ಆಯುಷ್ಮಾನ್ ಭವ ಅಭಿಯಾನದ ಅಡಿಯಲ್ಲಿ 80,000 ಕ್ಕೂ ಹೆಚ್ಚು ಜನರು ತಮ್ಮ ಅಂಗಾಂಗಗಳನ್ನು ದಾನ ಮಾಡುವ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದು ಅಂಗಾಂಗ ದಾನ ಅಭಿಯಾನದ ಯಶಸ್ಸನ್ನು ತೋರಿಸುತ್ತದೆ ಎಂದು  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್  ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

"ಈ ಪ್ರಯತ್ನಕ್ಕೆ ದೊರಕಿದ ಅಗಾಧ ಪ್ರತಿಕ್ರಿಯೆಯಿಂದ ಸಂತೋಷವಾಗಿದೆ! ಇದು ನಿಜಕ್ಕೂ ಜೀವ ಉಳಿಸುವ ನಿಟ್ಟಿನಲ್ಲಿ ಗಮನಾರ್ಹ ಹೆಜ್ಜೆಯಾಗಿದೆ. ಭವಿಷ್ಯದಲ್ಲಿ ಈ ಉದಾತ್ತ ಉಪಕ್ರಮಕ್ಕೆ ಹೆಚ್ಚಿನ ಜನರು ಸೇರುತ್ತಾರೆ ಎಂದು ನಾನು ಭಾವಿಸುತ್ತೇನೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The quiet foundations for India’s next growth phase

Media Coverage

The quiet foundations for India’s next growth phase
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಡಿಸೆಂಬರ್ 2025
December 30, 2025

ಆಯುಷ್ಮಾನ್ ಭವ ಅಭಿಯಾನದ ಅಡಿಯಲ್ಲಿ 80,000 ಕ್ಕೂ ಹೆಚ್ಚು ಜನರು ತಮ್ಮ ಅಂಗಾಂಗಗಳನ್ನು ದಾನ ಮಾಡುವ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದು ಅಂಗಾಂಗ ದಾನ ಅಭಿಯಾನದ ಯಶಸ್ಸನ್ನು ತೋರಿಸುತ್ತದೆ ಎಂದು  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್  ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

"ಈ ಪ್ರಯತ್ನಕ್ಕೆ ದೊರಕಿದ ಅಗಾಧ ಪ್ರತಿಕ್ರಿಯೆಯಿಂದ ಸಂತೋಷವಾಗಿದೆ! ಇದು ನಿಜಕ್ಕೂ ಜೀವ ಉಳಿಸುವ ನಿಟ್ಟಿನಲ್ಲಿ ಗಮನಾರ್ಹ ಹೆಜ್ಜೆಯಾಗಿದೆ. ಭವಿಷ್ಯದಲ್ಲಿ ಈ ಉದಾತ್ತ ಉಪಕ್ರಮಕ್ಕೆ ಹೆಚ್ಚಿನ ಜನರು ಸೇರುತ್ತಾರೆ ಎಂದು ನಾನು ಭಾವಿಸುತ್ತೇನೆ."