರೇಷ್ಠರೊಂದಿಗೆ ಸಂವಾದ ನಡೆಸುವ ಅವಕಾಶ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಇಂಗ್ಲೆಂಡ್‌ನ ಲಾರ್ಡ್ ಚಾನ್ಸಲರ್, ಶ್ರೀ ಅಲೆಕ್ಸ್ ಚಾಕ್ ಮತ್ತು ಇಂಗ್ಲೆಂಡ್‌ನ ಬಾರ್ ಅಸೋಸಿಯೇಶನ್‌ನ ಪ್ರತಿನಿಧಿಗಳು, ಕಾಮನ್‌ವೆಲ್ತ್ ಮತ್ತು ಆಫ್ರಿಕಾ ದೇಶಗಳ ಪ್ರತಿನಿಧಿಗಳು ಮತ್ತು ದೇಶಾದ್ಯಂತದ ಜನರ ಉಪಸ್ಥಿತಿಯನ್ನು ಪ್ರಸ್ತಾಪಿಸಿದ ಪ್ರಧಾನಿ, 2023ರ ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನವು 'ವಸುಧೈವ ಕುಟುಂಬಕಂ' ಎಂಬ ಚೈತನ್ಯದ ಪ್ರತೀಕವಾಗಿದೆ ಎಂದರು. ವಿದೇಶಿ ಗಣ್ಯರನ್ನು ಸ್ವಾಗತಿಸಿದ ಪ್ರಧಾನಿ, ಈ ಕಾರ್ಯಕ್ರಮ ಆಯೋಜಿಸುವಲ್ಲಿ ಮುಂದಾಳತ್ವ ವಹಿಸಿದ್ದಕ್ಕಾಗಿ ಭಾರತೀಯ ವಕೀಲರ ಸಂಘಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.

ಯಾವುದೇ ದೇಶದ ಅಭಿವೃದ್ಧಿಯಲ್ಲಿ ಕಾನೂನಿನ ಪಾತ್ರ ಪ್ರಮುಖ. "ವರ್ಷಗಳ ಕಾಲ, ನ್ಯಾಯಾಂಗ ಮತ್ತು ವಕೀಲರ ಸಂಘಗಳು(ಬಾರ್) ಭಾರತದ ನ್ಯಾಯಾಂಗ ವ್ಯವಸ್ಥೆಯ ರಕ್ಷಕರಾಗಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಕಾನೂನು ವೃತ್ತಿಪರರ ಪಾತ್ರ ಮರೆಯಲಾಗದು. ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್, ಬಾಬು ರಾಜೇಂದ್ರ ಪ್ರಸಾದ್, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭ ಬಾಯ್ ಪಟೇಲ್, ಲೋಕಮಾನ್ಯ ತಿಲಕ್ ಮತ್ತು ವೀರ್ ಸಾವರ್ಕರ್ ಅವರನ್ನು ಉದಾಹರಿಸಿದ ಪ್ರಧಾನಿ, "ವಕೀಲ ವೃತ್ತಿಯ ಅನುಭವವು ಸ್ವತಂತ್ರ ಭಾರತದ ಅಡಿಪಾಯ ಬಲಪಡಿಸಲು ಕೆಲಸ ಮಾಡಿದೆ. ಇಂದಿನ ನಿಷ್ಪಕ್ಷಪಾತ ನ್ಯಾಯಾಂಗ ವ್ಯವಸ್ಥೆಯು ಭಾರತದಲ್ಲಿ ವಿಶ್ವದ ವಿಶ್ವಾಸ ಹೆಚ್ಚಿಸಲು ಸಹಾಯ ಮಾಡಿದೆ" ಎಂದರು.

