ಜಬಲ್ಪುರದ ಪುರಾತನ ಸಂಗ್ರಾಮ್ ಸಾಗರದ ಪುನರುಜ್ಜೀವನಕ್ಕಾಗಿ ಜನರ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. 

ಜಬಲ್ಪುರದ ಪುರಾತನ ಸಂಗ್ರಾಮ ಸಾಗರದ ಪುನರುಜ್ಜೀವನಕ್ಕಾಗಿ ಜನರ ಶ್ರಮ ಶ್ಲಾಘನೀಯ ಎಂದು ಹೇಳಿದರು. 

ಸಂಗ್ರಾಮ್ ಸಾಗರದ ಸುತ್ತಮುತ್ತಲಿನ ಸುಂದರೀಕರಣಕ್ಕಾಗಿ ಸಾರ್ವಜನಿಕ ಪ್ರತಿನಿಧಿಗಳು, ಜಬಲ್ಪುರ ಜಿಲ್ಲಾಧಿಕಾರಿ ಮತ್ತು ಮುನ್ಸಿಪಲ್ ಕಮಿಷನರ್ ಅವರೊಂದಿಗೆ ಸಂಗ್ರಾಮ ಸಾಗರವನ್ನು ಪರಿಶೀಲಿಸಿದ್ದಾರೆ ಎಂದು ಜಬಲ್ಪುರ ಸಂಸದ ಶ್ರೀ ರಾಕೇಶ್ ಸಿಂಗ್ ಅವರು ಮಾಡಿದ ಸರಣಿ ಟ್ವೀಟ್ ಸಂದೇಶಕ್ಕೆ ಶ್ರೀ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ.

ಪ್ರಧಾನಮಂತ್ರಿ ಅವರು ಈ ರೀತಿ  ಟ್ವೀಟ್ ಮಾಡಿದ್ದಾರೆ;

 “जबलपुर के प्राचीन संग्राम सागर के पुनरोद्धार के लिए लोगों के श्रमदान का यह प्रयास बहुत ही प्रशंसनीय है।”

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
'They will not be spared': PM Modi vows action against those behind Pahalgam terror attack

Media Coverage

'They will not be spared': PM Modi vows action against those behind Pahalgam terror attack
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 23 ಎಪ್ರಿಲ್ 2025
April 23, 2025

Empowering Bharat: PM Modi's Policies Drive Inclusion and Prosperity