ಮೂಲಸೌಕರ್ಯ ಆಧಾರಿತ ಬೆಳವಣಿಗೆಗೆ ಮಹಾರಾಷ್ಟ್ರ ಎನ್ ಡಿ ಎ ಸರ್ಕಾರದ ಅಚಲ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಂದೂಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗದ ಅದ್ಧೂರಿ ಉದ್ಘಾಟನೆಯ ಬಳಿಕ ಶ್ಲಾಘಿಸಿದ್ದಾರೆ.
ಈ ಉದ್ಘಾಟನೆಯ ಬಗ್ಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯವರ ಪೋಸ್ಟ್ ಗೆ ಪ್ರತಿಕ್ರಿಯೆಯಾಗಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:
"ರಾಜ್ಯದಲ್ಲಿ ಸಂಪರ್ಕವನ್ನು ಸುಧಾರಿಸಲು ಮತ್ತು ಸುಲಲಿತ ಜೀವನ ಉತ್ತೇಜಿಸಲು ನಿರಂತರವಾಗಿ ಆದ್ಯತೆ ನೀಡಿದ ಮಹಾರಾಷ್ಟ್ರದಲ್ಲಿನ ಎನ್ ಡಿ ಎ ಸರ್ಕಾರಕ್ಕೆ ಅಭಿನಂದನೆಗಳು!"
Compliments to the NDA Government in Maharashtra for their continuous focus on improving connectivity and boosting ‘Ease of Living.’ https://t.co/tS6jhB2oED
— Narendra Modi (@narendramodi) June 5, 2025
“महाराष्ट्रातील कनेक्टिव्हिटीत सुधारणा घडवून आणणे आणि जीवन सुलभतेला चालना देणे यावर सातत्यपूर्णतेने लक्ष केंद्रित केल्याबद्दल राष्ट्रीय लोकशाही आघाडी सरकारचे अभिनंदन!”
महाराष्ट्रातील कनेक्टिव्हिटीत सुधारणा घडवून आणणे आणि जीवन सुलभतेला चालना देणे यावर सातत्यपूर्णतेने लक्ष केंद्रित केल्याबद्दल राष्ट्रीय लोकशाही आघाडी सरकारचे अभिनंदन! https://t.co/tS6jhB2oED
— Narendra Modi (@narendramodi) June 5, 2025