ರಾಷ್ಟ್ರವು ಹಲವಾರು ಐತಿಹಾಸಿಕ ನಿರ್ಧಾರಗಳಿಗೆ ಸಾಕ್ಷಿಯಾಗಿರುವ ಸಮಯದಲ್ಲಿ ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ ನಡೆಯುತ್ತಿದೆ. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿ ನೀಡುವ ನಾರಿ ಶಕ್ತಿ ವಂದನ್ ಅಧಿನಿಯಮವನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕರಿಸಿದ್ದನ್ನು ಅವರು ಸ್ಮರಿಸಿದರು. "ನಾರಿ ಶಕ್ತಿ ವಂದನ್ ಕಾಯಿದೆಯು ಭಾರತದಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಹೊಸ ದಿಕ್ಕು ಮತ್ತು ಶಕ್ತಿಯನ್ನು ನೀಡುತ್ತದೆ". ನವದೆಹಲಿಯಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಜಿ-20 ಶೃಂಗಸಭೆಯಲ್ಲಿ ಭಾರತದ ಪ್ರಜಾಪ್ರಭುತ್ವ, ಬೃಹತ್ ಜನಸಂಖ್ಯೆ ಮತ್ತು ರಾಜತಾಂತ್ರಿಕತೆಯ ಒಂದು ನೋಟವನ್ನು ಜಗತ್ತು ಪಡೆದುಕೊಂಡಿದೆ. ಇದೇ ದಿನ, ಒಂದು ತಿಂಗಳ ಹಿಂದೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಅನ್ನು ಯಶಸ್ವಿಯಾಗಿ ಇಳಿಸಿದ ವಿಶ್ವದ ಮೊದಲ ರಾಷ್ಟ್ರ ಭಾರತವಾಯಿತು. ಈ ಸಾಧನೆಗಳನ್ನು ಎತ್ತಿ ಹಿಡಿದ ಪ್ರಧಾನ ಮಂತ್ರಿ, ಆತ್ಮಸ್ಥೈರ್ಯದಿಂದ ತುಂಬಿರುವ ಇಂದಿನ ಭಾರತವು 2047ರ ವೇಳೆಗೆ 'ವಿಕ್ಷಿತ್ ಭಾರತ್' ಗುರಿ ಸಾಧಿಸಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಕಾನೂನಿಗೆ ಬಲವಾದ, ಸ್ವತಂತ್ರ ಮತ್ತು ಪಕ್ಷಪಾತವಿಲ್ಲದ ಅಡಿಪಾಯ ಹಾಕುವ ಅಗತ್ಯವಿದೆ. ಅಭಿವೃದ್ಧಿ ಹೊಂದಿದ ರಾಷ್ಟ್ರದ ಗುರಿ ಸಾಧಿಸಲು ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023 ಅತ್ಯಂತ ಯಶಸ್ವಿಯಾಗಲಿದೆ. ಪ್ರತಿ ದೇಶವು ಇತರ ರಾಷ್ಟ್ರಗಳ ಉತ್ತಮ ಅಭ್ಯಾಸಗಳಿಂದ ಕಲಿಯುವ ಅವಕಾಶವನ್ನು ಪಡೆಯುತ್ತದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.

 

ಇಂದಿನ ಪ್ರಪಂಚದ ಆಳವಾದ ಸಂಪರ್ಕ ಇಂದಿನ ಅಗತ್ಯವಾಗಿದೆ. ಇಂದು ಜಗತ್ತಿನಲ್ಲಿ ಗಡಿ ಮತ್ತು ಅಧಿಕಾರ ವ್ಯಾಪ್ತಿಯ ಬಗ್ಗೆ ಕಾಳಜಿ ವಹಿಸದ ಅನೇಕ ಶಕ್ತಿಗಳಿವೆ. "ಅಪಾಯಗಳು ಜಾಗತಿಕವಾದಾಗ, ಅವುಗಳನ್ನು ಎದುರಿಸುವ ಮಾರ್ಗಗಳು ಜಾಗತಿಕವಾಗಿರಬೇಕು". ಸೈಬರ್ ಭಯೋತ್ಪಾದನೆ, ಅಕ್ರಮ ಹಣ ವರ್ಗಾವಣೆ ಮತ್ತು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ದುರುಪಯೋಗದ ಸಾಧ್ಯತೆ ವಿಷಯಗಳ ಬಗ್ಗೆ ಜಾಗತಿಕ ಮಾರ್ಗಸೂಚಿ ಸಿದ್ಧಪಡಿಸುವುದು ಕೇವಲ ಸರ್ಕಾರಿ ಕ್ರಮ ಅಥವಾ ವಿಷಯಗಳನ್ನು ದಾಟಿದ ಪ್ರಮುಖ ವಿಷಯವಾಗಿದೆ. ಅದು ವಾಸ್ತವವಾಗಿ ವಿವಿಧ ದೇಶಗಳ ಕಾನೂನು ಚೌಕಟ್ಟಿನ ನಡುವೆ ನಿರಂತರ ಸಂಪರ್ಕ ಬಯಸುತ್ತದೆ ಎಂದು ಹೇಳಿದರು.

ಪರ್ಯಾಯ ವಿವಾದ ಪರಿಹಾರ ಕುರಿತು ಮಾತನಾಡಿದ ಪ್ರಧಾನ ಮಂತ್ರಿ, ವಾಣಿಜ್ಯ ವಹಿವಾಟುಗಳ ಸಂಕೀರ್ಣತೆಯೊಂದಿಗೆ, ಪರ್ಯಾಯ ವಿವಾದ ಪರಿಹಾರ(ಎಡಿಆರ್) ವಿಶ್ವಾದ್ಯಂತ ಕರೆನ್ಸಿಯನ್ನು ಗಳಿಸಿದೆ. ಭಾರತದಲ್ಲಿ ವಿವಾದ ಪರಿಹಾರದ ಅನೌಪಚಾರಿಕ ಸಂಪ್ರದಾಯವನ್ನು ವ್ಯವಸ್ಥಿತಗೊಳಿಸುವ ಸಲುವಾಗಿ, ಭಾರತ ಸರ್ಕಾರವು ಮಧ್ಯಸ್ಥಿಕೆ ಕಾಯಿದೆಯನ್ನು ಜಾರಿಗೆ ತಂದಿದೆ. ಅದೇ ರೀತಿ ಲೋಕ್ ಅದಾಲತ್‌ಗಳು ದೊಡ್ಡ ಪಾತ್ರ ವಹಿಸುತ್ತಿದ್ದು, ಕಳೆದ 6 ವರ್ಷಗಳಲ್ಲಿ ಸುಮಾರು 7 ಲಕ್ಷ ಪ್ರಕರಣಗಳನ್ನು ಲೋಕ್ ಅದಾಲತ್‌ಗಳು ಬಗೆಹರಿಸಿವೆ.

 

ನ್ಯಾಯ ವಿತರಣೆಯ ಪ್ರಮುಖ ಅಂಶವನ್ನು ಎತ್ತಿ ಹಿಡಿದ ಪ್ರಧಾನಿ, ಭಾಷೆ ಮತ್ತು ಕಾನೂನಿನ ಸರಳತೆ  ಇಂದಿನ ಅಗತ್ಯ. ಈ ನಿಟ್ಟಿನಲ್ಲಿ ಸರ್ಕಾರದ ಕಾರ್ಯವಿಧಾನಗಳ ಬಗ್ಗೆ ಒಳನೋಟಗಳನ್ನು ನೀಡಿದರು. ಯಾವುದೇ ಕಾನೂನನ್ನು 2 ಭಾಷೆಗಳಲ್ಲಿ ಪ್ರಸ್ತುತಪಡಿಸುವ ಬಗ್ಗೆ ನಡೆಯುತ್ತಿರುವ ಚರ್ಚೆಗಳನ್ನು ಪ್ರಸ್ತಾಪಿಸಿದ ಪ್ರಧಾನಿ, ಒಂದು ಕಾನೂನು ವ್ಯವಸ್ಥೆಯು ಒಗ್ಗಿಕೊಂಡಿರುವ ಮತ್ತು ಇನ್ನೊಂದು ಸಾಮಾನ್ಯ ನಾಗರಿಕರಿಗೆ ಸಂಬಂಧಿಸಿದ್ದಾಗಿದೆ. "ನಾಗರಿಕರು ಕಾನೂನು ಅವರಿಗೆ ಸೇರಿದ್ದು ಎಂದು ಭಾವಿಸಬೇಕು", ಸರಳ ಭಾಷೆಯಲ್ಲಿ ಹೊಸ ಕಾನೂನುಗಳನ್ನು ಕರಡು ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ. ದತ್ತಾಂಶ(ಡೇಟಾ) ಸಂರಕ್ಷಣಾ ಕಾನೂನು ಇದಕ್ಕೆ ಒಂದು ಉದಾಹರಣೆ ಎಂದರು. ಭಾರತದ ಸರ್ವೋಚ್ಚ ನ್ಯಾಯಾಲಯವು ತನ್ನ ತೀರ್ಪುಗಳನ್ನು 4 ಸ್ಥಳೀಯ ಭಾಷೆಗಳಾದ ಹಿಂದಿ, ತಮಿಳು, ಗುಜರಾತಿ ಮತ್ತು ಒರಿಯಾ ಭಾಷೆಗಳಿಗೆ ಭಾಷಾಂತರಿಸಲು ವ್ಯವಸ್ಥೆ ಮಾಡಿದ್ದಕ್ಕಾಗಿ ಪ್ರಧಾನಿ ಅಭಿನಂದಿಸಿದರು, ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿನ ಸ್ಮರಣೀಯ ಬದಲಾವಣೆಯನ್ನು ಅವರು ಶ್ಲಾಘಿಸಿದರು.
 
ಸಮಾರೋಪದಲ್ಲಿ, ತಂತ್ರಜ್ಞಾನ, ಸುಧಾರಣೆಗಳು ಮತ್ತು ಹೊಸ ನ್ಯಾಯಾಂಗ ಪ್ರಕ್ರಿಯೆಗಳ ಮೂಲಕ ಕಾನೂನು ಪ್ರಕ್ರಿಯೆಗಳನ್ನು ಸುವ್ಯವಸ್ಥಿತಗೊಳಿಸುವ ಮಾರ್ಗಗಳನ್ನು ಕಂಡುಕೊಳ್ಳುವ ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿದರು. ತಾಂತ್ರಿಕ ಪ್ರಗತಿಯು ನ್ಯಾಯಾಂಗ ವ್ಯವಸ್ಥೆಗೆ ಹೊಸ ಮಾರ್ಗಗಳನ್ನು ತೆರೆದಿದೆ. ಹಾಗಾಗಿ, ವಕೀಲ ವೃತ್ತಿಯು ತಾಂತ್ರಿಕ ಸುಧಾರಣೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
 

ಭಾರತದ ಮುಖ್ಯ ನ್ಯಾಯಮೂರ್ತಿ, ಡಾ. ಡಿ.ವೈ. ಚಂದ್ರಚೂಡ್, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ, ಶ್ರೀ ಅರ್ಜುನ್ ರಾಮ್ ಮೇಘವಾಲ್, ಭಾರತದ ಅಟಾರ್ನಿ ಜನರಲ್, ಶ್ರೀ ಆರ್. ವೆಂಕಟರಮಣಿ, ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಶ್ರೀ ತುಷಾರ್ ಮೆಹ್ತಾ, ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಶ್ರೀ ಮನನ್ ಕುಮಾರ್ ಮಿಶ್ರಾ ಮತ್ತು ಯುಕೆಯ ಲಾರ್ಡ್ ಚಾನ್ಸೆಲರ್ ಶ್ರೀ ಅಲೆಕ್ಸ್ ಚಾಕ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 
ಹಿನ್ನೆಲೆ

2023 ಸೆಪ್ಟೆಂಬರ್ 23, 24ರಂದು 'ನ್ಯಾಯ ವಿತರಣಾ ವ್ಯವಸ್ಥೆಯಲ್ಲಿ ಉದಯೋನ್ಮುಖ ಸವಾಲುಗಳು' ಎಂಬ ವಿಷಯದ ಮೇಲೆ ಬಾರ್ ಕೌನ್ಸಿಲ್ ಆಫ್ ಇಂಡಿಯಾವು ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023  ಆಯೋಜಿಸಿದೆ. ಸಮ್ಮೇಳನವು ವಿವಿಧ ಕಾನೂನು ವಿಷಯಗಳ ಕುರಿತು ಅರ್ಥಪೂರ್ಣ ಸಂವಾದ ಮತ್ತು ಚರ್ಚೆಗೆ ವೇದಿಕೆಯಾಗಿ ಕಾರ್ಯ ನಿರ್ವಹಿಸುವ ಗುರಿ ಹೊಂದಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಾಮುಖ್ಯತೆ, ವಿಚಾರಗಳು ಮತ್ತು ಅನುಭವಗಳ ವಿನಿಮಯ ಉತ್ತೇಜಿಸುವುದು ಮತ್ತು ಅಂತಾರಾಷ್ಟ್ರೀಯ ಸಹಕಾರ ಮತ್ತು ಕಾನೂನು ಸಮಸ್ಯೆಗಳ ತಿಳುವಳಿಕೆ ಬಲಪಡಿಸುವುದು ಇದರ ಉದ್ದೇಶವಾಗಿದೆ. ದೇಶದಲ್ಲೇ ಪ್ರಥಮ ಬಾರಿಗೆ ಆಯೋಜಿಸಲಾಗುತ್ತಿರುವ ಈ ಸಮ್ಮೇಳನದಲ್ಲಿ ಉದಯೋನ್ಮುಖ ಕಾನೂನು ಪ್ರವೃತ್ತಿಗಳು, ಗಡಿಯಾಚೆಗಿನ ವ್ಯಾಜ್ಯಗಳಲ್ಲಿನ ಸವಾಲುಗಳು, ಕಾನೂನು ತಂತ್ರಜ್ಞಾನ, ಪರಿಸರ ಕಾನೂನು ಇತ್ಯಾದಿ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

ಕಾರ್ಯಕ್ರಮವು ಪ್ರತಿಷ್ಠಿತ ನ್ಯಾಯಾಧೀಶರು, ಕಾನೂನು ವೃತ್ತಿಪರರು ಮತ್ತು ಜಾಗತಿಕ ಕಾನೂನು ಭ್ರಾತೃತ್ವದ ನಾಯಕರ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Central schemes bring in electricity, infra and jobs at Kondagaon in Bastar

Media Coverage

Central schemes bring in electricity, infra and jobs at Kondagaon in Bastar
NM on the go

Nm on the go

Always be the first to hear from the PM. Get the App Now!
...
This year’s Union Budget reinforces our commitment to sustaining and strengthening economic growth: PM Modi
March 03, 2026
This year’s Union Budget reinforces our commitment to sustaining and strengthening economic growth: PM
Our direction is clear, our resolve is clear,Build more, produce more, connect more, export more: PM
The world is looking for reliable and resilient manufacturing partners, and today India has the opportunity to firmly fulfill this role: PM
India has signed Free Trade Agreements with many countries, a very large door of opportunities has opened for us, and in such a situation, it is our responsibility to never compromise on quality: PM
The Carbon Capture, Utilisation and Storage Mission is an important initiative, integrating sustainability in core business strategy will be essential: PM
The industries that invest in clean technology in time will be able to build better access to new markets in the coming years: PM
A major transformation is happening in the world economy today, as markets now look not only at cost but also at sustainability: PM

नमस्कार !

गत् सप्ताह, बजट वेबिनार सीरीज के पहले वेबिनार का आयोजन हुआ, और मुझे ऐसा बताया गया कि वो बहुत सफल रहा, और बजट प्रावधानों के Implementation को लेकर हर किसी ने काफी उत्तम सुझाव दिए, सबकी सक्रिय भागीदारी का मैं स्वागत करता हूं और आज इस सीरीज के दूसरे वेबिनार का आयोजन हो रहा है। और मुझे बताया गया कि आज हजारों की तादाद में, ढेर सारे विषयों पर अनगिनत लोग अपने सुझाव देने वाले हैं। विषय के जो एक्सपर्ट्स हैं, वे भी हमसे जुड़ने वाले हैं। इतनी बड़ी तादाद में बजट पर चर्चा, ये अपने आप में एक बहुत सफल प्रयोग है। आप सब समय निकाल करके इस वेबिनार में जुड़े। मैं आप सभी का अभिनंदन करता हूं, आपका स्वागत करता हूं। इस वेबिनार की थीम देश की Economic Growth को निरंतर मजबूती देने से जुड़ी हुई है। आज जब भारत अपनी मजबूत economy से पूरे विश्व की उम्मीद बना हुआ है, आज जब ग्लोबल सप्लाई चैन re-shape हो रही है, तब अर्थव्यवस्था की तेज प्रगति विकसित भारत का भी बहुत बड़ा आधार है। हमारी दिशा स्पष्ट है, हमारा संकल्प स्पष्ट है, Build more, produce more, connect more और अब जरूरत है Export more, और निश्चित तौर पर इसमें आज आपके बीच जो मंथन होगा, इस मंथन से जो सुझाव निकलेंगे, उनकी बड़ी भूमिका होगी।

साथियों,

आप सब जानते हैं, मैन्युफैक्चरिंग, लॉजिस्टिक्स, हमारे MSME's, लघु उद्योग, कुटीर उद्योग, इतना ही नहीं, हमारे छोटे-बड़े शहर, ये अर्थव्यवस्था के पिलर्स के तौर पर दिखने में तो अलग-अलग लगते हैं, लेकिन वे सभी interconnected हैं। जैसे, मजबूत मैन्युफैक्चरिंग नए अवसर तैयार करती है, और इससे निर्यात में बढ़ोतरी होती है। Competitive MSMEs से flexibility और इनोवेशन को बढ़ावा मिलता है। बेहतर लॉजिस्टिक्स से लागत कम होती है। Well-planned शहर investment और talent दोनों को अपनी ओर खींचते हैं। इन सभी पिलर्स को इस साल के बजट ने बहुत मजबूती दी है।

लेकिन साथियों,

कोई भी दिशा अपने आप परिणाम नहीं बन जाती, जमीन पर बदलाव तब आता है, जब industry, financial institutions, राज्य सरकारें, मिलकर उसे वास्तविकता बनाते हैं। मेरी अपेक्षा है, इस वेबिनार में आप सभी अपने मंथन में कुछ विषयों को जरूर प्राथमिकता दें, जैसे मैन्युफैक्चरिंग और प्रॉडक्शन, ये कैसे बढ़े, Cost structure को कैसे कंपटीटिव बनाया जा सकता है, निवेश का प्रवाह कैसे तेज हो, और विकास कैसे देश के कोने-कोने तक पहुंचे। इस दिशा में आपके सुझाव बहुत अहम साबित होंगे।

साथियों,

मैन्युफैक्चरिंग के क्षेत्र में आज देश कोर इंडस्ट्रियल क्षमताओं को मजबूत कर रहा है। और इस मार्ग में जो चुनौतियां हैं, उन्हें भी दूर किया जा रहा है। Dedicated Rare Earth Corridors, कंटेनर मैन्युफैक्चरिंग, ऐसे सेक्टर्स पर फोकस करके हम अपने ट्रेड इकोसिस्टम को मजबूत करने का प्रयास कर रहे हैं। बजट में बायोफार्मा शक्ति मिशन की घोषणा भी की गई है। इस मिशन का उद्देश्य है, भारत को biologics और next-generation थेरेपीज के क्षेत्र में ग्लोबल हब बनाना। हम Advanced Biopharma Research और मैन्युफैक्चरिंग में लीडरशिप की ओर बढ़ना चाहते हैं।

साथियों,

आज दुनिया विश्वसनीय और resilient manufacturing partners की तलाश में है। भारत के पास यह अवसर है कि वह इस भूमिका को मजबूती से निभाए। इसके लिए आप सभी स्टेकहोल्डर्स को बहुत आत्मविश्वास के साथ निवेश करना होगा, नई टेक्नोलॉजी अपनानी होगी और रिसर्च में जो कंजूसी करते हैं ना, वो जमाना चला गया, अब हमें रिसर्च में बड़ा इनवेस्टमेंट करना होगा, और ग्लोबल स्टैंडर्ड के अनुरूप क्वालिटी भी सुनिश्चित करनी होगी, और मैं बार-बार कहता हूं कि अब हमें आगे बढ़ने के जब अवसर आए हैं, तो हमारा एक ही मंत्र होना चाहिए, क्वालिटी-क्वालिटी-क्वालिटी।

साथियों,

भारत ने बहुत सारे देशों के साथ फ्री ट्रेड एग्रीमेंट किए हैं। हमारे लिए अवसरों का, यानि अवसरों का बहुत बड़ा द्वार खुला है। ऐसे में हमारी ज़िम्मेदारी है कि हम क्वालिटी पर कभी भी समझौता ना करें, अगर किसी एक चीज पर सबसे ज्यादा ताकत, बुद्धि, शक्ति, समझ लगानी है, तो हमें क्वालिटी पर बहुत ज्यादा जोर देना चाहिए। हमारे प्रोडक्ट्स की क्वालिटी ग्लोबल स्टैंडर्ड, इतना ही नहीं, उससे भी बेहतर हो। और इसके लिए हमें दूसरे देशों की जरूरतों को, वहां के लोगों की अपेक्षाओं को भी, उसका अध्ययन करना पड़ेगा, रिसर्च करनी पड़ेगी, उसे समझना होगा। हमें दूसरे देशों के लोगों की पसंद और उनके कंफर्ट को स्टडी करना, ये सबसे बड़ी आवश्यकता है, और रिसर्च करनी चाहिए। मान लीजिए कोई छोटा पुर्जा मांगता है, और वो बहुत बड़ा जहाज बना रहा है, लेकिन हम पुर्जे में चलो भेज दो, क्या है? तो कौन लेगा आपका पुर्जा? भले आपके लिए वह छोटा पुर्जा है, लेकिन उसकी एक बहुत बड़ी जो मैन्युफैक्चरिंग की यूनिट है, उसमें बहुत बड़ा महत्व रखता है। और इसलिए आज दुनिया में हमारे लिए क्वालिटी ही इस कंपिटिटिव वर्ल्ड के अंदर सुनहरा अवसर बना देती है। हमें उनके हिसाब से यूजर फ्रेंडली प्रोडक्ट बनाने होंगे। तभी हम उन अवसरों का लाभ उठा पाएंगे, और जो फ्री ट्रेड एग्रीमेंट तैयार हो चुका है, अब ये विकास का महामार्ग आपके लिए तैयार है। मैं उम्मीद करता हूं कि इस वेबिनार में इस विषय पर फोकस करते हुए भी आप सब जरूर चर्चा करेंगे।

 

साथियों,

हमने MSME classification में जो Reforms किए, उसका व्यापक प्रभाव दिख रहा है। इससे enterprises का ये डर खत्म हुआ है कि वो अपना विस्तार करेंगे, तो उन्हें सरकार की ओर से मिलने वाले फायदे बंद हो जाएंगे। क्रेडिट तक MSME's की आसान पहुंच बनाने, टेक्नोलॉजी अपग्रेडेशन को बढ़ावा देने और कपैसिटी बिल्डिंग की दिशा में लगातार प्रयास हुए हैं।

लेकिन साथियों,

इन प्रयासों का असर तभी दिखाई देगा, जब MSMEs ज्यादा से ज्यादा कंपटीशन में उतरेंगे, और विजयी होने का लक्ष्य लेकर उतरेंगे। अब समय है कि MSMEs अपनी प्रोडक्टिविटी और बढ़ाएं, क्वालिटी स्टैंडर्ड्स को ऊंचा करें, डिजिटल प्रोसेस और मजबूत वैल्यू चैन से जुड़ें। इस दिशा में, इस वेबिनार में आपके सुझाव बहुत अहम होंगे।

साथियों,

इंफ्रास्ट्रक्चर और लॉजिस्टिक्स हमारी growth strategy के कोर पिलर्स हैं। इस वर्ष के बजट में रिकॉर्ड कैपिटल एक्सपेंडिचर का प्रस्ताव है। High-capacity transport systems का निर्माण, रेलवे, हाइवे, पोर्ट, एयरपोर्ट, वाटरवे के बीच बेहतर तालमेल, अलग-अलग फ्रेट कॉरिडोर और मल्टी-मोडल कनेक्टिविटी का विस्तार, ये सभी कदम खर्च कम करने और efficiency improve करने के लिए आवश्यक है। इसलिए, नए वाटरवेज, शिप रिपेयर फैसिलिटी और Regional Centres of Excellence हमारे लॉजिस्टिक इकोसिस्टम को मजबूत करेंगे। सात नए हाई-स्पीड रेल कॉरिडोर विकास के ग्रोथ कनेक्टर बनने वाले हैं। लेकिन आप भी जानते हैं, इस इंफ्रास्ट्रक्चर का वास्तविक लाभ तभी मिलेगा, जब उद्योग और निवेशक अपनी रणनीतियों को इस विजन के अनुरूप में ढालेंगे। ये रणनीतियां क्या होगी, इस पर भी आपको विस्तार से चर्चा करनी चाहिए, और मुझे पूरा विश्वास है कि आप जरूर इन बातों पर ध्यान देंगे।

 

साथियों,

भारत की विकास यात्रा में अर्बनाइजेशन, शहरीकरण का भी बहुत अहम रोल है। भारत की future growth इस बात पर निर्भर करेगी कि हम अपने शहरों को कितना effectively plan और manage करते हैं। हमारे Tier-II और Tier-III शहर, नए growth anchors कैसे बनें, इसके लिए भी इस बजट वेबिनार में आपके सुझाव बहुत अहम होंगे।

साथियों,

आज दुनिया की अर्थव्यवस्था में एक बड़ा परिवर्तन चल रहा है। बाजार अब केवल लागत नहीं देखते हैं, वे sustainability भी देखते हैं। इस दिशा में Carbon Capture, Utilisation and Storage Mission एक महत्वपूर्ण पहल है। अब sustainability उसको आपको core business strategy का हिस्सा बनाना ही होगा। जो उद्योग समय रहते क्लीन टेक्नोलॉजी में निवेश करेंगे, वे आने वाले वर्षों में नए-नए बाजारों तक बेहतर पहुंच बना पाएंगे। इस साल बजट ने नई दिशा दी है। मेरा आग्रह है कि उद्योग, निवेशक और विभिन्न संस्थान मिलकर इस पर आगे बढ़ें।

साथियों,

विकसित भारत का लक्ष्य collective ownership से ही हासिल किया जा सकता है। ये बजट वेबिनार भी सिर्फ discussion का प्लेटफॉर्म ना बने, सिर्फ अपने ज्ञान को हम बटोरते रहे, ऐसा नहीं होना चाहिए, बल्कि इसमें collective ownership दिखे, ये बहुत जरूरी है। बजट ने framework दिया है, अब आपको मिलकर momentum पैदा करना है। आपको हमारे प्रयासों में सहभागी बनना है। आपका हर सुझाव, हर अनुभव जमीन पर बेहतरीन नतीजें लाने की क्षमता रखता है। आपके सुझाव देश की प्रगति में माइलस्टोन बनें, इसी विश्वास के साथ आपका बहुत-बहुत धन्यवाद।

नमस्कार !